Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ


Team Udayavani, Apr 22, 2024, 10:56 AM IST

ramarasa kannada movie

ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್‌ನಡಿ ನಿರ್ಮಾಣ ಮಾಡುತ್ತಿರುವ ಹೊಸ ಚಿತ್ರಕ್ಕೆ ಟೈಟಲ್‌ ಸಿಕ್ಕಿದೆ.ಚಿತ್ರಕ್ಕೆ ರಾಮರಸ ಎಂದು ನಾಮಕರಣ ಮಾಡಲಾಗಿದೆ. ಜಟ್ಟ, ಮೈತ್ರಿ ಚಿತ್ರಗಳನ್ನು ನಿರ್ದೇಶಿಸಿರುವ ಬಿ.ಎಂ ಗಿರಿರಾಜ್‌ ಈ ಚಿತ್ರದ ನಿರ್ದೇಶಕರು. ಈ ಚಿತ್ರದ ಶೀರ್ಷಿಕೆಯನ್ನು ನಟ ಧ್ರುವ ಸರ್ಜಾ ಇತ್ತೀಚೆಗೆ ಬಿಡುಗಡೆ ಮಾಡಿದರು.

“ರಾಮರಸ ಟೈಟಲ್‌ ಚೆನ್ನಾಗಿದೆ. ಮೋಷನ್‌ ಪೋಸ್ಟರ್‌ ಕೂಡ ಅದ್ಭುತವಾಗಿದೆ. ಗುರು ದೇಶಪಾಂಡೆ ಅವರು ನಮ್ಮ ಅಣ್ಣನ ಎರಡು ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ಸಾಕಷ್ಟು ನೂತನ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದಾರೆ .ನನ್ನ ಸ್ನೇಹಿತ ಕೂಡ ಈ ಚಿತ್ರದಲ್ಲಿ ನಟಸುತ್ತಿದ್ದಾನೆ. ಚಿತ್ರ ಭರ್ಜರಿ ಯಶಸ್ಸು ಕಾಣಲಿ’ ಎಂದು ಧ್ರುವ ಸರ್ಜಾ ಹಾರೈಸಿದರು.

ರಾಮರಸ , ಹಾರರ್‌ ಕಾಮಿಡಿ ಜಾನರ್‌ನ ಚಿತ್ರ. ಜಿ ಅಕಾಡೆಮಿಯ ಹದಿನಾರು ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಗುರು ದೇಶಪಾಂಡೆ ಅವರು ಈ ಹಿಂದೆ ಸಾಂಗ್‌ ರೆಕಾರ್ಡಿಂಗ್‌ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದರು. ಈಗ ಧ್ರುವ ಸರ್ಜಾ ಅವರಿಂದ ಶೀರ್ಷಿಕೆ ಅನಾವರಣವನ್ನು ಮಾಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಾಂಗ್‌ ರೆಕಾರ್ಡಿಂಗ್‌ ಪೂಜೆ ಮಾಡುವುದು ವಿರಳ. ಹಳೆಯ ಸಂಪ್ರದಾಯಗಳನ್ನು ಪುನಃ ಗುರು ದೇಶಪಾಂಡೆ ಅವರು ಚಿತ್ರರಂಗಕ್ಕೆ ತರುತ್ತಿದ್ದಾರೆ ಎನ್ನುವುದು ನಿರ್ದೇಶಕ ಬಿ.ಎಂ.ಗಿರಿರಾಜ್‌ ಮಾತು.

