Social Media and Youths: ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋದ ಯುವ ಸಮೂಹ


Team Udayavani, Apr 21, 2024, 2:15 PM IST

9-uv-fusion

ಇತ್ತೀಚೆಗೆ ಮಾರ್ಕ್‌ ಜುಕರ್‌ ಬರ್ಗ್‌ ಮಾಲಕತ್ವದ ಮೆಟಾ ಸಂಸ್ಥೆಯ ಫೇಸ್ಬುಕ್ ಹಾಗೂ ಇನ್‌ಸ್ಟಾಗ್ರಾಮ್‌ ಸೇವೆ ಸುಮಾರು ಒಂದೂವರೆ ಗಂಟೆಗಳ ಕಾಲ ವ್ಯತ್ಯಯಗೊಂಡಿತ್ತು. ಇದರಿಂದ ಜಗತ್ತಿನಾದ್ಯಂತ ಬಳಕೆದಾರರು ತೊಂದರೆ ಎದುರಿಸಿದ್ದರು.  ಹೌದು ಪ್ರಸ್ತುತ ಯುವ ಸಮೂಹ ಸಾಮಾಜಿಕ ಜಾಲತಾಣಗಳನ್ನು ಒಂದು ಕ್ಷಣವೂ ಬಿಟ್ಟಿರಲಾರದಷ್ಟರ ಮಟ್ಟಿಗೆ ಜೋತು ಬಿದ್ದಿದೆ ಎಂಬುದಕ್ಕೆ ಈ ಘಟನೆಗಳೇ ಸಾಕ್ಷಿ.

ರೀಲ್ಸ್‌ ಮಾಡಿ ಸಾಚಮಾಜಿಕ ಜಾಲತಾಣಗಳಲ್ಲಿ ಹಂಂಚುವುದು, ಬಿಡುವಿನ ಸಂಪೂರ್ಣ ಸಮಯವನ್ನು ಅವುಗಳಲ್ಲಿ ಕಳೆಯುವುದು ಯುವ ಸಮುದಾಯಕ್ಕೆ ಇದೊಂದು ಅಭ್ಯಾಸವೇ ಆಗಿದೆ. ಸಾಕಷ್ಟು ಮಂದಿ ಪ್ರಪಂಚದ ಪರಿಜ್ಞಾನವೇ ಇಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿರುವುದು ವಿಪರ್ಯಾಸ. ಇಂತಹ ಯುವ ಸಮೂಹವನ್ನು ಇವುಗಳಿಂದ ಹೊರತರದ ಹೊರತಾಗಿ ಸದೃಢ ಭಾರತದ ನಿರ್ಮಾಣ ಕಷ್ಟವಾಗಿದೆ.

ಎಷ್ಟರಮಟ್ಟಿಗೆ ಯುವಜನತೆ ಈ ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದೆ ಅಂದರೆ ಆ ಕ್ಷಣವೇ ಟ್ವಿಟ್ಟರ್‌ ಗೆ ಬಂದು ತಮ್ಮ ಅಳನನ್ನು ತೋರಿಸಿದ್ದರು… ಹೌದು ನಾವುಗಳು ಎಷ್ಟರಮಟ್ಟಿಗೆ ಈ ಸಾಮಾಜಿಕ ಜಾಲತಾಣಗಳಿಗೆ ಮುಳುಗಿದ್ದೇವೆ ಎಂದರೆ ಒಂದೇ ಒಂದು ಕ್ಷಣ ಕೂಡ ಸಾಮಾಜಿಕ ಜಾಲತಾಣಗಳು ಬಿಟ್ಟಿರದ ಪರಿಸ್ಥಿತಿ ಎದುರಾಗಿದೆ.

ಈ ಸಂದರ್ಭದಲ್ಲಿ ನಾನು ಮನೆಯಲ್ಲಿ ಕುಳಿತಿದ್ದೆ. ನನಗೆ ಫೋನಿನ ಮೇಲೆ ಫೋನು ಬರಲು ಪ್ರಾರಂಭಿಸಿತು. ನಿನ್ನ ಫೋನಲ್ಲಿ ಇನ್‌ಸ್ಟಾಗ್ರಾಮ್‌, ಫೇಸ್‌ ಬುಕ್‌ ಬರುತ್ತಿದೆಯಾ…. ಆ ಕ್ಷಣದಲ್ಲೇ ಸುಮಾರು 15 ಫೋನು ಬಂದಿತ್ತು…. ಇದನ್ನೆಲ್ಲ ಗಮನಿಸಿದ ನಾನು ಹೌದು ನಾವು ಎಷ್ಟರಮಟ್ಟಿಗೆ ಈ ಸಾಮಾಜಿಕ ಜಾಲತಾಣಗಳನ್ನು ಬಿಟ್ಟಿರದಷ್ಟು ಅಂಟಿಕೊಂಡಿದ್ದೇವೆ ಎಂಬುದಕ್ಕೆ ಈ ಘಟನೆ ಒಂದು ಮಹತ್ತರವಾದ ಸಾಕ್ಷಿಯಾಗಿತ್ತು.

