Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
Team Udayavani, Apr 19, 2024, 8:24 PM IST
ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ ಕಾರ್ಯಕರ್ತರನ್ನು ಭೇಟಿ ಮಾಡಿ ಮಾತನಾಡಿದರು. ಮಾವ, ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪರ ಮತ ಯಾಚಿಸಿದರು.
ನಮ್ಮ ತಂದೆ ದಿ. ಸುರೇಶ ಅಂಗಡಿಯವರು ಜಿಲ್ಲೆಯ ಎಲ್ಲ ಗ್ರಾಮಗಳ ಜನರ ಜತೆ ಒಳ್ಳೆಯ ಒಡನಾಟ ಇಟ್ಟುಕೊಂಡಿದ್ದರು ಹಾಗೂ ಅವರ ಅಭಿವೃದ್ದಿಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಶ್ರದ್ಧಾ ಶೆಟ್ಟರ್ ತಿಳಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಈರಣ್ಣ ಚಂದರಗಿ, ಸೋಮಪ್ಪ ಬಿಷ್ಟಣ್ಣವರ, ವೀರಪ್ಪ ವೀರಶೆಟ್ಟಿ ಪ್ರವೀಣ ಚಿನ್ನಪ್ಪನವರ, ಅಡಿವೆಪ್ಪ ಶಿರಸಂಗಿ, ಮಾಯಪ್ಪ ಚೂರಿ, ಪಂಚಪ್ಪ ಮಾತಾರಿ, ಗುರು ಮೇಳವಂಕಿ, ಕಾಡಪ್ಪ ವೀರಶೆಟ್ಟಿ, ಅಪ್ಪಯ್ಯಪ್ಪ ಶಿರಸಂಗಿ, ರಾಜು ಗಯ್ಯಾಳಿ, ಸೋಮನಿಂಗ ರೇವಣ್ಣವರ, ಶ್ರೀಕಾಂತ ವೀರಶೆಟ್ಟಿ, ಬಸವರಾಜ ಲಕ್ಕಪ್ಪನವರ, ಪರಪ್ಪ ಬಿಷ್ಟಣ್ಣವರ, ದುರ್ಗಪ್ಪ ಯರಝರ್ವಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.