Kapu ಜನನಾಯಕರಿಗೆ ಭಾಷೆ ಮುಖ್ಯವಲ್ಲ; ಜನಸೇವಾ ಇಚ್ಛಾಶಕ್ತಿ ಸಾಕು: ಪ್ರತಾಪ್‌ ಸಿಂಹ


Team Udayavani, Apr 22, 2024, 12:09 AM IST

Kapu ಜನನಾಯಕರಿಗೆ ಭಾಷೆ ಮುಖ್ಯವಲ್ಲ; ಜನಸೇವಾ ಇಚ್ಛಾಶಕ್ತಿ ಸಾಕು: ಪ್ರತಾಪ್‌ ಸಿಂಹ

ಕಾಪು: ಜನನಾಯಕರಿಗೆ ಭಾಷೆ ಮುಖ್ಯವಲ್ಲ; ಜನರಿಗೋಸ್ಕರ ಇಚ್ಛಾಶಕ್ತಿಯಿಂದ ಕೆಲಸ ಮಾಡುವ ಶುದ್ಧ ಮನಸ್ಸಿದ್ದರೆ ಸಾಕು. ಕೋಟ ಶ್ರೀನಿವಾಸ ಪೂಜಾರಿ ಅವರು ಭಾಷೆ ಗಿಂತ ಪ್ರೀತಿ ವಿಶ್ವಾಸದಿಂದ ಕೆಲಸ ಮಾಡುವ ಸಜ್ಜನ ರಾಜಕಾರಣಿಯಾಗಿದ್ದಾರೆ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ತಿಳಿಸಿದ್ದಾರೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಕಾಪು ಮಂಡಲ ಬಿಜೆಪಿ ಯುವಮೋರ್ಚಾ ವತಿಯಿಂದ ಕಾಪು ಜನಾದ‌ìನ ದೇವಸ್ಥಾನದ ಕಾಪು ಪೇಟೆಯ ತನಕ ನಡೆದ ರೋಡ್‌ ಶೋ ಕಾರ್ಯ ಕ್ರಮದಲ್ಲಿ ರವಿವಾರ ಭಾಗವಹಿಸಿ ಅವರು ಮಾತನಾಡಿದರು.

ಕರಾವಳಿ ಜನರ ಅನುಕೂಲಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ವಂದೇ ಭಾರತ್‌ ರೈಲನ್ನು ತರುವಲ್ಲಿ ಕೋಟ ಅವರೊಂದಿಗೆ ನಾನು ಅವರ ಪಿಎ ಆಗಿ ಕೈಜೋಡಿಸಿ ಕೆಲಸ ಮಾಡುತ್ತೇನೆ. ಲೋಕಸಭೆಯಲ್ಲಿ ಮೋದೀಜಿ ಪರವಾಗಿ ಕೈಎತ್ತಲು ಕರಾವಳಿಯ ಬಿಜೆಪಿ ಅಭ್ಯರ್ಥಿಗಳಾದ ಕೋಟ ಮತ್ತು ಚೌಟ ಅವರನ್ನು ಆರಿಸಿ ಕಳುಹಿಸಬೇಕು ಎಂದರು.

ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ಸರಳ ಸಜ್ಜನ ರಾಜಕಾರಣಿ ಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಸಂಸದರಾಗಿ ಆರಿಸಿದಲ್ಲಿ ಬಡತನ ವನ್ನು ಕಂಡಿರುವ ಕೋಟ ಬಡವರ ಕಣ್ಣೀರನ್ನು ಒರೆಸುವ ಕೆಲಸ ಮಾಡಲಿದ್ದಾರೆ ಎಂದರು.

ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ನನ್ನ ಕ್ಷೇತ್ರದಲ್ಲಿ ಯಾವುದೇ ಕಾರ್ಯಕರ್ತನಿಗೆ ತೊಂದರೆಯಾದಲ್ಲಿ ನಾನು ಮತ್ತು ಈ ಭಾಗದ ಶಾಸಕರೆಲ್ಲಾ ಒಂದಾಗಿ ಹೋರಾಟ ನಡೆಸಿ ನ್ಯಾಯಕೊಡಿಸಲಿದ್ದೇವೆ ಎಂದರು.

 

ಟಾಪ್ ನ್ಯೂಸ್

robbers

Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

Uchila ದಸರಾ ಉತ್ಸವಕ್ಕೆ ಇನ್ನಷ್ಟು ಮೆರುಗು

Uchila ದಸರಾ ಉತ್ಸವಕ್ಕೆ ಇನ್ನಷ್ಟು ಮೆರುಗು

Udupi ಅಪರಿಚಿತನಿಂದ ಮಹಿಳೆಗೆ ವಂಚನೆ

Udupi ಅಪರಿಚಿತನಿಂದ ಮಹಿಳೆಗೆ ವಂಚನೆ

Odish-Neji

Udupi: ಕರಾವಳಿಯ ನೇಜಿಗೆ ಒಡಿಶಾ ಕಾರ್ಮಿಕರ ಬಲ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

robbers

Uttar Pradesh ನಕಲಿ ವಿಮೆ ಜಾಲಕ್ಕೆ ಕರ್ನಾಟಕ ನಂಟು!: 11 ಮಂದಿ ಸೆರೆ

sebi

Adani ವರದಿ 2 ತಿಂಗಳ ಮುಂಚೆ ಹಂಚಿಕೊಂಡಿದ್ದ ಹಿಂಡನ್‌ಬರ್ಗ್‌: ಸೆಬಿ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.