![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Apr 20, 2024, 6:45 AM IST
ಪುಣೆ: ದೇಶದ ಬಹುತೇಕ ಭಾಗದಲ್ಲಿ ಒಣಹವೆ ಮುಂದುವರಿದಿರು ವಂತೆಯೇ, ಭಾರತೀಯ ಹವಾಮಾನ ಇಲಾಖೆಯು(ಐಎಂಡಿ) “ಬರ’ಸಿಡಿಲಿನ ಸುದ್ದಿಯೊಂದನ್ನು ನೀಡಿದೆ. ದೇಶದ ಸುಮಾರು 125 ಜಿಲ್ಲೆಗಳು ಭಾರೀ ಪ್ರಮಾಣದ ಬರ ಪರಿಸ್ಥಿತಿ ಎದುರಿಸುತ್ತಿದೆ ಎಂದು ಇಲಾಖೆಯ ದತ್ತಾಂಶ ತಿಳಿಸಿದೆ.
ಮಾ. 14ರಿಂದ ಎ. 10ರ ವರೆಗಿನ ದತ್ತಾಂಶಗಳ ಆಧಾರದಲ್ಲಿ ಐಎಂಡಿ ಈ ವರದಿ ನೀಡಿದೆ. 2023ರ ಇದೇ ಅವಧಿ ಯಲ್ಲಿ 33 ಜಿಲ್ಲೆಗಳಲ್ಲಿ ಬರಗಾಲ ಇತ್ತು. ಈ ವರ್ಷದ ಮಾರ್ಚ್ ಆರಂಭದ ವೇಳೆಗೆ 98 ಜಿಲ್ಲೆಗಳಲ್ಲಿ ಬರ ಆವರಿಸಿತ್ತು. ಅನಂತರದಲ್ಲಿ ಕರ್ನಾಟಕ ಸೇರಿ ಒಟ್ಟು 23 ರಾಜ್ಯಗಳು, ಕೇಂದ್ರಾ ಡಳಿತ ಪ್ರದೇ ಶ ಗಳ ಒಟ್ಟು 125 ಜಿಲ್ಲೆಗಳಿಗೆ ಬರದ ಬಿಸಿ ತಟ್ಟಿತು ಎಂದು ವರದಿ ಹೇಳಿದೆ.
ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಗುಜರಾತ್, ಹರಿಯಾಣ, ಹಿಮಾ ಚಲ, ಕರ್ನಾಟಕ, ಮಹಾರಾಷ್ಟ್ರ, ಉತ್ತರಾಖಂಡ ಮತ್ತು ತಮಿಳುನಾಡಿನ ಮೇಲೆ ಬರವು ಹೆಚ್ಚಿನ ದುಷ್ಪರಿಣಾಮ ವನ್ನು ಬೀರಿದೆ. ಈ ರಾಜ್ಯಗಳಲ್ಲಿನ ಹಲವು ಜಿಲ್ಲೆಗಳಲ್ಲಿ ಒಣಹವೆಯ ಜತೆಗೆ ಬಿಸಿಲಿನ ಧಗೆಯೂ ಹೆಚ್ಚಿದೆ. ಮಳೆಯ ಕೊರತೆಯ ಪರಿಣಾಮ ವೆಂಬಂತೆ, ನೀರಿಗೂ ತತ್ವಾರ ಉಂಟಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.