ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ


Team Udayavani, Apr 27, 2024, 2:18 PM IST

ಈಶ್ವರ ಖಂಡ್ರೆ

ಬೀದರ್: ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು, ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ರಾಜ್ಯದಲ್ಲಿ ಬರದಿಂದ ಆಗಿರುವ ಬೆಳೆ ನಷ್ಟಕ್ಕೆ ಹಾಗೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಪರಿಹಾರ ಕಲ್ಪಿಸಲು ಎನ್.ಡಿ.ಆರ್.ಎಫ್. ನಿಯಮಾವಳಿಗಳ ರೀತಿ 18,171 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿ, ಅನಗತ್ಯ ವಿಳಂಬ ಮಾಡಿ, ರಾಜ್ಯ ಜನತೆಗೆ ಘೋರ ಅನ್ಯಾಯ ಮಾಡಿತ್ತು ಎಂದರು.

ಪರಿಹಾರ ನೀಡಲು ನಿರ್ದೇಶಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಬಳಿಕ ಆಗಬಹುದಾದ ಮುಖಭಂಗ ತಪ್ಪಿಸಿಕೊಳ್ಳಲು ಒಂದು ವಾರದೊಳಗೆ ಪರಿಹಾರ ನೀಡುವುದಾಗಿ ತಿಳಿಸಿದ್ದ ಕೇಂದ್ರ ಸರ್ಕಾರ ಈಗ 3454 ಕೋಟಿ ರೂ. ಪರಿಹಾರ ಮಾತ್ರ ಘೋಷಿಸಿದೆ. ರಾಜ್ಯದಲ್ಲಿ ಆಗಿರುವ ನಷ್ಟ ಅಪಾರವಾಗಿದ್ದು, ಕೂಡಲೇ ಉಳಿದ ಹಣವನ್ನು ನ್ಯಾಯ ಸಮ್ಮತವಾಗಿ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Basavakalyan ಡಾ| ಭೈರಪ್ಪಗೆ ಶ್ರೀ ಚನ್ನರೇಣುಕ ಬಸವ ಪ್ರಶಸ್ತಿ

Untitled-1

Bidar; ಖರ್ಗೆಯವರು ಗಾಂಧಿ ಕುಟುಂಬದ ವಾಚ್‌ ಮ್ಯಾನ್‌ ಅಲ್ಲ ಎಂದು ಸಾಬೀತು ಮಾಡಲಿ: ಛಲವಾದಿ

bidarBidar; ಬಸವಕಲ್ಯಾಣದಲ್ಲಿ ಮಾನವ ಸರಪಳಿಗೆ ಚಾಲನೆ

Bidar; ಬಸವಕಲ್ಯಾಣದಲ್ಲಿ ಮಾನವ ಸರಪಳಿಗೆ ಚಾಲನೆ

Bidar; ಹಿಂದಿ ದಿನಾಚರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Bidar; ಹಿಂದಿ ದಿನಾಚರಣೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Swabhimani Kalyan Parva in Basavakalyan on  Oct 19th and 20th

Bidar: ಅ.19, 20ರಂದು ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.