OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್


Team Udayavani, Apr 24, 2024, 6:30 PM IST

24

ಹೈದರಾಬಾದ್: ಭಾರೀ ನಿರೀಕ್ಷೆ ಹುಟ್ಟಿಸಿ ಬಾಕ್ಸ್‌ ಆಫೀಸ್‌ ನಲ್ಲಿ ಮಕಾಡೆ ಮಲಗಿದ ವಿಜಯ್‌ ದೇವರಕೊಂಡ ಅವರ ʼಫ್ಯಾಮಿಲಿ ಸ್ಟಾರ್‌ʼ ಸಿನಿಮಾ ಓಟಿಟಿ ರಿಲೀಸ್‌ ಡೇಟ್‌ ನಿಗದಿಯಾಗಿದೆ.

ವಿಜಯ್‌ ದೇವರಕೊಂಡ ಹಾಗೂ ಮೃಣಾಲ್‌ ಠಾಕೂರ್‌ ಜೊತೆಯಾಗಿ ಕಾಣಿಸಿಕೊಂಡಿದ್ದ ʼಫ್ಯಾಮಿಲಿ ಸ್ಟಾರ್‌ʼ ಏ.5 ರಂದು ರಿಲೀಸ್‌ ಆಗಿತ್ತು. ಆರಂಭದಲ್ಲಿ ನಿರೀಕ್ಷೆ ಹುಟ್ಟಿಸಿದ ಸಿನಿಮಾಕ್ಕೆ ಥಿಯೇಟರ್‌ ನಲ್ಲಿ ಅಷ್ಟಾಗಿ ರೆಸ್ಪಾನ್ಸ್‌ ಸಿಕ್ಕಿಲ್ಲ.

50 ಕೋಟಿ ಬಜೆಟ್‌ನಲ್ಲಿ ತಯಾರಾದ ಈ ಫ್ಯಾಮಿಲಿ ಡ್ರಾಮಾ ಇದುವರೆಗೆ ಬಾಕ್ಸ್‌ ಆಫೀಸ್‌ ನಲ್ಲಿ ಗಳಿಸಿದ್ದು ಕೇವಲ 15 ಕೋಟಿ ರೂ. ಮಾತ್ರ. ಆ ಮೂಲಕ ನಿರ್ಮಾಪಕ ದಿಲ್ ರಾಜು ಅವರಿಗೆ ಭಾರೀ ನಷ್ಟ ಆದಂತಾಗಿದೆ.

ಇದೀಗ ಫ್ಯಾಮಿಲಿ ಸ್ಟಾರ್‌ ಓಟಿಟಿಯಲ್ಲಿ ರಿಲೀಸ್‌ ಆಗಲಿದೆ.  ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಇದೇ ಏ.26 ರಿಂದ ಸಿನಿಮಾ ಸ್ಟ್ರೀಮ್‌ ಆಗಲಿದೆ. ರಿಲೀಸ್‌ ಆದ 20 ದಿನದಲ್ಲೇ ಸಿನಿಮಾ ಓಟಿಟಿಗೆ ಬರಲಿದೆ.

ಥಿಯೇಟರ್‌ ನಲ್ಲಿ ಗಮನ ಸೆಳೆಯದ ಚಿತ್ರ ಓಟಿಟಿಯಲ್ಲಿ ಹೇಗೆ ಓಡುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ.

ʼಫ್ಯಾಮಿಲಿ ಸ್ಟಾರ್‌ʼ ಸೋಲಿಗೆ ನಿರ್ಮಾಪಕ ದಿಲ್‌ ರಾಜು ಅವರನ್ನು ಪ್ರೇಕ್ಷಕರು ಟ್ರೋಲ್‌ ಮಾಡಿದ್ದಾರೆ. ದೇವರಕೊಂಡ ಕೆರಿಯರ್‌ ಆದ ಮತ್ತೊಂದು ದೊಡ್ಡ ಸೋಲಾಗಿದೆ.

ದೇವರಕೊಂಡ ಮುಂದೆ ಗೌತಮ್ ತಿನ್ನನೂರಿ ಅವರ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರಲ್ಲಿ ಅವರು ಪೊಲೀಸ್‌ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.