Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು
Team Udayavani, Apr 24, 2024, 12:42 AM IST
ಮಂಗಳೂರು: ಈ ಬಾರಿ ಚುನಾವಣೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಪರಿಹರಿಸಲು ಎ. 25ರಂದು ಬೆಂಗಳೂರಿನಿಂದ ಹಾಗೂ ಮತ ಚಲಾಯಿಸಿ ಮರಳಲು ಎ. 26ರಂದು ವಿಶೇಷ ರೈಲು ಸಂಚರಿಸಲಿದೆ.
ನಂ. 06553 ಸರ್ ಎಂವಿಶ್ವೇಶ್ವರಯ್ಯ (ಎಸ್ಎಂವಿಬಿ) ಬೆಂಗಳೂರು-ಮಂಗಳೂರು ಸೆಂಟ್ರಲ್ ವಿಶೇಷ ರೈಲು ಬೆಂಗಳೂರಿನಿಂದ ಎ. 25ರ ಸಂಜೆ 6 ಗಂಟೆಗೆ ಹೊರಡಲಿದ್ದು ಮರುದಿನ ಬೆಳಗ್ಗೆ 10ಕ್ಕೆ ಮಂಗಳೂರು ಸೆಂಟ್ರಲ್ ತಲಪುವುದು. ಮರುಪ್ರಯಾಣದಲ್ಲಿ ನಂ. 06554 ಮಂಗಳೂರು ಸೆಂಟ್ರಲ್ನಿಂದ 26ರ ಮಧ್ಯಾಹ್ನ 12ಕ್ಕೆ ಹೊರಟು ಮರುದಿನ ಮುಂಜಾನೆ 3ಕ್ಕೆ ಬೆಂಗಳೂರು ತಲಪುವುದು.
ಆದರೆ ಈ ರೈಲುಗಳು ಸೇಲಂ, ಈರೋಡ್, ಕೊಯಂಬತ್ತೂರು, ಶೋರ್ನೂರು ಜಂಕ್ಷನ್ ಮೂಲಕವಾಗಿ ಸಂಚರಿಸಲಿದ್ದು ಮಂಗಳೂರು-ಬೆಂಗಳೂರು ಮಧ್ಯೆ ಸಂಚರಿಸಲು ಹೆಚ್ಚು ಅವಧಿ ತೆಗೆದುಕೊಳ್ಳುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.