![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 26, 2024, 6:05 AM IST
ಹೊಸದಿಲ್ಲಿ: ಆಸ್ತಿ ಮರು ಹಂಚಿಕೆ ಸಂಬಂಧ ಚರ್ಚೆ ನಡೆಯುತ್ತಿರುವ ಹೊ ತ್ತಿನಲ್ಲೇ ಸಮುದಾಯದ ಒಳತಿಗಾಗಿ ಖಾಸಗಿ ಆಸ್ತಿ ವಶಪಡಿಸಿಕೊಳ್ಳಬಹುದೇ ಎಂದು ಸುಪ್ರೀಂ ಕೋರ್ಟ್ ಕೇಳಿರುವುದು ಮಹತ್ವ ಪಡೆದುಕೊಂಡಿದೆ.
“ಒಳ್ಳೆಯ ಉದ್ದೇಶಕ್ಕಾಗಿ ವ್ಯಕ್ತಿಯ ಖಾಸಗಿ ಆಸ್ತಿಯನ್ನು ಸಮುದಾಯದ ವಸ್ತು ಸಂಪನ್ಮೂಲವೆಂದು ಪರಿಗಣಿಸಲಾಗುವುದಿಲ್ಲ ಮತ್ತು ಸರಕಾರವು ಅದನ್ನು ಸ್ವಾಧೀನಪಡಿಸಿಕೊಳ್ಳಲಾಗುವುದಿಲ್ಲ ಎಂದು ಹೇಳುವುದು ಅಪಾಯಕಾರಿ” ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಮಹಾರಾಷ್ಟ್ರ ಗೃಹ ಮತ್ತು ಪ್ರದೇಶ ಅಭಿವೃದ್ಧಿ ಕಾಯ್ದೆ ತಿದ್ದುಪಡಿ ವಿರೋಧಿಸಿದ್ದ ಆಸ್ತಿ ಮಾಲಕರ ಸಂಘದ 3 ದಶಕಗಳ ಪ್ರಕರಣದ ವಿಚಾರಣೆಯನ್ನು ಸಿಜೆಐ ಡಿ.ವೈ.ಚಂದ್ರಚೂಡ ನೇತೃತ್ವದ 9 ಜಡ್ಜ್ ಗಳ ಪೀಠವು ನಡೆಸುತ್ತಿದೆ. ಸಂವಿಧಾನದ 39(ಬಿ), 31(ಸಿ) ವಿಧಿ ಅನ್ವಯ ಸರಕಾರವು ಖಾಸಗಿ ಆಸ್ತಿಯನ್ನು ಪಡೆದುಕೊಳ್ಳುವಂತಿಲ್ಲ ಎಂದು ಆಸ್ತಿ ಮಾಲಕರ ಸಂಘವು ವಾದಿಸಿತು.
ಸಾಮಾಜಿಕ ಬದಲಾವಣೆ ತರುವುದು ಸಂವಿಧಾನದ ಉದ್ದೇಶ. ಹಾಗಾಗಿ ಆಸ್ತಿಯು ಒಮ್ಮೆ ಖಾಸಗಿ ಆಸ್ತಿ ಎಂದು ಗುರುತಿಸಲ್ಪಟ್ಟರೆ, ಅದಕ್ಕೆ ಆರ್ಟಿಕಲ್ 39(ಬಿ) ಅನ್ವಯವಾಗದು ಎಂದು ಹೇಳಲಾಗದು ಎಂದು ಕೋರ್ಟ್ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.