Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Team Udayavani, Apr 25, 2024, 9:03 PM IST
ಕೊಪ್ಪಳ: ನನ್ನನ್ನು ಮಂತ್ರಿಯಲ್ಲ, ಕಂತ್ರಿ ಎಂದಿರುವ ಶಾಸಕ ಜನಾರ್ದನ ರೆಡ್ಡಿ ಇತಿಹಾಸ ಎಲ್ಲರಿಗೂ ಗೊತ್ತಿದೆ. ನಾನು ಮನಸ್ಸು ಮಾಡಿದರೆ ಒಂದೇ ದಿನದಲ್ಲಿ, ಒಂದೇ ಸಭೆಯಲ್ಲಿ ಅವರ ಇತಿಹಾಸ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ. ಅವರನ್ನು ಏಲ್ಲಿ ಬೇಕಾದರೂ ಬೆತ್ತಲೆ ನಿಲ್ಲಿಸುತ್ತೇನೆ ಎಂದು ಸಚಿವ ಶಿವರಾಜ ತಂಗಡಗಿ ಗುಡುಗಿದರು.
ಕುಕನೂರು ತಾಲೂಕಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ವೇಳೆ ಮಾತನಾಡಿದ ಅವರು, ನಮಗೂ ಗೊತ್ತಿದೆ. ನನ್ನ ವೈಯಕ್ತಿನ ಬದುಕಿನ ವಿಚಾರದ ಬಗ್ಗೆ ಮಾತನಾಡಿದರೆ ನಿಮ್ಮನ್ನು ಏಲ್ಲಿ ಬೇಕಾದರೂ ಬೆತ್ತಲೆ ನಿಲ್ಲಿಸುತ್ತೇನೆ. ಆ ತಾಕತ್ತು ಕಾಂಗ್ರೆಸ್ಗಿದೆ. ನನಗೆ ನನ್ನ ಹಿರಿಯರು ಹೇಳಿಕೊಟ್ಟಿದ್ದಾರೆ. ನಿಮ್ಮಂತೆ ಸುಳ್ಳು ಹೇಳಲು ಬರುವುದಿಲ್ಲ. ನಿಮ್ಮ ಮನೆ ತುಂಬಾ ತೂತು ಇದ್ದರೂ ಮಂದಿ ಬಗ್ಗೆ ನೀವು ಮಾತನಾಡುತ್ತಿದ್ದೀರಿ. ಇದೇ ಕೊನೆ, ಇನ್ನೊಮ್ಮೆ ಈ ತರ ಮಾತನಾಡುವುದು ಸರಿಯಲ್ಲ. ಈ ಚುನಾವಣೆ ಸತ್ಯ-ಸುಳ್ಳಿನ ನಡುವಿನ ನಡೆಯುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.