T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ


Team Udayavani, Apr 21, 2024, 1:19 PM IST

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಡೈರಿ ಉತ್ಪನ್ನ ಬ್ರ್ಯಾಂಡ್ ನಂದಿನಿ ಈ ಬಾರಿ ಟಿ20 ವಿಶ್ವಕಪ್ ನಲ್ಲಿ ಎರಡು ತಂಡಗಳ ಪ್ರಾಯೋಕತ್ವದಲ್ಲಿ ಪಾಲ್ಗೊಂಡಿದೆ. ಟಿ20 ವಿಶ್ವಕಪ್ ನಲ್ಲಿ ಪಾಲ್ಗೊಳ್ಳುವ ತಂಡಗಳಾದ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ ವಹಿಸಲಿದೆ.

“ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳನ್ನು ಪ್ರಾಯೋಜಿಸಲು ನಾವು ಐಡಿಡಬ್ಲ್ಯೂ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್‌ ಗೆ ಏಪ್ರಿಲ್ 20 ರಂದು ಕೆಲಸದ ಆದೇಶವನ್ನು ನೀಡಿದ್ದೇವೆ. ನಂದಿನಿ ಲೋಗೋ ಲೀಡ್ ಆರ್ಮ್ ಜರ್ಸಿಯಲ್ಲಿ ಬರುತ್ತದೆ (ಅಂದರೆ ಎಡಗೈ ಆಟಗಾರರ ಬಲಗೈಗೆ ಮತ್ತು ಬಲಗೈ ಬ್ಯಾಟರ್‌ ಗಳಿಗೆ ಎಡಗೈ) ಎರಡು ತಂಡಗಳು ನಮ್ಮ ಜಾಹೀರಾತುಗಳು, ಸಾಮಾಜಿಕ ಮಾಧ್ಯಮ ಪ್ರಚಾರಗಳು, ಫೋಟೋ ಶೂಟ್‌ಗಳು ಮತ್ತು ನಮ್ಮ ಉತ್ಪನ್ನಗಳ ಎಂಡೋರ್ಸ್ ಮೆಂಟ್ ನಲ್ಲಿ ತೊಡಗಿಸಿಕೊಳ್ಳುತ್ತವೆ, ಇದನ್ನು ನಾವು ಪಂದ್ಯಾವಳಿಯ ಸಮಯದಲ್ಲಿ ಪ್ರಸಾರ ಮಾಡುತ್ತೇವೆ. ಇದು ಕರ್ನಾಟಕದ ಪ್ರತಿಯೊಬ್ಬರಿಗೂ ಹೆಮ್ಮೆಯ ಕ್ಷಣ” ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ಹೇಳಿದರು.

2024ರ ಟಿ20 ವಿಶ್ವಕಪ್ ಕೂಟವು ವೆಸ್ಟ್ ಇಂಡೀಸ್ ಮತ್ತು ಯುಎಸ್ ನಲ್ಲಿ ನಡೆಯಲಿದೆ. ಇದು ಜೂನ್ 1ರಂದು ಆರಂಭವಾಗಲಿದ್ದು, 29ರವರೆಗೆ ನಡೆಯಲಿದೆ. ಈ ಬಾರಿಯ ಕೂಟದಲ್ಲಿ 20 ತಂಡಗಳು ಭಾಗವಹಿಸಲಿದೆ.

“ವಿಶ್ವಕಪ್ ಸಮಯದಲ್ಲಿ ನಮ್ಮ ಉತ್ಪನ್ನಗಳು ಯುಸ್ ನಲ್ಲಿ ಲಭ್ಯವಿರುತ್ತದೆ. ಇದರಿಂದಾಗಿ ನಂದಿನಿ ಬ್ರ್ಯಾಂಡ್ ಜಾಗತಿಕವಾಗಿ ಹೋಗುತ್ತಿದೆ ಎಂದು ಜನರಿಗೆ ತಿಳಿಯುತ್ತದೆ. ನಂದಿನಿ ಬ್ರ್ಯಾಂಡ್ ನ ಅಡಿಯಲ್ಲಿ ಅನೇಕ ಉತ್ಪನ್ನಗಳನ್ನು ಸಹ ರುಚಿ ನೋಡಬಹುದು. ಜಾಗತಿಕ ಮಟ್ಟದಲ್ಲಿ ನಮ್ಮ ಬ್ರ್ಯಾಂಡ್ ಅನ್ನು ಪ್ರದರ್ಶಿಸಲು ಉತ್ತಮ ಅವಕಾಶ” ಎಂದು ಜಗದೀಶ್ ಹೇಳಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.