![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Apr 23, 2024, 6:15 AM IST
ಹೊಸದಿಲ್ಲಿ: ದಿಲ್ಲಿ ಸಿಎಂ ಕೇಜ್ರಿವಾಲ್ ಅವರನ್ನು ಬಿಡುಗಡೆ ಮಾಡುವಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಿಲ್ಲಿ ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ ಅರ್ಜಿ ಸಲ್ಲಿಸಿದ ಕಾನೂನು ವಿದ್ಯಾರ್ಥಿಗೆ 75 ಸಾವಿರ ರೂ. ದಂಡ ವಿಧಿಸಿದೆ.
ಕೇಜ್ರಿವಾಲ್ ತಮ್ಮ ಅಧಿಕಾರ ಅವಧಿ ಪೂರೈಸುವವರೆಗೆ ಹಾಗೂ ಪ್ರಕರಣಗಳ ವಿಚಾರಣೆ ಮುಗಿಯುವವರೆಗೆ ಅವರನ್ನು ಎಲ್ಲ ಕ್ರಿಮಿನಲ್ ಪ್ರಕರಣಗಳಿಂದ ಬಿಡುಗಡೆಗೊಳಿಸಬೇಕು ಎಂದು ಕೋರಿ 4ನೇ ವರ್ಷದ ಕಾನೂನು ವಿದ್ಯಾರ್ಥಿಅರ್ಜಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿಯನ್ನು ವಜಾ ಗೊಳಿಸಿ ದಂಡ ವಿಧಿಸಿದೆ. ಕೇಜ್ರಿವಾಲ್ ಅವರು ನ್ಯಾಯಾಂಗ ಬಂಧನದಲ್ಲಿರುವು ದರಿಂದ ಪ್ರಸ್ತುತ ಅರ್ಜಿಯನ್ನು ನಿರ್ವ ಹಣೆ ಮಾಡಲು ಸಾಧ್ಯವಿಲ್ಲ ಎಂದಿತು.
ವೈದ್ಯರ ಜತೆ ವೀಡಿಯೋ ಸಂಪರ್ಕ: ಪ್ರತಿದಿನ ಕುಟುಂಬದ ವೈದ್ಯರ ಜತೆ ವೀಡಿಯೋ ಕಾಲ್ನಲ್ಲಿ ಮಾತನಾಡಲು ಕೋರಿದ್ದ ಕೇಜ್ರಿವಾಲ್ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಆದರೆ ಕೇಜ್ರಿ ವಾಲ್ ಅವರ ಸಕ್ಕರೆ ಕಾಯಿಲೆ ಕಡಿಮೆ ಯಾಗಲು ಇನ್ಸುಲಿನ್ ಆವಶ್ಯಕತೆ ಇದೆ ಯೇ ಎಂಬುದನ್ನು ಪರೀಕ್ಷೆ ಮಾಡಲು ಏಮ್ಸ್ನ ತಜ್ಞ ವೈದ್ಯರ ತಂಡವನ್ನು ನೇಮಿಸಬೇಕು ಎಂದು ಸೂಚಿಸಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.