Sadhguru; ಕಾವೇರಿ ಕಾಲಿಂಗ್ ಮೂಲಕ 10.9 ಕೋಟಿ ಸಸಿಗಳ ನಾಟಿ
Team Udayavani, Apr 26, 2024, 6:00 AM IST
ಹೊಸದಿಲ್ಲಿ: ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ರೂಪಿಸಿದ “ಕಾವೇರಿ ಕಾಲಿಂಗ್’ ಉಪಕ್ರಮದ ಭಾಗವಾಗಿ 2023-24ನೇ ಸಾಲಿನಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ 2 ಕೋಟಿ ಸಸಿಗಳನ್ನು ನೆಡಲಾಗಿದೆ. ಉಪ ಕ್ರಮ ಆರಂಭವಾದಾಗಿನಿಂದ 10.9 ಕೋಟಿ ಸಸಿಗಳನ್ನು ನೆಡಲು ಸಾಧ್ಯ ವಾಗಿದೆ ಎಂದು ಸಂಘಟಕರು ತಿಳಿಸಿ ದ್ದಾರೆ. 2023-24ರಲ್ಲಿ 50,000 ಎಕ್ರೆ ಪ್ರದೇಶದಲ್ಲಿ 2 ಕೋಟಿ ಸಸಿಗಳನ್ನು ನೆಟ್ಟಿದ್ದೇವೆ. ಜತೆಗೆ 2.13 ಲಕ್ಷ ರೈತರನ್ನು ಮರಗಳನ್ನು ಆಧರಿಸುವ ಕೃಷಿಯಲ್ಲಿ ತೊಡಗುವಂತೆ ಪರಿವರ್ತಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.