ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ


Team Udayavani, Apr 20, 2024, 3:47 PM IST

12

ಹೈದರಾಬಾದ್/ಮುಂಬಯಿ: 2015 ರಲ್ಲಿ ಬಂದ ಸಲ್ಮಾನ್‌ ಖಾನ್‌ ಅವರ ʼ ಭಜರಂಗಿ ಭಾಯಿಜಾನ್‌ʼ ಸಿನಿಮಾ ದೊಡ್ಡ ಹಿಟ್‌ ಆಗಿತ್ತು. ಇದೀಗ ಸಿನಿಮಾದ ಸೀಕ್ವೆಲ್‌ ಬಗ್ಗೆ ಮತ್ತೊಮ್ಮೆ ಮಾತು ಮುನ್ನೆಲೆಗೆ ಬಂದಿದೆ.

ಕಬೀರ್‌ ಖಾನ್‌ ನಿರ್ದೇಶನದ ಮಾಡಿದ್ದ ʼಭಜರಂಗಿ ಭಾಯಿಜಾನ್‌ʼ ಭಾವನಾತ್ಮಕವಾಗಿ ಪ್ರೇಕ್ಷಕರ ಗಮನ ಸೆಳೆದಿತ್ತು. ಸಲ್ಮಾನ್‌ ಖಾನ್‌ ಅವರ ಅಭಿನಯ ʼಭಜರಂಗಿ ಭಾಯಿಜಾನ್‌ʼ ಸಿನಿರಸಿಕರ ಕಣ್ಣಂಚಿನಲ್ಲಿ ನೀರು ತರಿಸಿತ್ತು.

ಇದೀಗ ಈ ಸಿನಿಮಾದ ಸೀಕ್ವೆಲ್‌ ಬಗ್ಗೆ ಚರ್ಚೆ ಶುರುವಾಗಿದೆ. ಸಿನಿಮಾ ರಿಲೀಸ್‌ ಬಳಿಕ ʼಭಜರಂಗಿ ಭಾಯಿಜಾನ್‌ʼ ಸೀಕ್ವೆಲ್‌ ಬರುತ್ತದೆ ಎನ್ನುವ ಮಾತುಗಳ ಆ ದಿನದಲ್ಲೇ ಹರಿದಾಡಿತ್ತು. ಆದರೆ ಮತ್ತೆ ಮಾತು ಮುಂದುವರೆಯಲೇ ಇಲ್ಲ.

ನಿರ್ಮಾಪಕ ಕೆಕೆ ರಾಧಾಮೋಹನ್ ಅವರು ಹಿಂದಿಯ ʼರುಸ್ಲಾನ್ʼ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಆಯುಷ್ ಶರ್ಮಾ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು ಇತ್ತೀಚೆಗೆ ಹೈದರಾಬಾದ್ ಪ್ರಮೋಷನ್‌ ನಡೆದಿದೆ.

ಈ ವೇಳೆ ವೇದಿಕೆಯಲ್ಲಿ ಮಾತನಾಡಿದ ಕೆಕೆ ರಾಧಾಮೋಹನ್‌ ʼಭಜರಂಗಿ ಭಾಯಿಜಾನ್‌ʼ ಸೀಕ್ವೆಲ್‌ ಬಗ್ಗೆ ಮಾತನಾಡಿದ್ದಾರೆ.

“ವಿಜಯೇಂದ್ರ ಪ್ರಸಾದ್ ನನಗಾಗಿ ಎರಡು ಕಥೆಗಳನ್ನು ಬರೆದಿದ್ದಾರೆ. ಒಂದು ‘ವಿಕ್ರಮಾರ್ಕುಡು 2’, ಹಿಂದಿಯಲ್ಲಿ (ರೌಡಿ ರಾಥೋರ್ 2) ಇದರ ಸಬ್ಜೆಕ್ಟ್ ಸಿದ್ಧವಾಗಿದೆ. ಉತ್ತಮ ಕಲಾವಿದರನ್ನು ಹುಡುಕುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಭಜರಂಗಿ ಭಾಯಿಜಾನ್‌ 2 ಗಾಗಿ ಸ್ಕ್ರಿಪ್ಟ್ ಸಿದ್ಧಪಡಿಸಿದ್ದಾರೆ. ಶೀಘ್ರದಲ್ಲೇ ಅವರು ಅದನ್ನು ಸಲ್ಮಾನ್ ಭಾಯಿಗೆ ವಿವರಿಸುತ್ತಾರೆ ಮತ್ತು ಮುಂದೆ ಏನಾಗುತ್ತದೆ ಎಂಬುದನ್ನು ನೋಡಬೇಕಿದೆ” ಎಂದು ಹೇಳಿದ್ದಾರೆ.

2021 ರಲ್ಲಿ ʼಆರ್‌ ಆರ್‌ ಆರ್‌ʼ ಸಿನಿಮಾದ ಪ್ರಚಾರದ ವೇಳೆ ಸಲ್ಮಾನ್‌ ಖಾನ್‌ ಅವರು ʼಭಜರಂಗಿ ಭಾಯಿಜಾನ್‌ʼ ಸೀಕ್ವೆಲ್‌ ಬಗ್ಗೆ ಮಾತನಾಡಿದ್ದರು.

ಪೂಜಾ ಹೆಗ್ಡೆ ಸೀಕ್ವೆಲ್‌ನಲ್ಲಿ ನಟಿಸಲಿದ್ದು, ʼಪವನ್ ಪುತ್ರ ಭಾಯಿಜಾನ್ʼ ಎನ್ನುವ ಟೈಟಲ್‌ ಇರಲಿದೆ ಎನ್ನಲಾಗಿದೆ.

ʼರೌಡಿ ರಾಥೋರ್ 2ʼ ನಲ್ಲಿ ಅಕ್ಷಯ್‌ ಕುಮಾರ್‌ ಬದಲು ಸಿದ್ಧಾರ್ಥ್ ಮಲ್ಹೋತ್ರಾ ಇರಲಿದ್ದಾರೆ ಎನ್ನಲಾಗಿದೆ. ಆದರೆ ಅದು ಅಧಿಕೃತವಾಗಿಲ್ಲ.

 

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Emergency

Film Censor: ‘ಎಮರ್ಜೆನ್ಸಿ’ ಸಿನಿಮಾಕ್ಕೆ ಕೊನೆಗೂ ಸಿಕ್ಕಿತು ಸೆನ್ಸಾರ್‌ ಪ್ರಮಾಣಪತ್ರ!

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

11

Somy Ali: ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ನಂಬರ್‌ ಕೇಳಿದ ಸಲ್ಮಾನ್‌ ಖಾನ್ ಮಾಜಿ ಗೆಳತಿ

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

Ranbir Kapoor: ಹೊಸ ಲುಕ್‌ನಲ್ಲಿ ರಣಬೀರ್‌ ಕಪೂರ್‌; ಧೂಮ್‌ 4ಗೆ ತಯಾರಿ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.