Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Team Udayavani, Apr 24, 2024, 9:49 PM IST
ಸುಬ್ರಹ್ಮಣ್ಯ: ಕಾರಿಗೆ ಗೂಡ್ಸ್ ಆಟೋ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಾಯಗೊಂಡ ಘಟನೆ ಎ.23ರಂದು ಸುಬ್ರಹ್ಮಣ್ಯ-ಪಂಜ ರಸ್ತೆಯ ಏನೆಕಲ್ಲು ಸಮೀಪ ಸಂಭವಿಸಿದೆ.
ಮಡಿಕೇರಿಯ ಗೌತಮ್ ಬಿ.ಆರ್. (31) ಗಾಯಗೊಂಡವರು. ಗೌತಮ್ ತಮ್ಮ ಮನೆಯವರೊಂದಿಗೆ ಕಾರಿನಲ್ಲಿ ಏನೆಕಲ್ಲಿನ ಕೊರಗಜ್ಜ ದೈವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಅಜ್ಜಿಕಟ್ಟೆ ಎಂಬಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಬಲಬದಿ ಜಖಂಗೊಂಡಿದೆ.
ಚಾಲಕ ಗೌತಮ್ ಅವರ ಕೈಗೆ ಗಾಯವಾಗಿದ್ದು ಸುಬ್ರಹ್ಮಣ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.