ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Team Udayavani, Apr 21, 2024, 10:57 PM IST
ಕೋಲಾರ: ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆ ಎಂಬ ಮನಃಸ್ಥಿತಿ ಜೆಡಿಎಸ್ನದು. ಎಲ್ಲರಿಗೂ ಅವಕಾಶಗಳು ಸಿಗಬೇಕಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಕ್ಕಲಿಗ ಸಮುದಾಯದ 8 ಅಭ್ಯರ್ಥಿಗಳ ಸ್ವರ್ಧೆಗೆ ಅವಕಾಶ ನೀಡಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದರು.
ನಗರದ ಹೊರವಲಯದ ನಂದಿನಿ ಕಲ್ಯಾಣ ಮಂಟಪದಲ್ಲಿ ರವಿವಾರ ಕಾಂಗ್ರೆಸ್ ಬೆಂಬಲಿತ ಒಕ್ಕಲಿಗ ಸಮುದಾಯದ ಮುಖಂಡರು ಹಾಗೂ ಅಭಿಮಾನಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮುಂದಿನ 25 ವರ್ಷಗಳ ವರೆಗೆ ಆಗುವಷ್ಟು ನಾಯಕತ್ವವನ್ನು ವಹಿಸುವ ಒಕ್ಕಲಿಗ ನಾಯಕರು ಕಾಂಗ್ರೆಸ್ ಪಕ್ಷದಲ್ಲಿದ್ದಾರೆ.
ಆದರೆ, ಜೆಡಿಎಸ್ನಲ್ಲಿ ಕೇವಲ ಒಂದು ಕುಟುಂಬದ ಅಭಿವೃದ್ಧಿ ಬೆಳವಣಿಗೆಗೆ ಸೀಮಿತವಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಮುದಾಯವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.