Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


Team Udayavani, Apr 20, 2024, 7:17 AM IST

1-24-saturday

ಮೇಷ: ಕಾರ್ಯರಂಗದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಉತ್ಸಾಹದ ವಾತಾವರಣ. ಉದ್ಯಮ ಕ್ಷೇತ್ರದಲ್ಲಿ ಕಡಿಮೆಯಾದ ಪೈಪೋಟಿ. ಆಪ್ತವರ್ಗದಿಂದ ಸಕಾಲಿಕ ನೆರವು ಲಭ್ಯ. ಮಹಿಳೆಯರ ಆರೋಗ್ಯದ ಕಡೆಗೆ ಲಕ್ಷ್ಯ ಇರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಗೌರವ ವೃದ್ಧಿ. ಸರಕಾರಿ ಅಧಿಕಾರಿಗಳಿಗೆ ಸ್ಥಾನ ಬದಲಾವಣೆ. ಖಾಸಗಿ ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ದೇವತಾ ಸಾನ್ನಿಧ್ಯಕ್ಕೆ ಸಂದರ್ಶನ.

ಮಿಥುನ: ವಿನಾಕಾರಣ ಶೋಕದ ಭಾವ. ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ. ಸ್ವಂತ ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. ಆಪ್ತರ ಹುರಿದುಂಬಿಸುವ ಮಾತುಗಳಿಂದ ಧೈರ್ಯ ವರ್ಧನೆ. ಕುಟುಂಬದ ವೈದ್ಯರ ಭೇಟಿ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ, ಕಾರ್ಯದಕ್ಷತೆಗೆ ಗೌರವ. ಉದ್ಯಮದ ಕಾರ್ಯವ್ಯಾಪ್ತಿ ವಿಸ್ತರಣೆ. ದೀರ್ಘಾವಧಿ ಹೂಡಿಕೆ ಯಲ್ಲಿ ಲಾಭ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ. ಅವಿವಾಹಿತ ಮಗನ ವಿವಾಹ ಪ್ರಯತ್ನ.

ಸಿಂಹ: ಸ್ಥಿರವಾದ ಪ್ರಗತಿ ಕಾರ್ಯಗಳು. ಉದ್ಯೋಗಸ್ಥರಿಗೆ ವೇತನ ಏರಿಕೆ. ಬಾಯ್ದೆರೆ ಪ್ರಚಾರದಿಂದ ವ್ಯಾಪಾರ ವೃದ್ಧಿ. ಸಿವಿಲ್‌ ಎಂಜಿನಿಯರರಿಗೆ ಕೆಲಸದ ಒತ್ತಡ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ.

ಕನ್ಯಾ:ದಿನದ ಬಹುಪಾಲು ನೆಮ್ಮದಿ. ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಉದ್ಯಮದ ಜನಪ್ರಿಯತರ ಹೆಚ್ಚಳ. ಬಂಧುಗಳ ಮನೆಯಲ್ಲಿ ಶುಭಕಾರ್ಯಕ್ಕೆ ಸಿದ್ಧತೆ. ಉದ್ಯೋಗಾಸಕ್ತರನ್ನು ಅರಸಿ ಬರುವ ಅವಕಾಶಗಳು.

ತುಲಾ: ಉದ್ಯೋಗದಲ್ಲಿ ಪ್ರತಿಭೆ ತೋರಲು ಅವಕಾಶ. ಅಕಸ್ಮಾತ್‌ ಧನಪ್ರಾಪ್ತಿ. ಸಹಕಾರಿ ಸಂಸ್ಥೆಗಳಿಗೆ ಸಾಲ ವಸೂಲಿಯ ಸಮಸ್ಯೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ಸ್ವಯಂ ಯೋಗ್ಯತೆಯಿಂದ ಗೌರವ. ಮಕ್ಕಳ ಉದ್ಯಮ ಅಭಿವೃದ್ಧಿಯ ಪಥದಲ್ಲಿ. ಉತ್ಪನ್ನಗಳ ಗುಣ ಮಟ್ಟಕ್ಕೆ ಸಾಮಾಜಿಕರ ಶ್ಲಾಘನೆ. ಸಂಸಾರದಲ್ಲಿ ವಿಶ್ವಾಸ ವೃದ್ಧಿ. ಗೃಹೋದ್ಯಮ ಉತ್ಪನ್ನಗಳ ಜನಪ್ರಿಯತೆ.

