Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್


Team Udayavani, Apr 26, 2024, 11:54 AM IST

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಕಲಬುರಗಿ: ಕಾಂಗ್ರೆಸ್ ಮಹಿಳೆಯರ ಮಂಗಳಸೂತ್ರ ಕಿತ್ತುಕೊಳ್ಳಲಾಗುತ್ತದೆ ಎನ್ನುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಸಂಬಂಧ ಚುನಾವಣಾ ಆಯೋಗ ನೋಟಿಸ್ ನೀಡಿರುವುದು ನಾಚಿಗೇಡಿತನ ಸಂಗತಿ ಎಂದು ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್ ಟೀಕಿಸಿದರು.

ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಟಿ ಯಲ್ಲಿ ಮಾತನಾಡಿದ ಅವರು, ದೇಶದ ಚುನಾವಣಾ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ರಧಾನಮಂತ್ರಿ ಹೇಳಿಕೆಗೆ ಚುನಾವಣಾ ಆಯೋಗ ನೀಡಿದೆ ಎಂದರು.

60 ವರ್ಷಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ಜನಪರ ಆಡಳಿತ ನಡೆಸಿದೆ. ಎಂದಾದರೂ ಮಂಗಳಸೂತ್ರ ಕಿತ್ತು ಕೊಳ್ಳಲಾಗಿದೆಯೇ? ಆದರೆ ಪ್ರಧಾನಿ ಮೋದಿ ಹೇಳಿಕೆನ್ನು ಅವಲೋಕಿಸಿದರೆ ಯಾವ ಕೀಳು ಮಟ್ಟಕ್ಕೆ ಇಳಿದಿರುವುದು ಸಾಬೀತುಪಡಿಸುತ್ತಿದೆ ಎಂದು ಟೀಕಿಸಿದರು.

ತಾಳಿ ಸ್ವಾಭಿಮಾನ ಸಂಕೇತ. ತಾಳಿಯೇ ಅವರ ಸರ್ವಸ್ವ. ತಾಳಿ ಕಿತ್ತುಕೊಳ್ಳಲಾಗುತ್ತದೆ ಜತೆಗೆ ಮುಸ್ಲಿಂ ಓಬಿಸಿ ಮೀಸಲಾತಿ ವಿವಾದ ಕೆದಕುತ್ತಿದ್ದಾರೆ ಎಂದರು.

ಮೇ 1ರಂದು ಜೇವರ್ಗಿಗೆ ಸಿಎಂ: ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರ ಚುನಾವಣಾ ಪ್ರಚಾರ ಮಾಡಲು ಬರುವ ಮೇ 1 ರಂದು ಮಧ್ಯಾಹ್ನ 2ಕ್ಕೆ ಜೇವರ್ಗಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಡಾ‌. ಮಲ್ಲಿಕಾರ್ಜುನ ಖರ್ಗೆ ಸೇರಿ ಇತರರು ಆಗಮಿಸುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ತಾಳಿ ತೆಗೆಸಿರುವುದು ತಪ್ಪು: ಈಚೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ನಡೆಸಿದ ಪರೀಕ್ಷೆ ಸಂದರ್ಭದಲ್ಲಿ ಹಿಂದೂ ಮಹಿಳೆಯರ ಮಂಗಳಸೂತ್ರ ತೆಗೆಸಿರುವುದು ತಪ್ಪು. ಈ ಕುರಿತು ತನಿಖೆ ನಡೆದು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಡಾ. ಅಜಯಸಿಂಗ್ ಒತ್ತಾಯಿದರು.

ಶಾಸಕ ಅಲ್ಲಮಪ್ರಭು ಪಾಟೀಲ್, ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಚುನಾವಣಾ ಏಜೆಂಟ್ ನೀಲಕಂಠರಾವ ಮೂಲಗೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಶರಣು ಭೂಸನೂರ, ವಿಜಯ ಕೇದಾರಲಿಂಗಯ್ಯ ಹಿರೇಮಠ, ಸಿದ್ರಾಮಪ್ಪ ಧಂಗಾಪುರ ಸೇರಿದಂತೆ ಮುಂತಾದವರಿದ್ದರು.

ಇದನ್ನೂ ಓದಿ: ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಟಾಪ್ ನ್ಯೂಸ್

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

crime

Bidar; ಪತ್ನಿ ಜತೆ ಅನೈತಿಕ ಸಂಬಂಧ‌:ಯುವಕನ ಮರ್ಮಾಂಗಕ್ಕೆ ಕತ್ತರಿ ಹಾಕಿದ ಪತಿ!!

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.