![Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ](https://www.udayavani.com/wp-content/uploads/2024/07/raichur-415x241.jpg)
Veerappa Moily; “ಒಂದು ದೇಶ, ಒಂದು ಚುನಾವಣೆ’ಯ ಹಿಂದೆ ದುರುದ್ದೇಶ
Team Udayavani, Apr 22, 2024, 12:22 AM IST
![Veerappa Moily; “ಒಂದು ದೇಶ, ಒಂದು ಚುನಾವಣೆ’ಯ ಹಿಂದೆ ದುರುದ್ದೇಶ](https://www.udayavani.com/wp-content/uploads/2024/04/veerappa-moily-1-620x436.jpg)
ಮಂಗಳೂರು: “ಒಂದು ದೇಶ, ಒಂದು ಚುನಾವಣೆ’ ತೀರ್ಮಾನದ ಹಿಂದೆ ಪ್ರಧಾನಮಂತ್ರಿ ಮೋದಿಯವರ ದುರುದ್ದೇಶವಿದೆ ಎಂದು ಕೇಂದ್ರದ ಮಾಜಿ ಸಚಿವ ಡಾ| ಎಂ. ವೀರಪ್ಪ ಮೊಯ್ಲಿ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದೆ ಲೋಕಸಭೆಯ ಜತೆಗೆ ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸಲು ಮೋದಿಯವರು ತೀರ್ಮಾನಿಸಿದ್ದಾರೆ. ಎಲ್ಲ ಮತಗಳು ಅವರ ಪಕ್ಷಕ್ಕೆ ಸಿಗುವಂತಾಗಲಿ ಎಂಬುದು ಅವರ ಉದ್ದೇಶ. ಇದರಲ್ಲಿ ಏಕಚಕ್ರಾಧಿಪತ್ಯ ಸ್ಥಾಪಿಸುವ ಹುನ್ನಾರವಿದೆ. ಇದು ಸಂವಿಧಾನದ ಮೂಲ ಆಶಯವನ್ನು ಸದೆಬಡಿಯಲಿದೆ. ಒಂದು ವೇಳೆ “ಒಂದು ದೇಶ, ಒಂದು ಚುನಾವಣೆ’ ಜಾರಿಯಾದರೆ ಚುನಾವಣೆ ನಡೆಯಲು ಒಂದು ವರ್ಷ ಬೇಕಾಗಬಹುದುಎಂದರು.
ತಂತ್ರಜ್ಞಾನಗಳು ಬೆಳೆದಂತೆ ಚುನಾವಣೆಯ ಅವಧಿ ಕಡಿಮೆಯಾಗಬೇಕಿತ್ತು. ಆದರೆ ಅವಧಿ ಹೆಚ್ಚಾಗುತ್ತಿದೆ. ಈ ರೀತಿ ವಿಳಂಬವಾಗಿ ಚುನಾವಣೆ ನಡೆಸುವುದರಿಂದ ಅಕ್ರಮಗಳಿಗೆ ಅವಕಾಶ ನೀಡಿದಂತ ಆಗುತ್ತದೆ. ಈ ಬಗ್ಗೆ ಚುನಾವಣ ಆಯೋಗ ಮತ್ತು ಮೋದಿ ಉತ್ತರಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
![Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ](https://www.udayavani.com/wp-content/uploads/2024/07/raichur-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ](https://www.udayavani.com/wp-content/uploads/2024/07/raichur-150x87.jpg)
Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ
![Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ](https://www.udayavani.com/wp-content/uploads/2024/07/RAHUL-5-150x104.jpg)
Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ
![Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು](https://www.udayavani.com/wp-content/uploads/2024/07/bidanur-150x85.jpg)
Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು
![2-kushtagi](https://www.udayavani.com/wp-content/uploads/2024/07/2-kushtagi-150x90.jpg)
ನಿಯಂತ್ರಣ ತಪ್ಪಿ ಸ್ಲೀಪರ್ ಕೋಚ್ ಬಸ್ ಪಲ್ಟಿ; ಚಾಲಕ ಸಾವು; ಹಲವು ಪ್ರಯಾಣಿಕರಿಗೆ ಗಾಯ
![vidhana-Soudha](https://www.udayavani.com/wp-content/uploads/2024/07/vidhana-Soudha-1-150x90.jpg)
Karnataka Government: 7ನೇ ವೇತನ ಆಯೋಗದ ಶಿಫಾರಸಿಗೆ ಎಳ್ಳುನೀರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.