![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
Athletics: ಕಿರಿಯರ ಏಷ್ಯನ್ ಆ್ಯತ್ಲೆಟಿಕ್ಸ್ ಜಾವೆಲಿನ್ನಲ್ಲಿ ದೀಪಾಂಶುಗೆ ಬಂಗಾರ
Team Udayavani, Apr 25, 2024, 10:47 PM IST
![28](https://www.udayavani.com/wp-content/uploads/2024/04/28-2-620x372.jpg)
ದುಬಾೖ: ಇಲ್ಲಿ ನಡೆಯುತ್ತಿರುವ ಏಷ್ಯನ್ 20ರೊಳಗಿನ ವಯೋ ಮಾನದವರ ಆ್ಯತ್ಲೆಟಿಕ್ಸ್ ಚಾಂಪಿಯನ್ಶಿಪ್ನ ಪುರುಷರ ಜಾವೆಲಿನ್ ಎಸೆತದಲ್ಲಿ ದೀಪಾಂಶು ಶರ್ಮ ಬಂಗಾರದ ಪದಕ ಜಯಿಸಿದ್ದಾರೆ. ಈ ವಿಭಾಗದಲ್ಲಿ ಬೆಳ್ಳಿ ಪದಕವೂ ಭಾರತದ ರೋಹನ್ ಯಾದವ್ ಪಾಲಾಗಿದೆ. ಭಾರತ ಈವರೆಗೆ ಒಟ್ಟು 5 ಪದಕಗಳನ್ನು ಗಳಿಸಿದೆ.
70.29 ಮೀ. ದೂರ ಎಸೆತ ದೊಂದಿಗೆ ದೀಪಾಂಶು ಬಂಗಾರಕ್ಕೆ ಕೊರಳೊಡ್ಡಿದರೆ, 70.03 ಮೀ. ಎಸೆತ ದೊಂದಿಗೆ ರೋಹನ್ ಬೆಳ್ಳಿ ತನ್ನ ದಾಗಿಸಿಕೊಂಡರು. ಪುರುಷರ 1,500 ಮೀ. ಓಟದಲ್ಲಿ ಪ್ರಿಯಾಂಶುಗೆ ಬೆಳ್ಳಿ, ಮಹಿಳೆಯರ 10 ಕಿ.ಮೀ. ವೇಗದ ನಡಿಗೆ ಯಲ್ಲಿ ಆರತಿ ಕಂಚಿನ ಪದಕ ತನ್ನ ದಾಗಿಸಿಕೊಂಡಿದ್ದಾರೆ.
ಇದಕ್ಕೂ ಮುನ್ನ, ಪುರುಷರ ಡಿಸ್ಕಸ್ ಎಸೆತದಲ್ಲಿ ರಿತಿಕ್ ರಾಥೀ ಭಾರತ ಪರ ಮೊದಲ ಪದಕವಾಗಿ ಬೆಳ್ಳಿ ಗೆದ್ದಿದ್ದರು. ಈ ಕ್ರೀಡಾಕೂಟದಲ್ಲಿ ಒಟ್ಟಾರೆ ಭಾರತದಿಂದ 60 ಸ್ಪರ್ಧಿಗಳು ಪಾಲ್ಗೊಳ್ಳು ತ್ತಿದ್ದಾರೆ. ಇದರಲ್ಲಿ 31 ಮಂದಿ ಪುರುಷರಿದ್ದರೆ, 29 ಮಂದಿ ಮಹಿಳೆಯರಿದ್ದಾರೆ. ಎ. 27ಕ್ಕೆ ಕೂಟ ಮುಕ್ತಾಯಗೊಳ್ಳಲಿದ್ದು, ಭಾರತಕ್ಕೆ ಇನ್ನೂ ಪದಕ ಗಳು ಬರುವ ನಿರೀಕ್ಷೆಯಿದೆ.
ಟಾಪ್ ನ್ಯೂಸ್
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು](https://www.udayavani.com/wp-content/uploads/2024/07/masood-150x84.jpg)
Masoud Pezeshkian: ಇರಾನ್ನಲ್ಲಿ ಸುಧಾರಣ ಆಡಳಿತದ ಜಮಾನ ಶುರು
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.