ಧನು: ಕುಟುಂಬದ ವಲಯದಲ್ಲಿ ಸ್ವಲ್ಪ ಏರುಪೇರಾದ ವಾತಾವರಣ. ಆತ್ಮೀಯರಿಂದ ಸಕಾಲದಲ್ಲಿ ಸಹಾಯ. ಉದ್ಯೋಗ ಸ್ಥಾನದಲ್ಲಿ ಸದ್ಭಾ ವನೆಗೆ ಪಾತ್ರರಾಗುವಿರಿ. ಹೈನುಗಾರಿಕೆ, ಜೇನು ವ್ಯವ ಸಾಯದಿಂದ ಅನುಕೂಲ.

ಮಕರ: ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಉದ್ಯಮಿಗಳಿಗೆ ಶುಭದಿನ. ಕೃಷ್ಯುತ್ಪನ್ನಗಳ ಮಾರಾಟದಿಂದ ಉತ್ತಮ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಮನೆಯಲ್ಲಿ ಎಲ್ಲರ ಆರೋಗ್ಯ ತೃಪ್ತಿಕರ.

ಕುಂಭ: ಹಲವು ಮೂಲಗಳಿಂದ ಆದಾಯ ವೃದ್ಧಿ. ಸರಕಾರಿ ನೌಕರರಿಗೆ ಕೆಲಸದ ಹೊರೆಯ ಚಿಂತೆ. ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಮನೆ ಮಂದಿಯ ಸಹಕಾರ. ಮುದ್ರಣ ಸಾಮಗ್ರಿ, ಸ್ಟೇಶನರಿ ವಿತರಕರ ವ್ಯಾಪಾರ ವೃದ್ಧಿ. ಆರೋಗ್ಯ ಉತ್ತಮ.

ಮೀನ: ಗುರುಕೃಪೆಯಿಂದ ಶನಿಮಹಾತ್ಮನ ಪೀಡೆ ಶಮನ. ಉದ್ಯೋಗ ಸ್ಥಾನದ ಆತಂಕ ದೂರ. ಸರಕಾರಿ ಕಚೇರಿಗಳಲ್ಲಿ ಅನು ಕೂಲಕರ ಸ್ಪಂದನ. ಬಂಧುವರ್ಗದಲ್ಲಿ ಶುಭಕಾರ್ಯ. ದೇವಾಲಯದ ಅಭಿವೃದ್ಧಿ ಕಾರ್ಯ ಮುಂದುವರಿಕೆ. ಹಿರಿಯರ, ಗೃಹಿಣಿಯರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಲಾಭ- ನಷ್ಟ ಎರಡನ್ನೂ ಸಮಾನವಾಗಿ ಸ್ವೀಕರಿಸಿ

Dina Bhavishya

Daily Horoscope; ಹೆಚ್ಚಿನವರಿಗೆ ಮಿಶ್ರಫ‌ಲ ಕೊಡುವ ದಿನ

0554

Horoscope: ಉದ್ಯೋಗ ಸ್ಥಾನದಲ್ಲಿ ಅನುಕೂಲದ ವಾತಾವರಣ ಇರಲಿದೆ

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

Daily Horoscope: ಈ ರಾಶಿಯ ವಧು – ವರಾನ್ವೇಷಿಗಳಿಗೆ ಶುಭ ಸುದ್ದಿ

Daily Horoscope: ಈ ರಾಶಿಯ ವಧು – ವರಾನ್ವೇಷಿಗಳಿಗೆ ಶುಭ ಸುದ್ದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.