ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು


Team Udayavani, Apr 25, 2024, 5:53 PM IST

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಗಂಗೊಳ್ಳಿ: ಮೃತ ವ್ಯಕ್ತಿಯ ಹೆಸರಿನಲ್ಲಿ ನಕಲಿ ಸಹಿ ಮಾಡಿ ಜನರಲ್‌ ಪವರ್‌ ಆಫ್‌ ಅಟಾರ್ನಿ ತಯಾರಿಸಿ ವಂಚಿಸಿರುವ ಬಗ್ಗೆ ಗಂಗೊಳ್ಳಿ ಠಾಣೆಯಲ್ಲಿ ಪ್ರೇಮಾ ಎಂಬವರು ದೂರು ದಾಖಲಿಸಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

ಗುಜ್ಜಾಡಿ ಗ್ರಾಮದ ಕೊಡಪಾಡಿ ಎಂಬಲ್ಲಿ ಬಾಬು ಅವರಿಗೆ ಸೇರಿದ್ದ ಸರ್ವೆ ನಂಬರ್‌ 62/3ರಲ್ಲಿ 93 ಸೆಂಟ್ಸು, 62/15ರಲ್ಲಿ 15 ಸೆಂಟ್ಸು, 62/12ಬಿರಲ್ಲಿ 16 ಸೆಂಟ್ಸು, 62/4ರಲ್ಲಿ 68 ಸೆಂಟ್ಸು ಜಾಗ ಕರ್ನಾಟಕ ಭೂ ಮಸೂದೆ ಕಾಯ್ದೆಯಂತೆ ಕುಂದಾಪುರ ಭೂ ನ್ಯಾಯ ಮಂಡಳಿಯ ಅಧಿಬೋಗದಾರಿಕೆಯಲ್ಲಿ ತೀರ್ಪು ಆಗಿರುತ್ತದೆ.

ಪಿರ್ಯಾದಿದಾರರಾದ ಪ್ರೇಮಾ ಅವರ ತಂದೆ ಸುಮಾರು 10 ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿದ್ದರು. 2ನೇ ಆರೋಪಿ ರಾಜು ಪಿರ್ಯಾದಿದಾರರ ತಂದೆಯ ಆಸ್ತಿಯನ್ನು 1ನೇ ಆರೋಪಿತರಾದ ತುಂಗಾ ಅವರ ಹೆಸರಿಗೆ ಮಾಡಿಕೊಡುವಂತೆ ಒತ್ತಡ ಹೇರುತ್ತಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪಿರ್ಯಾದಿದಾರ ಪ್ರೇಮಾ ಅವರ ತಂದೆ ಬಾಬು ಅವರು ಮಾತನಾಡುವ ಹಾಗೂ ಸಹಿ ಹಾಕುವ ಸ್ಥಿತಿಯಲ್ಲಿ ಇಲ್ಲದಿದ್ದರೂ, ಆರೋಪಿತರು ಪಿರ್ಯಾದಿದಾರರ ತಂದೆಯ ಆಸ್ತಿಯನ್ನು ಲಪಟಾಯಿಸುವ ಉದ್ದೇಶದಿಂದ ಬಾಬು ಅವರ ಹೆಸರಿನಲ್ಲಿ ನಿರಾಕ್ಷೇಪಣಾ ಪ್ರಮಾಣ ಪತ್ರ ಪಡೆಯಲು ಮನವಿ ಪತ್ರ ತಯಾರಿಸಿ ಅದರಲ್ಲಿ ಪಿರ್ಯಾದಿದಾರರ ಪೋರ್ಜರಿ ಸಹಿ ಮಾಡಿ ಅದನ್ನು ತಹಶೀಲ್ದಾರರಿಗೆ ನೀಡಿ 3 ನಿರಾಕ್ಷೇಪಣಾ ಪತ್ರ ಪಡೆದುಕೊಂಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

18/07/2023ರಂದು ಅನಾರೋಗ್ಯದಲ್ಲಿದ್ದ ಬಾಬು ಅವರು ಮೃತಪಟ್ಟಿದ್ದರು. ಬಳಿಕ 02/11/2023ರಂದು ಮೃತ ಬಾಬು ಅವರ ಹೆಸರಿನಲ್ಲಿ 200 ರೂಪಾಯಿ ಮುಖಬೆಲೆಯ ಸ್ಟ್ಯಾಂಪ್‌ ಪೇಪರ್‌ ನಲ್ಲಿ ಬಾಬು ಅವರ ನಕಲಿ ಸಹಿ ಮಾಡಿ ಪವರ್‌ ಆಫ್‌ ಅಟಾರ್ನಿ ತಯಾರಿಸಿದ್ದರು. ಅದಲ್ಲದೇ ಜನರಲ್‌ ಪವರ್‌ ಆಫ್‌ ಅಟಾರ್ನಿಯ ಮೂಲಕ ವ್ಯವಸ್ಥಾಪನಾ ಪತ್ರ ತಯಾರಿಸಿ ಉಪನೋಂದಣಾಧಿಕಾರಿ ಮುಂದೆ ಹಾಜರುಪಡಿಸಿ ನೊಂದಾವಣೆ ಮಾಡಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದು, ಅದರನ್ವಯ ಆರೋಪಿತರ ವಿರುದ್ಧ ಐಪಿಸಿ ಕಲಂ 420, 465, 468, 471ರಂತೆ ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

ಮಡಾಮಕ್ಕಿ ಗ್ರಾ.ಪಂ. ಆಸ್ತಿಗೆ ಹಾನಿ: ದೂರು ದಾಖಲು

11

Missing Case: ಪತಿ ನಾಪತ್ತೆ; ಪತ್ನಿಯ ದೂರು

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

Gangolli: ಸ್ಕೂಟರ್‌ಗೆ ಕಾರು ಢಿಕ್ಕಿ ; ಮೂವರಿಗೆ ಗಾಯ

9

Kota: ಶಿರಿಯಾರ; ಅಕ್ರಮ ಗಣಿಗಾರಿಕೆಗೆ ದಾಳಿ

POlice

Gangolli: ಅಕ್ರಮ ಕೆಂಪು ಕಲ್ಲು ಸಾಗಾಟ; ಪ್ರಕರಣ ದಾಖಲು

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.