ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ತೋಂಟದಾರ್ಯ ಮಠ ಈ ಸಾಲಿನಲ್ಲಿ ಅಗ್ರಗಣ್ಯ ಸಾಲಿನಲ್ಲಿ ನಿಲ್ಲುತ್ತದೆ

Team Udayavani, Apr 26, 2024, 5:50 PM IST

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಉದಯವಾಣಿ ಸಮಾಚಾರ 
ಗದಗ: ಅನ್ನ-ಅಕ್ಷರ ದಾಸೋಹಕ್ಕೆ ನಾಡಿನಲ್ಲಿ ಪ್ರಸಿದ್ಧವಾಗಿರುವ ತೋಂಟದಾರ್ಯ ಮಠ ಸಮಾಜಕ್ಕೆ ಕೊಡುಗೆ ನೀಡಿದ ತೆರೆಮರೆಯಲ್ಲಿರುವ ಸಾಧಕರನ್ನು ಗುರುತಿಸಿ ಗೌರವಿಸುವುದಕ್ಕೆ ಹೆಸರುವಾಸಿಯಾಗಿದೆ ಎಂದು ಜಡೆ ಸಂಸ್ಥಾನಮಠದ ಡಾ| ಮಹಾಂತ ಸ್ವಾಮೀಜಿ ಹೇಳಿದರು.

ನಗರದ ತೋಂಟದಾರ್ಯ ಮಠದ 2024ನೇ ಸಾಲಿನ ಜಾತ್ರೋತ್ಸವದ ಲಘುರಥೋತ್ಸವ ಕಾರ್ಯಕ್ರಮದಲ್ಲಿ ಗೌರವ ಸಂಮಾನ ಸ್ವೀಕರಿಸಿ ಮಾತನಾಡಿದ ಅವರು, ಲಿಂಗೈಕ್ಯ ತೋಂಟದ ಸಿದ್ಧಲಿಂಗ ಸ್ವಾಮೀಜಿ ನನಗೆ ಮಾರ್ಗದರ್ಶಕರಾಗಿದ್ದರು. ನಾನು ಪೀಠಾ ಧಿಕಾರ ವಹಿಸಿಕೊಂಡ ದಿನದಂದು ಜಡೆ ಸಂಸ್ಥಾನಮಠದ ಸಂಪೂರ್ಣ ಇತಿಹಾಸವುಳ್ಳ ಪುಸ್ತಕವೊಂದನ್ನು ನನಗೆ ನೀಡಿ ಅಧ್ಯಯನ ಮಾಡುವಂತೆ ತಿಳಿಸಿದ್ದರು ಎಂದರು.

ಜಡೆ ಸಂಸ್ಥಾನಮಠದ ಕುಮಾರ ಕೆಂಪಿನ ಸಿದ್ಧವೃಷಭೇಂದ್ರ ಸ್ವಾಮೀಜಿ ಮಾತನಾಡಿ, ರಾಜ್ಯ ಇಂದು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ಧಾರ್ಮಿಕವಾಗಿ ಉನ್ನತ ಮಟ್ಟಕ್ಕೆ ತಲುಪಿದ್ದರೆ ಅದರ ಹಿಂದೆ ಮಠ-ಮಾನ್ಯಗಳ ಕೊಡುಗೆ ಸಾಕಷ್ಟಿದೆ. ತೋಂಟದಾರ್ಯ ಮಠ ಈ ಸಾಲಿನಲ್ಲಿ ಅಗ್ರಗಣ್ಯ ಸಾಲಿನಲ್ಲಿ ನಿಲ್ಲುತ್ತದೆ.

ಲಿಂಗೈಕ್ಯ ಸಿದ್ಧಲಿಂಗ ಶ್ರೀಗಳು ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಿರುವ ತೋಂಟದ ಸಿದ್ಧರಾಮ ಶ್ರೀಗಳು ಅಪಾರ ವಿದ್ವತ್ತುಳ್ಳ ಅಪರೂಪದ ಯತಿಗಳಾಗಿದ್ದು, ಹಿರಿಯ ಸ್ವಾಮೀಜಿಗಳಿಗೆ ಅವರ ಮಾರ್ಗದರ್ಶನ ಸದಾಕಾಲ ಇರಬೇಕೆಂದರು. ದೆಹಲಿ ಜಾಟವಾ ಸಮುದಾಯದ ಶ್ರೀಮಠದ ಭಕ್ತರು ಹಾಗೂ ಕಾರ್ಪೋರೇಶನ್‌ ಅಧಿಕಾರಿಗಳಾದ ರವೀಂದ್ರ ಪ್ರಧಾನ್‌ ಮಾತನಾಡಿ, ಜಾಟವಾ ಜನಾಂಗ ಮತ್ತು ತೋಂಟದಾರ್ಯ ಮಠಕ್ಕೂ ಇರುವ ಬಾಂಧವ್ಯ ನೆನೆದರು. ಬೆಳಗಾವಿ ಶಾಲಿನಿ ದೊಡಮನಿ ರಚಿಸಿದ “ಕರ್ನಾಟಕದ ಗಾಂಧಿ ಹರ್ಡೇಕರ ಮಂಜಪ್ಪನವರು ಗ್ರಂಥದ ಹಿಂದಿ ಆವೃತ್ತಿ ಲೋಕಾರ್ಪಣೆಗೊಳಿಸಲಾಯಿತು.

ಡಾ| ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಂಡೂರ ವಿರಕ್ತಠದ ಡಾ| ಪ್ರಭು ಸ್ವಾಮೀಜಿ, ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮೀಜಿ, ಕಲಬುರ್ಗಿ ರೋಜಾ ಹಿರೇಮಠದ ಕೆಂಚಬಸವ ಶಿವಾಚಾರ್ಯ ಸ್ವಾಮೀಜಿ, ರಟಕಲ್‌ ಹಿರೇಮಠದ ರೇವಣಸಿದ್ಧ ಶಿವಾಚಾರ್ಯ ಸ್ವಾಮೀಜಿ ಡಾ| ಮಹಾಂತಸ್ವಾಮೀಜಿ ಸಮ್ಮುಖ ವಹಿಸಿದ್ದರು. ಡಾ| ಅಶೋಕ ಹುಗ್ಗಣ್ಣವರ ವಚನ ಸಂಗೀತ ನೀಡಿದರು. ಮಾಜಿ ಸಚಿವ ಎಸ್‌.ಎಸ್‌. ಪಾಟೀಲ, ತೋಂಟದಾರ್ಯ ವಿದ್ಯಾಪೀಠದ
ಆಡಳಿತಾಧಿಕಾರಿ ಎಸ್‌.ಎಸ್‌. ಪಟ್ಟಣಶೆಟ್ಟರ ಇದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.