PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ವೋಟ್‌ ಬ್ಯಾಂಕ್‌ ಮತ್ತು ತುಷ್ಠೀಕರಣ ರಾಜಕೀಯವನ್ನು ಬಯಲಿಗೆಳೆದಿದ್ದೇನೆ

Team Udayavani, Apr 23, 2024, 5:12 PM IST

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ನವದೆಹಲಿ: ಸೋಮವಾರ ರಾಜಸ್ಥಾನಕ್ಕೆ ಬಂದಾಗ ನಾನು ನನ್ನ 90 ಸೆಕೆಂಡ್‌ ಭಾಷಣದಲ್ಲಿ ಕೆಲವು ಸತ್ಯವನ್ನು ದೇಶದ ಜನರ ಮುಂದೆ ಮಂಡಿಸಿದ್ದೆ. ಇದು ಇಡೀ ಕಾಂಗ್ರೆಸ್‌ ಮತ್ತು ಇಂಡಿಯಾ ಮೈತ್ರಿಕೂಟದಲ್ಲಿ ತಲ್ಲಣ ಹುಟ್ಟುಹಾಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ:Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

“ಕಾಂಗ್ರೆಸ್‌ ಪಕ್ಷ ನಿಮ್ಮ ಆಸ್ತಿಯನ್ನು ಕಿತ್ತುಕೊಂಡು ವಿಶೇಷ ಜನರಿಗೆ (ಮುಸ್ಲಿಂ) ಹಂಚಲು ಸಂಚು ರೂಪಿಸಿದೆ” ಎಂಬ ಸತ್ಯವನ್ನು ಜನರ ಮುಂದಿಟ್ಟಿದ್ದೆ. ಕಾಂಗ್ರೆಸ್‌ ಮಹಿಳೆಯರ ಮಂಗಲಸೂತ್ರವನ್ನು ಕಸಿಯಲು ಬಯಸುತ್ತಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯ ನಡುವೆಯೇ ಇದೀಗ ನಿಮ್ಮ ಆಸ್ತಿಯನ್ನು ಕಸಿದು ವಿಶೇಷ (ಮುಸ್ಲಿಂ) ಜನರಿಗೆ ಹಂಚಲು ಬಯಸುತ್ತಿದೆ ಎಂಬ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ.

ಮಂಗಳವಾರ (ಏ.23) ಪ್ರಧಾನಿ ಮೋದಿ ರಾಜಸ್ಥಾನದ ಟೋಂಕ್‌ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ, ನನ್ನ 90 ಸೆಕೆಂಡ್‌ ಗಳ ಭಾಷಣ ಇಡೀ ಕಾಂಗ್ರೆಸ್‌ ಹಾಗೂ ಮೈತ್ರಿಕೂಟಕ್ಕೆ ದಿಗಿಲು ಹುಟ್ಟಿಸಿದೆ ಎಂದು ತಿರುಗೇಟು ನೀಡಿದರು.

ನಾನು ಕಾಂಗ್ರೆಸ್‌ ನ ವೋಟ್‌ ಬ್ಯಾಂಕ್‌ ಮತ್ತು ತುಷ್ಠೀಕರಣ ರಾಜಕೀಯವನ್ನು ಬಯಲಿಗೆಳೆದಿದ್ದೇನೆ. ಆದರೆ ಕಾಂಗ್ರೆಸ್‌ ಯಾಕೆ ಈ ಸತ್ಯಕ್ಕೆ ಹೆದರುತ್ತಿದೆ ಎಂದು ಪ್ರಧಾನಿ ಮೋದಿ ಪ್ರಶ್ನಿಸಿದರು.

2014ರಲ್ಲಿ ನೀವು ನನಗೆ ದೇಶ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟಿದ್ದೀರಿ. ನಂತರ ಯಾರೊಬ್ಬರೂ ಊಹಿಸಲಾರದ ಸ್ಥಿತಿಯಲ್ಲಿ ನಾವು ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಆದರೆ 2014ರ ನಂತರವೂ ಕಾಂಗ್ರೆಸ್‌ ಸರ್ಕಾರ ದೆಹಲಿ ಗದ್ದುಗೆಯಲ್ಲಿ ಇರುತ್ತಿದ್ದರೆ, ಇಂದಿಗೂ ಜಮ್ಮು-ಕಾಶ್ಮೀರದಲ್ಲಿ ನಮ್ಮ ಸೇನಾ ಯೋಧರ ಮೇಲೆ ಕಲ್ಲು ತೂರಾಟ ನಡೆಯುತ್ತಿತ್ತು, ನಮ್ಮ ಶತ್ರುಗಳು ಗಡಿಯೊಳಗೆ ನುಸುಳಿ ಬರುತ್ತಿದ್ದರು. ಕಾಂಗ್ರೆಸ್‌ ಇದ್ದಿದ್ದರೆ ಒನ್‌ ರಾಂಕ್‌, ಒನ್‌ ಪೆನ್ಶನ್‌ ಜಾರಿಯಾಗುತ್ತಿತ್ತಾ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಸದಾ ಕಾಲ ಒಲೈಕೆ ಮತ್ತು ವೋಟ್‌ ಬ್ಯಾಂಕ್‌ ರಾಜಕೀಯ ಮಾಡುತ್ತಲೇ ಬಂದಿರುವುದಾಗಿ ಪ್ರಧಾನಿ ಮೋದಿ ಹೇಳಿದರು. ದಲಿತರು, ಹಿಂದುಳಿದವರು ಮತ್ತು ಬುಡಕಟ್ಟು ಜನಾಂಗಕ್ಕೆ ಮೀಸಲಾತಿ ನೀಡುವುದು ಮೋದಿಯ ಗ್ಯಾರಂಟಿಯಾಗಿದೆ ಎಂದರು.

ಟಾಪ್ ನ್ಯೂಸ್

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

14-yoga

YOGA: ನನ್ನನ್ನು ಮರೆಯಬೇಡಿ… ನಾನು ನಿಮಗೆ ಆರೋಗ್ಯ ನೀಡುವೆ….

ಶೆಟ್ಟರ್

Hubli; ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಲಿ: ಶೆಟ್ಟರ್ ಆಗ್ರಹ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

New NEET Exam: ಮುಂದೂಡಿಕೆಯಾದ 2 ವಾರದ ಬಳಿಕ ನೀಟ್‌ ಪಿಜಿ ಪರೀಕ್ಷೆ ದಿನಾಂಕ ಘೋಷಣೆ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

15-

Father: ಅಪ್ಪನೆಂಬ ಆಕಾಶ

Huccha movie to be re-released with technical update

Huccha; ತಾಂತ್ರಿಕ ಅಪ್ಡೇಟ್ ನೊಂದಿಗೆ ಮರು ಬಿಡುಗಡೆಯಾಗಲಿದೆ ‘ಹುಚ್ಚ’

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

Panaji: ಮಹದಾಯಿ ಪ್ರವಾಹ ಪ್ರಾಧಿಕಾರದ ನಿಯೋಗದಿಂದ ಕಳಸಾ ಬಂಡೂರಿ ಕಾಮಗಾರಿ ಪರಿಶೀಲನೆ

14-yoga

YOGA: ನನ್ನನ್ನು ಮರೆಯಬೇಡಿ… ನಾನು ನಿಮಗೆ ಆರೋಗ್ಯ ನೀಡುವೆ….

ಶೆಟ್ಟರ್

Hubli; ಮುಡಾ ಹಗರಣ ತನಿಖೆಯನ್ನು ಸಿಬಿಐಗೆ ವಹಿಸಲಿ: ಶೆಟ್ಟರ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.