ನಿರ್ಮಾಪಕ ಗುರುದೇಶಪಾಂಡೆ ಮಾತನಾಡಿ, “2008 ರಲ್ಲಿ ಮೊದಲ ನಿರ್ದೇಶನದೊಂದಿಗೆ ನಿರ್ದೇಶಕನಾಗಿ ಚಿತ್ರರಂಗ ಪ್ರವೇಶಿಸಿದೆ. ಅಂದಿನಿಂದ ನನ್ನ ಹೆಚ್ಚು ಚಿತ್ರಗಳಲ್ಲಿ ಹೊಸ ಕಲಾವಿದರಿಗೆ ಅವಕಾಶ ಕೊಡುತ್ತಾ ಬಂದಿದ್ದೇನೆ. ಇದು ನಮ್ಮ ಜಿ ಸಿನಿಮಾಸ್‌ ಲಾಂಛನದಲ್ಲಿ ನಾನು ನಿರ್ಮಾಣ ಮಾಡುತ್ತಿರುವ ನಾಲ್ಕನೇ ಸಿನಿಮಾ. ಈ ಚಿತ್ರದಲ್ಲೂ ಜಿ ಅಕಾಡೆಮಿಯ ಹದಿನಾರು ಜನ ನೂತನ ಪ್ರತಿಭೆಗಳು ಅಭಿನಯಿ ಸುತ್ತಿದ್ದಾರೆ. ಅವರಿಗೆ ಅಭಿನಯಕ್ಕೆ ಬೇಕಾದ ವರ್ಕ್‌ ಶಾಪ್‌ ನಡೆಸಲಾಗಿದೆ. ಇವರೊಂದಿಗೆ ಕನ್ನಡದ ಖ್ಯಾತ ನಟರೊಬ್ಬರು ನಟಿಸುತ್ತಿದ್ದು, ಮಾತುಕತೆ ಅಂತಿಮ ಹಂತದಲ್ಲಿದೆ. ಮೇ ಎರಡನೇ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ನಿರ್ದೇಶಕ ಬಿ.ಎಂ. ಗಿರಿರಾಜ್‌ ಅವರ ಹಿಂದಿನ ಚಿತ್ರಗಳು ನನಗೆ ಬಹಳ ಇಷ್ಟವಾಗಿದ್ದವು. ಕನ್ನಡದಲ್ಲಷ್ಟೇ ಕಮರ್ಷಿಯಲ್, ಆರ್ಟ್‌ ಅಂತ ವಿಭಾಗಗಳಿದೆ. ಆದರೆ ಬೇರೆ ಭಾಷೆಗಳಲ್ಲಿ ಆ ಚಿತ್ರ ಪ್ರಶಸ್ತಿ ಪಡೆದುಕೊಂಡಿರುತ್ತದೆ ಹಾಗೂ ಗಳಿಕೆಯಲ್ಲೂ ಮುಂದಿರುತ್ತದೆ. ಈ ಚಿತ್ರ ಕೂಡ ಅಂತಹ ಚಿತ್ರವಾಗಬೇಕೆಂದು ನನ್ನ ಆಸೆ. ಬಿ.ಜೆ.ಭರತ್‌ ಈಗಾಗಲೇ ರಾಮರಸದ ಎರಡು ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಪುನೀತ್‌ ಆರ್ಯ ಹಾಡುಗಳನ್ನು ಬರೆದಿದ್ದಾರೆ. ಸುನೀಲ್‌ ಹೆಚ್‌ ಸಿ ಗೌಡ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಮ್ಮ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪೋ›ತ್ಸಾಹವಿರಲಿ’ ಎಂದರು ನಿರ್ಮಾಪಕ ಗುರು ದೇಶಪಾಂಡೆ.

ಸಂಗೀತ ನಿರ್ದೇಶಕ ಬಿ.ಜೆ.ಭರತ್‌, ಗೀತರಚನೆಕಾರ ಪುನೀತ್‌ ಆರ್ಯ, ಕಾರ್ಯಕಾರಿ ನಿರ್ಮಾಪಕ ಸುನೀಲ್‌ ಹೆಚ್‌.ಸಿ.ಗೌಡ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು

ಟಾಪ್ ನ್ಯೂಸ್

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

1-tej

RJD; ಶಿವಲಿಂಗ ತಬ್ಬಿದ‌ ತೇಜ್‌ಪ್ರತಾಪ್‌: ವೀಡಿಯೋ ವೈರಲ್‌

ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Brijesh Chowta ಪರಿಸರ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವವೂ ಅಗತ್ಯ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ

Congress ಹಿಂದೂ ವಿರೋಧಿ ಪಕ್ಷ: ಸಂಸದ ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

family drama movie title track

Sandalwood; “ಫ್ಯಾಮಿಲಿ ಡ್ರಾಮಾ’ ಚಿತ್ರದ ಟೈಟಲ್‌ ಟ್ರ್ಯಾಕ್‌ ಬಂತು

TOOFAAN

Toofaan; ಭರವಸೆ ಮೂಡಿಸಿದ ತೂಫಾನ್‌ ನೋಟ

forest

Forest; ಕಾಡಿನಲ್ಲಿ ಹಾಡಿನ ಸದ್ದು; ಫಾರೆಸ್ಟ್‌ ಒಳಗೆ ಚಿಕ್ಕಣ್ಣ- ಟೀಂ

‘Kenda’ premiere show at Tisch School of Art

Sandalwood; ಟಿಶ್‌ ಸ್ಕೂಲ್‌ ಆಫ್ ಆರ್ಟ್‌ನಲ್ಲಿ ‘ಕೆಂಡ’ ಪ್ರೀಮಿಯರ್‌ ಶೋ

Ronny

Ronny; ಕಿರಣ್‌ ರಾಜ್‌ ನಟನೆಯ ಸಿನಿಮಾದ ಹಾಡು ಬಂತು

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Naveen Patnaik

BJD; ಚುನಾವಣೆ ಸೋಲು:ಒಡಿಶಾ ಘಟಕ ಪುನಾರಚನೆ

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

Ullal ಜು. 10- 16: ಸೋಮೇಶ್ವರ‌ ರೈಲ್ವೇಗೇಟ್‌ ಬಂದ್‌

supreem

Supreme Court; ದಿವ್ಯಾಂಗರ ಅವಹೇಳನ ತಡೆಗೆ ಮಾರ್ಗಸೂಚಿ

suicide (2)

Puri ಜಗನ್ನಾಥ ರಥಯಾತ್ರೆ ವೇಳೆ ನೂಕುನುಗ್ಗಲು: ಸಾವು 2ಕ್ಕೇರಿಕೆ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.