![Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ](https://www.udayavani.com/wp-content/uploads/2024/07/bellary-415x229.jpg)
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
Team Udayavani, Apr 23, 2024, 2:57 PM IST
![ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್](https://www.udayavani.com/wp-content/uploads/2024/04/17-8-620x372.jpg)
ಬೆಂಗಳೂರು: ಡಾಲಿ ಧನಂಜಯ ಅವರ ʼಉತ್ತರಕಾಂಡʼ ಸಿನಿಮಾದ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿದೆ. ದಿನಕಳೆದಂತೆ ಹೊಸ ಹೊಸ ಅಪ್ಡೇಟ್ ಗಳು ಚಿತ್ರತಂಡದಿಂದ ಬರುತ್ತಿದೆ.
ಕಳೆದ ವರ್ಷ ಸಿನಿಮಾದ ಮುಹೂರ್ತ ನಡೆದಿತ್ತು. ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅವರು ಈ ಸಿನಿಮಾದ ಮೂಲಕ ಕಂಬ್ಯಾಕ್ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ರಮ್ಯಾ ಅವರು ಡೇಟ್ ಹೊಂದಿಕೆಯಾಗದ ಕಾರಣ ʼಉತ್ತರಕಾಂಡʼದಿಂ ಹೊರ ಹೋಗಿದ್ದಾರೆ.
ರೋಹಿತ್ ಪದಕಿ ನಿರ್ದೇಶನದ ಈ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇರಲಿದೆ. ಒಂದೊಂದೇ ಪಾತ್ರಗಳ ಪರಿಚಯವನ್ನು ಚಿತ್ರತಂಡ ಮಾಡುತ್ತಿದೆ. ಇದೀಗ ಕಾಲಿವುಡ್ ಹಾಗೂ ಟಾಲಿವುಡ್ ಸಿನಿಮಾರಂಗದಲ್ಲಿ ಖ್ಯಾತಿಯನ್ನು ಗಳಿಸಿರುವ ನಟಿ ಐಶ್ವರ್ಯಾ ರಾಜೇಶ್ ʼಉತ್ತರಕಾಂಡʼ ತಂಡಕ್ಕೆ ಸೇರಿಕೊಂಡಿದ್ದಾರೆ. ಆ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.
ಐಶ್ವರ್ಯ ರಾಜೇಶ್, ಉತ್ತರಕಾಂಡದಾಗ “ದುರ್ಗಿ” ಎಂದು ಅವರ ಪಾತ್ರದ ಲುಕ್ ನ್ನು ಕೆಆರ್ ಜಿ ರಿಲೀಸ್ ಮಾಡಿದೆ.
ಐಶ್ವರ್ಯ ರಾಜೇಶ್ ಅವರ ಆಯ್ಕೆ ಅಧಿಕೃತವಾಗಿದ್ದು, ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಶಿವರಾಜ್ ಕುಮಾರ್ ಅವರಿಗೆ ಜೋಡಿಯಾಗಿ ಭಾವನಾ ಮೆನನ್ ಅವರು ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಚಿತ್ರ ತಂಡ ಅಧಿಕೃತವಾಗಿ ಹೇಳಿಲ್ಲ.
ಬಹು ನಿರೀಕ್ಷಿತ ʼಉತ್ತರಕಾಂಡʼದಲ್ಲಿ ಮಲಯಾಳಂ ನಟ-ನಿರ್ಮಾಪಕ ವಿಜಯ್ ಬಾಬು, ಚೈತ್ರಾ ಜೆ ಆಚಾರ್, ರಂಗಾಯಣ ರಘು, ಯೋಗರಾಜ್ ಭಟ್, ಗೋಪಾಲಕೃಷ್ಣ ದೇಶಪಾಂಡೆ, ಉಮಾಶ್ರೀ, ಮತ್ತು ದಿಗಂತ್ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.
ಸದ್ಯ ವಿಜಯಪುರದಲ್ಲಿ ಸಿನಿಮಾದ ಮೊದಲ ಶೆಡ್ಯೂಲ್ ಚಿತ್ರೀಕರಣಗೊಳ್ಳಲಿದೆ.
ಐಶ್ವರ್ಯ ರಾಜೇಶ್, ಉತ್ತರಕಾಂಡದಾಗ “ದುರ್ಗಿ”
South Indian Actress @aishu_dil enters #Uttarakaanda as “𝐃𝐔𝐑𝐆𝐈” 🔥
Welcome to Kannada 🤩@KRG_Studios @NimmaShivanna @Dhananjayaka @RohitPadaki @Karthik1423 @yogigraj @ItsAmitTrivedi @diganthmanchale @Chaithra_Achar_ @VijaybabuFFH… pic.twitter.com/8qL75vVvGn— KRG Studios (@KRG_Studios) April 23, 2024
ಟಾಪ್ ನ್ಯೂಸ್
![Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ](https://www.udayavani.com/wp-content/uploads/2024/07/bellary-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Jigar](https://www.udayavani.com/wp-content/uploads/2024/07/jigar-150x83.jpg)
Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್
![ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್](https://www.udayavani.com/wp-content/uploads/2024/07/15-2-150x90.jpg)
ಶೀಘ್ರದಲ್ಲೇ ಕಿಚ್ಚ ಸುದೀಪ್ ʼಹುಚ್ಚʼ, ಶಿವರಾಜ್ ಕುಮಾರ್ ʼಜೋಗಿʼ ಸಿನಿಮಾ ರೀ-ರಿಲೀಸ್
![“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್](https://www.udayavani.com/wp-content/uploads/2024/07/13-2-150x90.jpg)
“ದರ್ಶನ್ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್
![Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ](https://www.udayavani.com/wp-content/uploads/2024/07/12-3-150x90.jpg)
Renukaswamy Case: ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-150x83.jpg)
ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು
MUST WATCH
ಹೊಸ ಸೇರ್ಪಡೆ
![Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ](https://www.udayavani.com/wp-content/uploads/2024/07/bellary-150x83.jpg)
Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ
![UK: Keir Starmer- ಕಾರ್ಮಿಕನ ಮಗ ಬ್ರಿಟನ್ ಪ್ರಧಾನಿ; ರಿಷಿ ಸುನಕ್ ಪಕ್ಷಕ್ಕೆ ಹೀನಾಯ ಸೋಲು](https://www.udayavani.com/wp-content/uploads/2024/07/Briton-150x94.jpg)
UK: Keir Starmer- ಕಾರ್ಮಿಕನ ಮಗ ಬ್ರಿಟನ್ ಪ್ರಧಾನಿ; ರಿಷಿ ಸುನಕ್ ಪಕ್ಷಕ್ಕೆ ಹೀನಾಯ ಸೋಲು
![Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ](https://www.udayavani.com/wp-content/uploads/2024/07/hdk-150x83.jpg)
Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ
![Jigar](https://www.udayavani.com/wp-content/uploads/2024/07/jigar-150x83.jpg)
Jigar; ತೆರೆಗೆ ಬಂತು ಪ್ರವೀಣ್ ತೇಜ್ ನಟನೆಯ ಜಿಗರ್
![5-mng](https://www.udayavani.com/wp-content/uploads/2024/07/5-mng-150x90.jpg)
Mangaluru: ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಮಾಡುವ ದಿನ ಕಾರ್ಯಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.