ಯುವ ಜನತೆಯ ವಿಷಯದಲ್ಲಿ ನಡೆದ ಒಂದು ಸಂಶೋಧನೆಯಲ್ಲಿ ಇಂದು ಸಾಮಾಜಿಕ ಜಾಲತಾಣಗಳು ಯುವಕರ ಮೇಲೆ ಮತ್ತು ಯುವತಿಯರ ಮೇಲೆ ಎಷ್ಟರ ಮಟ್ಟಿಗೆ ಪ್ರಭಾವ ಬೀರಿವೆ ಎಂದರೆ ಅರ್ಧ ರಾತ್ರಿಯಲ್ಲಿ ನಿದ್ರೆಯಲ್ಲಿ ಎದ್ದು ತಾವು ಹಾಕಿರುವ ಪೋಸ್ಟ್‌ ಗೆ ಬಂದಿರುವ ಕಾಮೆಂಟ್ಸ್‌ ಮತ್ತು ಲೈಕ್ಸ್‌ ಗಳನ್ನು ನೋಡಿ ಅವುಗಳಿಗೆ ಪ್ರತಿಕ್ರಿಯೆ ನೀಡುವ ಸಲುವಾಗಿ ತಮ್ಮ ಇಡೀ ರಾತ್ರಿಯ ನಿದ್ರೆಯನ್ನು ಹಾಳು ಮಾಡಿಕೊಳ್ಳಲು ಮುಂದಾಗುತ್ತಿದ್ದಾರೆ.

ಇದರಿಂದ ನಿದ್ರೆಯ ಗುಣಮಟ್ಟ ಕಡಿಮೆ ಆಗುವುದರ ಜತೆಗೆ ಮಾನಸಿಕವಾಗಿ ಸಾಕಷ್ಟು ಬದಲಾವಣೆಗಳು ಉಂಟಾಗಿ ಕೆಟ್ಟ ಆರೋಗ್ಯ ಸಮಸ್ಯೆಗಳಾದ ಮಾನಸಿಕ ಖನ್ನತೆ, ಬೊಜ್ಜು ಇತ್ಯಾದಿಗಳು ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಅದರಿಂದ ಪೋಷಕರು ಎಚ್ಚರ ವಹಿಸಿ ತಮ್ಮ ಮಕ್ಕಳನ್ನು ಕಾಪಡಿಕೊಳ್ಳಬೇಕು.

-ರಂಜಿತ ಎಚ್‌.ಕೆ.

ಹಾಸನ

ಟಾಪ್ ನ್ಯೂಸ್

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

Panaji ಭಾರೀ ಮಳೆ; ಗೋಡೆ ಕುಸಿದು ಮೂವರು ಕಾರ್ಮಿಕರ ಸಾವು

1-dsadsad

Corruption ತಡೆಯುವಲ್ಲಿ ಬಿಜೆಪಿ, ಕಾಂಗ್ರೆಸ್ ಸರ್ಕಾರಗಳು ವಿಫಲ: ಚಾಮರಸ ಮಾಲಿ ಪಾಟೀಲ್

Militants opened fire on an army vehicle at Kathua

Kathua; ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು

1-qewqewqe

Udupi; ನೆರೆ ನೀರಲ್ಲಿ ಕೊಚ್ಚಿಹೋದ ಕಾರು: ಮೂವರು ಪ್ರಾಣಾಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-father

Father: ಅಪ್ಪನ ನೀತಿ ನಮ್ಮ ಬದುಕಿನ ರೀತಿ

18-uv-fusion

Blood Group: ಚಿನ್ನದ ರಕ್ತದ ಗುಂಪಿನ ಬಗ್ಗೆ ನಿಮಗಿದು ಗೊತ್ತೆ?

17-uv-fusion

Nose Piercing: ಅಂದದ ಗೊಂಬೆಗೆ ಮೂಗುತಿ ಶೃಂಗಾರ

15-

Father: ಅಪ್ಪನೆಂಬ ಆಕಾಶ

13-uv-fusion

Terrace Garden: ಮನೆಗೊಂದು ತಾರಸಿ ತೋಟ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

1-saddasd

Heavy Rain ಅಬ್ಬರ; ಜು.9 ರಂದು ದಕ್ಷಿಣ ಕನ್ನಡ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-weewq

Hindus ಹೇಳಿಕೆ ;ರಾಹುಲ್ ಗಾಂಧಿಗೆ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಬೆಂಬಲ

1-wewewq

Ullal: ಕಾರಿನ ಮೇಲೆ ಉರುಳಿ ಬಿದ್ದ ಬೃಹತ್ ಮರ

Devara-Mane

Banakal: ದೇವರಮನೆಯಲ್ಲಿ ಮೋಜು-ಮಸ್ತಿಗೆ ಕಡಿವಾಣ

1-BC

Shivamogga:ಅಳಿಯನ ಸಾವಿನ ಕುರಿತು ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.