EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


Team Udayavani, Apr 27, 2024, 6:55 AM IST

ec-aa

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣವನ್ನು ಶೇ.72ಕ್ಕೆ ಹೆಚ್ಚಿಸಬೇಕೆಂದು ಚುನಾವಣ ಆಯೋಗ ನಡೆಸಿದ ಪ್ರಯತ್ನಗಳಿಗೆ ಮೊದಲ ಹಂತದ 14 ಕ್ಷೇತ್ರಗಳ ಮತದಾನದಲ್ಲಿ ನಿರೀಕ್ಷಿತ ಯಶಸ್ಸು ಕಂಡಿಲ್ಲ. ಈ ಬಾರಿಯ ಮತದಾನದ ಮುಕ್ತಾಯದ ವೇಳೆ ಅಂದಾಜು ಮತದಾನ 69.23 ಆಗಿತ್ತು. 2019ರಲ್ಲಿ 68.81 ಆಗಿತ್ತು. ಅದರಂತೆ ಕಳೆದ ಲೋಕಸಭೆ ಚುನಾವಣೆಗೆ ಹೊಲಿಸಿದರೆ ಕೇವಲ ಶೇ.0.42 ಅಷ್ಟೇ ಹೆಚ್ಚಳ ಕಂಡಿದೆ.
ಶುಕ್ರವಾರ ಮತದಾನ ನಡೆದ 14 ಕ್ಷೇತ್ರಗಳ ಪೈಕಿ ಬಹುತೇಕ ಕ್ಷೇತ್ರಗಳಲ್ಲಿ ಮತದಾನ ಪ್ರಮಾಣ ಸ್ವಲ್ಪ ಮಟ್ಟಿಗೆ ಏರಿಕೆ ಕಂಡಿದೆ. ಆದರೆ, ಶೇ.72ರ ಗುರಿ ತಲುಪುವ ಚುನಾವಣ ಆಯೋಗದ ಪ್ರಯತ್ನಗಳಿಗೆ ಇದು ಸಾಕಾಗಲಿಕ್ಕಿಲ್ಲ. ಎರಡನೇ ಹಂತದಲ್ಲಿ ಮೇ 7ರಂದು ಉಳಿದ 14 ಕ್ಷೇತ್ರಗಳಲ್ಲಿ ನಡೆಯುವ ಮತದಾನದ ಮೇಲೆ ಚುನಾವಣಾ ಆಯೋಗದ ಗುರಿ ಸಾಧನೆ ಅವಲಂಬಿತವಾಗಿದೆ.

ಚುನಾವಣ ಆಯೋಗದ ಪ್ರಯತ್ನಗಳಿಗೆ ಯಥಾರೀತಿ ಹಿನ್ನಡೆ ಉಂಟಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿ. ಬೆಂಗಳೂರು ಗ್ರಾಮಾಂತರ ಸಹಿತ ನಗರ ವ್ಯಾಪ್ತಿಯ ಮೂರು ಲೋಕಸಭೆ ಕ್ಷೇತ್ರಗಳಲ್ಲಿ ಮತದಾನ ಪ್ರಮಾಣದಲ್ಲಿ ಹೆಚ್ಚಿನ ವ್ಯತ್ಯಾಸವೇನು ಕಂಡು ಬಂದಿಲ್ಲ. ಬೆಂಗಳೂರು ಗ್ರಾಮಾಂತರದಲ್ಲಿ ಕಳೆದ ಬಾರಿ ಶೇ. 64.09 ಆಗಿದ್ದರೆ, ಈ ಬಾರಿ ಶೇ.67.29 ಮತದಾನ ಆಗಿದೆ. ಬೆಂಗಳೂರು ಉತ್ತರದಲ್ಲಿ ಕಳೆದ ಬಾರಿ ಶೇ.51.26 ಮತದಾನ ಆಗಿದ್ದರೆ, ಈ ಬಾರಿ ಶೇ.52.81 ಆಗಿದೆ. ಬೆಂಗಳೂರು ಕೇಂದ್ರದಲ್ಲಿ ಕಳೆದ ಅತಿ ಕಡಿಮೆ ಶೇ.50.84 ಆಗಿದ್ದರೆ, ಈ ಬಾರಿ ಶೇ.52.81 ಮತದಾನ ಆಗಿದೆ. ಮೊದಲ ಹಂತದಲ್ಲಿ ಮತದಾನ ನಡೆದ 14 ಕ್ಷೇತ್ರಗಳ ಪೈಕಿ ಇದು ಅತಿ ಕಡಿಮೆ ಮತದಾನ ಆಗಿದೆ.

ಉಳಿದಂತೆ ಹಾಸನ, ಚಿತ್ರದುರ್ಗ, ತುಮಕೂರು, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಕಳೆದ ಬಾರಿಗಿಂತ ಒಂದೆರಡು ಪರ್ಸಂಟ್‌ ಮತದಾನ ಹೆಚ್ಚಾಗಿದ್ದರೆ, ದಕ್ಷಿಣ ಕನ್ನಡ, ಬೆಂಗಳೂರು ದಕ್ಷಿಣದಲ್ಲಿ ಕಳೆದ ಬಾರಿಗಿಂತ ಕಡಿಮೆ ಮತದಾನ ಆಗಿದೆ.

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.