![Yaakshagana-Artist](https://www.udayavani.com/wp-content/uploads/2024/07/Yaakshagana-Artist-415x249.jpg)
World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್ ನೀಡದೆ 7 ವಿಕೆಟ್!
Team Udayavani, Apr 27, 2024, 12:49 AM IST
![1-ewqere](https://www.udayavani.com/wp-content/uploads/2024/04/1-ewqere-620x357.jpg)
ಬಾಲಿ: ಇಲ್ಲಿ ನಡೆದ ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಮುಂಗೋಲಿಯಾ ವಿರುದ್ಧ ಇಂಡೋನೇಷ್ಯಾದ ಸ್ಪಿನ್ನರ್ ರೊಮಾಲಿಯಾ ಯಾವುದೇ ರನ್ ನೀಡದೆ 7 ವಿಕೆಟ್ ಉರುಳಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ.
ಈ ಪಂದ್ಯದಲ್ಲಿ ಇಂಡೋನೇಷ್ಯಾ 20 ಓವರ್ಗಳಲ್ಲಿ 151 ರನ್ ಗಳಿಸಿದರೆ, ಮಂಗೋಲಿಯಾ 16.2 ಓವರ್ನಲ್ಲಿ 24 ರನ್ ಮಾಡಿ ಆಲೌಟ್ ಆಯಿತು. 7 ಆಟಗಾರ್ತಿಯರು ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು.
2021 ರಲ್ಲಿ ನೆದರ್ಲ್ಯಾಂಡ್ಸ್ ನ ಫ್ರೆಡೆರಿಕ್ಓವೆರಿಡಿಕ್ ಅವರು ಫ್ರಾನ್ಸ್ ವಿರುದ್ಧ 3 ರನ್ ನೀಡಿ 7 ವಿಕೆಟ್ ದಾಖಲೆ ಪತನಗೊಂಡಿದೆ.
ಬುಧವಾರ ನಡೆದ ಸರಣಿಯ ಐದನೇ ಪಂದ್ಯದಲ್ಲಿ, ಇಂಡೋನೇಷ್ಯಾ 151 ರನ್ ಗಳಿಸಿತು ಮತ್ತು ಪ್ರತಿಯಾಗಿ ಮಂಗೋಲಿಯಾವನ್ನು 24 ರನ್ಗಳಿಗೆ ಆಲೌಟ್ ಮಾಡಿತು. ಗುರುವಾರ ನಡೆದ ಪಂದ್ಯದಲ್ಲಿ ಇಂಡೋನೇಷ್ಯಾ 6-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ.
ಟಾಪ್ ನ್ಯೂಸ್
![Yaakshagana-Artist](https://www.udayavani.com/wp-content/uploads/2024/07/Yaakshagana-Artist-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Yaakshagana-Artist](https://www.udayavani.com/wp-content/uploads/2024/07/Yaakshagana-Artist-150x90.jpg)
Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ
![Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!](https://www.udayavani.com/wp-content/uploads/2024/07/BJP-2-150x81.jpg)
Jammu Kashmir:ಅಮರನಾಥ್ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!
![MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು](https://www.udayavani.com/wp-content/uploads/2024/07/vishwanarh-150x83.jpg)
MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು
![ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!](https://www.udayavani.com/wp-content/uploads/2024/07/God01-150x91.jpg)
ಐಶಾರಾಮಿ ಕಾರು, ಫೈವ್ ಸ್ಟಾರ್ ಹೋಟೆಲ್ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!
![9-crime](https://www.udayavani.com/wp-content/uploads/2024/07/9-crime-150x90.jpg)
Bengaluru: ಬೈಕ್ಗೆ ಲಾರಿ ಡಿಕ್ಕಿ : ರಿಯಲ್ ಎಸ್ಟೇಟ್ ಏಜೆಂಟ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.