UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ


Team Udayavani, Apr 27, 2024, 10:59 AM IST

4-uv-fusion

ಇತ್ತೀಚಿನ ಹವಾಮಾನ ಏರಿಳಿತದ ಕಾರಣ ಯಾವಾಗ ಬೇಕಾದರೂ ಹವಾಮಾನ ಏರು ಪೇರುಗಾಬಹುದು. ಪ್ರಸ್ತುತ ಹೆಚ್ಚಾಗುತ್ತಿರುವ ಜಾಗಾತಿಕ ತಾಪಮನದಿಂದ ಬಿಸಿಲ್ಲಿನ ಪ್ರಮಾಣ ಹೆಚ್ಚಾಗಿದ್ದು ದಾರಿಯಲ್ಲಿ ನಡೆದಾಡಲು ತೊಂದರೆಯಾಗುತ್ತಿದೆ. ಎಲ್ಲಿ ನೋಡಿದರೂ ಬಿಸಿಲಿನ ಬೇಗೆಯಲ್ಲಿ ಸುಡುತ್ತಿದ್ದು ತಂಪಾಗಿರುವ ಜಾಗವಿದ್ದರೆ ಅದು ಈ ಹೊಂಗೆ ಮರ ಮಾತ್ರ ಎಂದು ಹೇಳಬಹುದು.

ಬಡವರ ಮನೆ ಊಟ ಚೆಂದ ಹೊಂಗೆ ಮರದ ನಿದ್ದೆ ಚಂದ ವೆಂಬಗಾದೆ ಮಾತು ನೆನಪಿಗೆ ಬರುತ್ತದೆ. ಈ ಬಿಸಿಲಿಗೆ ಹೊಂಗೆ ಮರದ ಕೇಳಗೆ ನಿಂತರೆ ಸಾಕು, ತಣ್ಣಗಿರುವ ನೀರಿನಲ್ಲಿ ಮುಳುಗಿದಂತೆಯಾಗುವ ತಂಪಾದ ಗಾಳಿಯನ್ನು ಹೊಂಗೆ ಮರ ನೀಡುತ್ತದೆ. ಈ ಮರವು ವಸಂತ ಕಾಲದಲ್ಲಿ ಹೆಚ್ಚಾಗಿ ಕಾಣಿಸುವುದು ಸಾಮಾನ್ಯ ಹಾಗೆ ದಣಿದ ಜೀವಗಳ ಆಶ್ರಯ ತಾಣ ಮತ್ತು ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಎಂದು ಕರೆಯಬಹುದು. ಹೊಂಗೆ ಮರ ಕೇವಲ ನೇರಳಿಗೆ ಮಾತ್ರವಲ್ಲದೆ ಹೊಂಗೆ ಮರವು ಬಹಳಷ್ಟು ಔಷಧೀಯ ಗುಣಗಳನ್ನು ಹೊಂದಿದು ಹೊಂಗೆ ಮರದ ಬೀಜದಿಂದ ಮಧುಮೇಹ ನಿವಾರಣೆ, ತಲೆಯ ಕೂದಲಿನ ಉದುರಿವಿಕೆಯನ್ನು ತಡೆಯಲು, ಚರ್ಮ ರೋಗ, ಕೈಕಾಲು ಮತ್ತು ಕೀಲು ನೋವಿಗೆ ಇದರ ಎಣ್ಣೆಯನ್ನು ಬಳಸುತ್ತಾರೆ. ಅನೇಕ ವೈದ್ಯಕೀಯ ಕ್ಷೇತ್ರದಲ್ಲಿ ಇದ್ದನ್ನು ಬಳಸುವುದನ್ನು ಕಾಣಬಹುದು.

ಇದು ಸಾವಯವ ಕೃಷಿಗೆ ಪೂರಕವಾಗಿದ್ದು ಇದರ ಎಣ್ಣೆ ಯನ್ನು ವಾಹನಗಳಿಗೆ ಇಂಧನವಾಗಿ ಉಪಯೋಗಿಸಬಹುದು. ಹೊಂಗೆ ಮರ ಬಹಳ ಹಿಂದಿನ ಕಾಲದಿಂದಲೂ ಭಾರತೀಯರಿಗೆ ಚಿರಪರಿಚಿತವಿರುವ ಮರ.

ಸಂಸ್ಕೃತದಲ್ಲಿ ಕರಂಜ,ನಕ್ತಮಾಲ,ಆಂಗ್ಲ ಭಾಷೆಯಲ್ಲಿ ಇಂಡಿಯನ್‌ ಬೀಚ್‌ ಕನ್ನಡದಲ್ಲಿ ಹೊಂಗೆ ಮರ ಎಂದು ಕರೆಯುತ್ತಾರೆ. ರೈತರು ಗದ್ದೆ ಮತ್ತು ಹೊಲಗಳ ಬದಿಯಲ್ಲಿ, ನೀರಿನ ನಾಲೆಗಳ ಬದಿಯಲ್ಲಿ ಈ ಮರವನ್ನು ಬೆಳೆಸುವುದು, ಬರಡು ಪ್ರದೇಶಗಳಲ್ಲಿಯೂ ಚೆನ್ನಾಗಿ ಈ ಮರ ಬೆಳೆಯುತ್ತದೆ. ಕುಳ್ಳು ಕಾಂಡದ ಇದು ಹರಡಿ ವಿಸ್ತಾರವಾಗಿ ಬೆಳೆಯುವುದು ಜೊತೆಗೆ ಇದು ನಿತ್ಯಹಸುರಿನ ಮರ ಹಾಗೈ ಇದರ ವೈಜ್ಞಾನಿಕ ಹೆಸರು ಪೊಂಗಾಮಿಯಾ ಪಿನ್ನಾಟ. ಇದು ಲೆಗ್ಯುಮಿನೋಸೀ ಸಸ್ಯಕುಟುಂಬಕ್ಕೆ ಸೇರಿದೆ. ಬೇಗೆಯಲ್ಲಿ ಇದರ ನೆರಳು ಬಹುಹಿತ.

-ನಿತಿನ್‌

ಎಸ್‌ಡಿಎಂ ಕಾಲೇಜು, ಉಜಿರೆ

ಟಾಪ್ ನ್ಯೂಸ್

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-uv-fusion

UV Fusion: ಮೃಗಗಳ ಜಗತ್ತು

14-uv-fusion

Women: ಕ್ಷಮಯಾ ಧರಿತ್ರಿ

13-constitution

Constitution: ವಿಶ್ವಕ್ಕೆ ಮಾದರಿ ನಮ್ಮ ಸಂವಿಧಾನ

9-uv-fusion

UV Fusion: ಸ್ವಕಲಿಕೆ ಮತ್ತು ಆತ್ಮಸ್ತೈರ್ಯ

8-uv-fusion-1

UV Fusion: ಭೂತ ಭವಿಷ್ಯ ಬಿಟ್ಟು ಈ ಕ್ಷಣ ಜೀವಿಸಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

1-siddu

Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

Trucking: ರಾಜ್ಯದಲ್ಲಿ ಚಾರಣಕ್ಕೆ ಕಡಿವಾಣ ಸ್ತುತ್ಯರ್ಹ

POlice

Belthangady: ಅಕ್ರಮ ಗೋ ಸಾಗಾಟ, ಐದು ಹಸು ವಾಹನ ವಶಕ್ಕೆ

Exam 3

UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್‌ 18, 19ಕ್ಕೆ ಸಿಇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.