Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

ಟೋಕಿಯೊ, ಹಾಂಗ್‌ ಕಾಂಗ್‌ ಷೇರುಪೇಟೆ ಸೆನ್ಸೆಕ್ಸ್‌ ಏರಿಕೆಯಲ್ಲಿದೆ

Team Udayavani, Apr 22, 2024, 11:55 AM IST

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

ಮುಂಬೈ: ಕಚ್ಛಾ ತೈಲ ಬೆಲೆ ಇಳಿಕೆ ಮತ್ತು ವಿದೇಶಿ ಹೂಡಿಕೆದಾರರ ವಹಿವಾಟಿನ ನಡುವೆ ಸೋಮವಾರ (ಏ.22) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ ಆರಂಭಿಕ ವಹಿವಾಟಿನಲ್ಲಿ ಭರ್ಜರಿ ಏರಿಕೆ ಕಂಡಿದೆ.

ಇದನ್ನೂ ಓದಿ:Chikkamagaluru: ಎಟಿಎಂನಲ್ಲಿ ಅಗ್ನಿ ಅವಘಡ; ಸುಟ್ಟು ಕರಕಲಾದ ಲಕ್ಷ ಲಕ್ಷ ಹಣ

ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 639.85 ಅಂಕ ಏರಿಕೆಯಾಗಿದ್ದು, 73,728.18 ಅಂಕಗಳಲ್ಲಿ ವಹಿವಾಟು ಮುಂದುವರಿದಿದೆ. ಅದೇ ರೀತಿ ಎನ್‌ ಎಸ್‌ ಇ ನಿಫ್ಟಿ 190.1 ಅಂಕ ಏರಿಕೆಯಾಗಿದ್ದು, 22,337.10 ಅಂಕಗಳ ಗಡಿ ತಲುಪಿದೆ.

ಸೆನ್ಸೆಕ್ಸ್‌, ನಿಫ್ಟಿ ಏರಿಕೆಯಿಂದ ಆಲ್ಟ್ರಾಟೆಕ್‌ ಸಿಮೆಂಟ್‌, ಆಕ್ಸಿಸ್‌ ಬ್ಯಾಂಕ್‌, ಬಜಾಜ್‌ ಫೈನಾನ್ಸ್‌, ಲಾರ್ಸನ್‌ & ಟರ್ಬೊ, ಟಾಟಾ ಸ್ಟೀಲ್‌ ಮತ್ತು ಟಾಟಾ ಮೋಟಾರ್ಸ್‌ ಷೇರುಗಳು ಲಾಭಗಳಿಸಿದೆ.

ಎಚ್‌ ಡಿಎಫ್‌ ಸಿ ಬ್ಯಾಂಕ್‌, ಜೆಎಸ್‌ ಡಬ್ಲ್ಯು ಸ್ಟೀಲ್‌, ಮಹೀಂದ್ರ ಆಂಡ್‌ ಮಹೀಂದ್ರ ಮತ್ತು ಐಟಿಸಿ ಷೇರುಗಳು ನಷ್ಟ ಕಂಡಿದೆ. ಇನ್ನು ಸಿಯೋಲ್‌, ಟೋಕಿಯೊ, ಹಾಂಗ್‌ ಕಾಂಗ್‌ ಷೇರುಪೇಟೆ ಸೆನ್ಸೆಕ್ಸ್‌ ಏರಿಕೆಯಲ್ಲಿದೆ. ಶಾಂಘೈ ಷೇರುಪೇಟೆ ಸೆನ್ಸೆಕ್ಸ್‌ ಇಳಿಕೆಯಾಗಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

Iran-Israel Clash: ಯುದ್ದದ ಪರಿಣಾಮ- ಷೇರುಪೇಟೆ ಸೂಚ್ಯಂಕ ಭಾರೀ ಕುಸಿತ, ತೈಲ ಬೆಲೆ ಏರಿಕೆ

GOLD2

Demand Gold: ಚಿನ್ನ ನೀನೇಕೆ ಇಷ್ಟು ತುಟ್ಟಿ?; ಬಂಗಾರ ಖರೀದಿ­ ಸಾಂಸ್ಕೃತಿಕ ಪರಂಪರೆಯ ಭಾಗ

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Bank: ಶೇ 7.50ರಷ್ಟು ಬಡ್ಡಿ ದರದ 9 ತಿಂಗಳ ಸ್ಥಿರ ಠೇವಣಿ ಪರಿಚಯಿಸಿದ ಉಜ್ಜೀವನ್

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.