K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Team Udayavani, Apr 23, 2024, 7:38 PM IST
ಶಿವಮೊಗ್ಗ:ಈಶ್ವರಪ್ಪ ಹಿರಿಯರು. ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ. ಅವರ ಉಚ್ಛಾಟನೆ “ರೋಗಿ ಬಯಸಿದ್ದು ಹಾಲು-ಅನ್ನ, ವೈದ್ಯ ಹೇಳಿದ್ದು ಹಾಲು-ಅನ್ನ’ ಎನ್ನುವಂತಾಗಿದೆ. ಅವರು ಸಹ ಉಚ್ಛಾಟನೆ ಬಯಸಿದ್ದೇನೆ ಎಂದಿದ್ದರು. ಶಿವಮೊಗ್ಗ ಜಿಲ್ಲೆಯ ನಮ್ಮ ಕಾರ್ಯಕರ್ತರು ಯಾರೂ ಅವರ ಜತೆ ಕೈ ಜೋಡಿಸಲ್ಲ. ರಾಘವೇಂದ್ರ ಅತಿ ಹೆಚ್ಚು ಅಂತರದಲ್ಲಿ ಗೆಲ್ಲುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಶಿಕಾರಿಪುರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರದ ಪೊಳ್ಳು ಗ್ಯಾರಂಟಿ ಕೈಕೊಡುತ್ತಿದೆ. ಮೋದಿ ಗ್ಯಾರಂಟಿ ಬಗ್ಗೆ ಜನ ವಾಲುತ್ತಿದ್ದಾರೆ. ಕಾರ್ಯಕರ್ತರ ಉತ್ಸಾಹ ಇಮ್ಮಡಿಯಾಗಿದೆ. ಕಾಂಗ್ರೆಸ್ಗೆ ಗಾಬರಿ, ಆತಂಕ ಸೃಷ್ಟಿ ಆಗಿದೆ.ಚಾಮರಾಜನಗರದಲ್ಲಿ ಕಳೆದ ಹಲವು ದಿನಗಳಿಂದ ನಿರಂತರ ಪ್ರಚಾರ ಮಾಡಿದ್ದೇನೆ. ರಾಜ್ಯದಲ್ಲಿ ಕಳೆದ ವಿಧಾನಸಭಾ ಚುನಾವಣೆಗಳಲ್ಲಿ ಹಿನ್ನಡೆ ಆಗಿತ್ತು. ಈಗ ರಾಜ್ಯ ಸರ್ಕಾರದ ವಿರುದ್ಧ ಜನ ರೊಚ್ಚಿಗೆದ್ದಿದ್ದಾರೆ. ಸಂತೋಷ್ ಲಾಡ್ ಬಹಳ ಅನುಭವಿ ರಾಜಕಾರಣಿ. ಅವರು ಪ್ರಧಾನಮಂತ್ರಿ ಬಗ್ಗೆ ಹೇಳಿಕೆ ನೀಡದ್ದಕ್ಕೆ ನಾನು ಅವರ ಬಗ್ಗೆ ಟೀಕಿಸಿದ್ದೇನೆ. ಜನ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಬಯಸಿದ್ದಾರೆ. ಇವರು ಏನೇ ಆಶ್ವಾಸನೆ ಕೊಟ್ಟರೂ ಜನ ನಂಬಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.