ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ


Team Udayavani, Apr 24, 2024, 2:20 PM IST

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಉದಯವಾಣಿ ಸಮಾಚಾರ
ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ನೀಡುವ ಗ್ಯಾರಂಟಿ ಕಾರ್ಡ್‌ಗಳಿಗೆ ಯಾವುದೇ ಬೆಲೆ ಇಲ್ಲ. ಕಾಂಗ್ರೆಸ್‌ನವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಚುನಾವಣೆ ಮುಗಿದ  ಮೇಲೆ ಅವರು ಮನೆಗೆ ಹೋಗುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸಭಾ ಕ್ಷೇತ್ರದ ಅಗಡಿ, ಕಾಟೇನಹಳ್ಳಿ, ಕಳ್ಳಿಹಾಳ ಹಾಗೂ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಹುಂಡೇನಹಳ್ಳಿ, ಮೋಟೆಬೆನ್ನೂರು ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು. ಮಲ್ಲಿಕಾರ್ಜುನ ಖರ್ಗೆಯವರು ಕೊಡುವ ಗ್ಯಾರಂಟಿಗೆ ಯಾವ ಕಿಮ್ಮತ್ತಿದೆ. ಚುನಾವಣೆ ಆದ ಮೇಲೆ ಅವರು ಅಧಿಕಾರಕ್ಕೆ ಬರುವುದಿಲ್ಲ. ಅವರೂ ಮನೆಗೆ ಹೋಗುತ್ತಾರೆ. ಕಾಂಗ್ರೆಸ್‌ನವರು
ಸ್ಪರ್ಧೆ ಮಾಡಿರುವುದೇ 200 ಸ್ಥಾನಗಳಲ್ಲಿ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನಗಳು ಬೇಕು. ಹೀಗಾಗಿ ಕಾಂಗ್ರೆಸ್‌
ಕೊಡುವ ಗ್ಯಾರಂಟಿ ಕಾರ್ಡ್‌ಗಳಿಗೆ ಕಿಮ್ಮತ್ತಿಲ್ಲ. ಅವುಗಳನ್ನು ಹರಿದು ಹಾಕಿ ಎಂದು ಹೇಳಿದರು.

ಈ ಚುನಾವಣೆಯಲ್ಲಿ ಪಂಚಾಯಿತಿ ಮೇಂಬರ್‌, ಎಂಎಲ್‌ಎ ಆಯ್ಕೆ ಮಾಡುತ್ತಿಲ್ಲ. ದೇಶವನ್ನು ಯಾರು ಸುರಕ್ಷಿತವಾಗಿಡುತ್ತಾರೆ ಅವರನ್ನು ಆಯ್ಕೆ ಮಾಡುವ ಚುನಾವಣೆ ಇದೆ. ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿಯವರು ಭಯೋತ್ಪಾದನಾ ಮುಕ್ತ ದೇಶ
ಮಾಡಿದ್ದಾರೆ. ಮೋದಿಯವರು ಬಂದ ಮೇಲೆ ಮನೆ ಮನೆಗೆ ನೀರು ಕೊಟ್ಟಿದ್ದಾರೆ. ಅಸಾಧ್ಯವನ್ನು ಸಾಧ್ಯ ಮಾಡಿದ್ದಾರೆ.

ಸ್ವಾತಂತ್ರ್ಯ ಬಂದು ಎಪ್ಪತ್ತು ವರ್ಷಗಳಲ್ಲಿ 25 ಲಕ್ಷ ಮನೆಗಳಿಗೆ ನೀರು ಕೊಟ್ಟಿದ್ದರು. ನಮ್ಮ ಅವಧಿಯಲ್ಲಿ ಮೂರು ವರ್ಷಗಳಲ್ಲಿ
ಮೂವತ್ತು ಲಕ್ಷ ಮನೆಗಳಿಗೆ ನೀರು ಕೊಟ್ಟಿದ್ದೇವೆ ಎಂದರು.

ಈ ಸರ್ಕಾರದಲ್ಲಿ ಯಾರೂ ಸುರಕ್ಷಿತ ಆಗಿಲ್ಲ. ಪೊಲೀಸ್‌ ಠಾಣೆಗಳು ಸೆಟಲ್‌ ಮೆಂಟ್‌ ಕೇಂದ್ರಗಳಾಗಿವೆ. ಬರ ಬಂದಿದೆ ರೈತರಿಗೆ ಪರಿಹಾರ ಕೊಡದೇ ಇರುವ ದರಿದ್ರ ಸರ್ಕಾರ ಇದು ಎಂದು ವಾಗ್ಧಾಳಿ ನಡೆಸಿದರು. ನಾವು ಅಧಿಕಾರದಲ್ಲಿದ್ದಾಗ ಪ್ರವಾಹ ಬಂದಾಗ ಮನೆ ನಿರ್ಮಾಣಕ್ಕೆ ಐದು ಲಕ್ಷ ರೂ. ಕೊಟ್ಟಿದ್ದೇವು. ಬೆಳೆ ಪರಿಹಾರ ಎರಡು ಪಟ್ಟು ಕೊಟ್ಟಿದ್ದೇವು. ಇವರು ಬರಗಾಲದ
ಪರಿಹಾರ ನೀಡದೇ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಾರೆ ಎಂದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

ಹಾವೇರಿ ನಗರಸಭೆ; ಕಮಲ ಹಿಡಿದು ಗದ್ದುಗೆ ಏರಿದ ಪಕ್ಷೇತರರು-ಕಾಂಗ್ರೆಸ್‌ ಗೆ ಮುಖಭಂಗ

CM-Siddu

Revenge of BJP-JDS: ನನ್ನ ವಿರುದ್ಧದ ಹೊಟ್ಟೆಕಿಚ್ಚಿನ ಪಿತೂರಿ ಸಹಿಸಬೇಡಿ: ಸಿಎಂ

Malatesha Temple: ಸಿದ್ದರಾಮಯ್ಯ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ನಿರ್ಬಂಧ; ಭಕ್ತರ ಆಕ್ರೋಶ

Malatesha Temple: ಸಿಎಂ ಭೇಟಿ ಹಿನ್ನೆಲೆ ದೇವಸ್ಥಾನಕ್ಕೆ ಭಕ್ತರ ನಿರ್ಬಂಧ; ಆಕ್ರೋಶ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

Shiggaon: ಗೃಹಲಕ್ಷ್ಮೀ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಮಾಡಿಕೊಟ್ಟ ಅತ್ತೆ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ

ಹಾವೇರಿ: ಗ್ಯಾರಂಟಿ ಯೋಜನೆ ಮೇಲ್ವಿಚಾರಣೆಗೆ ಅನುಷ್ಠಾನ ಸಮಿತಿ-ಶಾಸಕ ರುದ್ರಪ್ಪ ಲಮಾಣಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.