Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ


Team Udayavani, Apr 27, 2024, 12:56 AM IST

1-weqeqwewe

ಹೈದರಾಬಾದ್‌: “ಎದುರಾಳಿಗೆ ಟಾರ್ಗೆಟ್‌ ನೀಡುವುದರಲ್ಲಿ ನಾವು ಬಹಳ ಮುಂದಿ ದ್ದೇವೆ, ಆದರೆ ನಮ್ಮ ಚೇಸಿಂಗ್‌ ಸಾಮರ್ಥ್ಯ ವನ್ನು ತೆರೆದಿರಿಸಬೇಕಾದ ಸಮಯ ವೀಗ ಎದುರಾಗಿದೆ’ ಎಂಬುದಾಗಿ ಸನ್‌ರೈಸರ್ ಹೈದರಾಬಾದ್‌ ತಂಡದ ಪ್ರಧಾನ ಕೋಚ್‌ ಡೇನಿಯಲ್‌ ವೆಟೋರಿ ಹೇಳಿದ್ದಾರೆ.

ಗುರುವಾರ ರಾತ್ರಿ ತವರಿನಲ್ಲೇ ಆಡಲಾದ ಆರ್‌ಸಿಬಿ ಎದುರಿನ ದ್ವಿತೀಯ ಸುತ್ತಿನ ಪಂದ್ಯವನ್ನು 35 ರನ್ನುಗಳಿಂದ ಸೋತ ಬಳಿಕ ವೆಟೋರಿ ಈ ಹೇಳಿಕೆ ನೀಡಿದ್ದಾರೆ.

ಈ ಮುಖಾಮುಖಿಯಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಆರ್‌ಸಿಬಿ 7 ವಿಕೆಟಿಗೆ 206 ರನ್‌ ಪೇರಿಸಿದರೆ, ಹೈದರಾಬಾದ್‌ 8 ವಿಕೆಟಿಗೆ 171 ರನ್‌ ಗಳಿಸಿ ಶರಣಾಯಿತು. ಇದರೊಂದಿಗೆ ಆರ್‌ಸಿಬಿ ಮೊದಲ ಸುತ್ತಿನಲ್ಲಿ ಅನು ಭವಿ ಸಿದ 25 ರನ್ನುಗಳ ಸೋಲಿಗೆ ಸೇಡು ತೀರಿಸಿಕೊಂಡಿತು.

ಈ ಸೀಸನ್‌ನಲ್ಲಿ 3 ಸಲ 250 ಪ್ಲಸ್‌ ಸ್ಕೋರ್‌ ದಾಖಲಿಸಿ ಎದುರಾಳಿಗೆ ಭೀತಿ ಹುಟ್ಟಿಸಿದ ಹೈದರಾ ಬಾದ್‌ ಸುಲಭದಲ್ಲಿ 207 ರನ್‌ ಗಳಿಸ ಬೇಕಿತ್ತು. ಆದರೆ ಹೈದರಾಬಾದ್‌ ಬ್ಯಾಟರ್ ಸಿಡಿಯುವುದೇನಿದ್ದರೂ ಮೊದಲು ಬ್ಯಾಟಿಂಗ್‌ ನಡೆಸುವ ವೇಳೆ ಮಾತ್ರ, ಚೇಸಿಂಗ್‌ನಲ್ಲಿ ಹಿಂದೆ ಎಂಬುದು ಸಾಬೀತಾಗಿದೆ.

“ಕಳೆದ 4 ಪಂದ್ಯಗಳಲ್ಲಿ ನಮ್ಮ ಆಟ ನಿಜಕ್ಕೂ ಅತ್ಯುತ್ತಮ ಮಟ್ಟದಲ್ಲಿತ್ತು. ಇಲ್ಲಿ ಸೋತರೂ ಕೊನೆಯಲ್ಲಿ ಕೆಲವು ವಿಕೆಟ್‌ಗಳು ಕೈಲಿದ್ದವು. ಹೀಗಾಗಿ ಈ ಗುರಿಯನ್ನು ಖಂಡಿತ ಸಾಧಿಸ ಬಹುದಿತ್ತು. ಹಿಂದಿನ ಪಂದ್ಯಗಳಲ್ಲಿ ಗಳಿಸಿದ ಸ್ಫೂರ್ತಿಯೇ ಸಾಕಿತ್ತು. ಆದರೆ ನಾವು ಚೇಸಿಂಗ್‌ನಲ್ಲಿ ಇನ್ನಷ್ಟು ಸುಧಾರಣೆ ಕಾಣಬೇಕಿದೆ ಎಂಬುದನ್ನು ಈ ಪಂದ್ಯ ಸಾಬೀತುಪಡಿಸಿದೆ’ ಎಂಬುದಾಗಿ ವೆಟೋರಿ ಹೇಳಿದರು.

“ಇಷ್ಟು ಸಮಯ ಸ್ಫೋಟಕ ಆಟವಾಡುತ್ತಿದ್ದ ನಮ್ಮ ಆರಂಭಿಕರು ಇಲ್ಲಿ ಯಶಸ್ಸು ಕಾಣಲಿಲ್ಲ. ಅಗ್ರ ಕ್ರಮಾಂಕ ಕುಸಿತ ಅನುಭವಿಸಿತು. ಆದರೆ ಒಂದಂತೂ ಸಾಬೀತಾಗಿದೆ, ಐಪಿಎಲ್‌ನಲ್ಲಿ ಯಾವುದೇ ತಂಡ ಯಾರನ್ನು ಬೇಕಾದರೂ ಸೋಲಿಸಬಲ್ಲದು…’ ಎಂದರು.

ಟಾಪ್ ನ್ಯೂಸ್

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

10

ಸಾಕುನಾಯಿ ಹುಟ್ಟುಹಬ್ಬಕ್ಕೆ 2.5 ಲಕ್ಷ ರೂ. ಮೌಲ್ಯದ ಗೋಲ್ಡ್‌ ಚೈನ್‌ ಗಿಫ್ಟ್‌ ಕೊಟ್ಟ ಮಹಿಳೆ

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Team India: How much money is given to whom by BCCI in ₹125 crore?

Team India: ಅಗರ್ಕರ್ ಗೆ 1 ಕೋಟಿ!; ಬಿಸಿಸಿಐ ನೀಡಿದ ₹125 ಕೋಟಿಯಲ್ಲಿ ಯಾರಿಗೆ ಎಷ್ಟು ಹಣ?

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Ronny

Ronny; ಕಿರಣ್‌ ರಾಜ್‌ ನಟನೆಯ ಸಿನಿಮಾದ ಹಾಡು ಬಂತು

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Karachi: ಪಾಕಿಸ್ತಾನ್‌ ಷೇರುಪೇಟೆ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ; ವಹಿವಾಟು ಸ್ಥಗಿತ

Why did he ignore the BCCI instruction to play Ranji? Ishaan replied

IshanKishan; ರಣಜಿ ಆಡಬೇಕೆಂಬ ಬಿಸಿಸಿಐ ಸೂಚನೆ ನಿರ್ಲಕ್ಷ್ಯ ಮಾಡಿದ್ದೇಕೆ? ಉತ್ತರಿಸಿದ ಇಶಾನ್

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Bus Overturns: ಹರಿಯಾಣದಲ್ಲಿ ಬಸ್ ಪಲ್ಟಿಯಾಗಿ 40 ಮಕ್ಕಳಿಗೆ ಗಾಯ, ಆಸ್ಪತ್ರೆಗೆ ದಾಖಲು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.