ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ


Team Udayavani, Apr 23, 2024, 12:37 PM IST

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಬೆಳಗಾವಿ: ಬೆಳಗಾವಿ ತಾಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ. ಜೈಲಿನಿಂದ ಹೊರಬಂದ ಆರೋಪಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಿರುವ ವಿಡಿಯೋ ವೈರಲ್‌ ಆಗಿದೆ.

ಪ್ರಕರಣದ ಪ್ರಮುಖ ಆರೋಪಿಯಾಗಿರುವ ಬಸಪ್ಪ ನಾಯಕ್ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿ ಹೊರಗೆ ಬರುವ ವೇಳೆ ಹೂಹಾರ ಹಾಕಿ ಸ್ವಾಗತ ಮಾಡಿದ್ದಾರೆ.

ಆರೋಪಿ ಜೈಲಿನಿಂದ ಹೊರ ಬಂದಾಗ ಹೂಹಾರವನ್ನು ಹಾಕಿ, ಅದ್ಧೂರಿಯಾಗಿ ಸ್ವಾಗತ ಮಾಡಲಾಗಿದೆ. ಆರೋಪಿಗೆ ಹೂಹಾರ ಹಾಕಿ ವಿವಿಧ ಹಾಡುಗಳನ್ನು ಎಡಿಟ್ ಮಾಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ.  ಈ ವಿಡಿಯೋ ಎಲ್ಲೆಡೆ ವೈರಲ್‌ ಆಗಿದೆ.

ಪಟಾಕಿ ಹಾಗೂ ಸಿಹಿ ಹಂಚಿ ಆರೋಪಿಗಳ ಬಿಡುಗಡೆಯನ್ನು ಸಂಭ್ರಮವಾಗಿ ಆಚರಿಸಲಾಗಿದೆ.

ಏನಿದು ಘಟನೆ: 2023ರ ಡಿಸೆಂಬರ್​​ 10 ರಂದು ವಂಟಮೂರಿ ಗ್ರಾಮದಲ್ಲಿ ಪ್ರೀತಿಯ ವಿಚಾರವಾಗಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಮೆರವಣಿಗೆ ಮಾಡಿ ಬಳಿಕ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿತ್ತು. ಈ ಪ್ರಕರಣ ಸಂಬಂಧ 13 ಜನ ಆರೋಪಿಗಳನ್ನು ಕಾಕತಿ ಪೊಲೀಸರು ಬಂಧಸಿದ್ದರು.

ಹೈಕೋರ್ಟ್‌ ಎಲ್ಲ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಹೀಗಾಗಿ ಆರೋಪಿಗಳು ಸೋಮವಾರ (ಏ.22) ರಾತ್ರಿ ಜೈಲಿನಿಂದ ಬಿಡುಗಡೆಯಾದರು.

ಟಾಪ್ ನ್ಯೂಸ್

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.