Desi Swara: ಪೋಲೆಂಡ್‌ ಕನ್ನಡಿಗರ ಸಂಘ: ಸಂಭ್ರಮದ ಯುಗಾದಿ ಆಚರಣೆ

ಹಬ್ಬದ ಹೋಳಿಗೆ ಊಟವನ್ನು ಎಲ್ಲರೂ ಆಸ್ವಾದಿಸಿದರು.

Team Udayavani, Apr 27, 2024, 10:05 AM IST

Desi Swara: ಪೋಲೆಂಡ್‌ ಕನ್ನಡಿಗರ ಸಂಘ: ಸಂಭ್ರಮದ ಯುಗಾದಿ ಆಚರಣೆ

ವಾರ್ಸಾ:ಪೋಲೆಂಡ್‌ ಕನ್ನಡಿಗರ ಸಂಘದವರು ಎ.14ರಂದು ಯುಗಾದಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು. ಈ ಬಾರಿಯ ಕಾರ್ಯಕ್ರಮವನ್ನು ಓರ್ಸಿ ಪೋಲಾ° ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಪ್ರವೇಶ ದ್ವಾರದಿಂದ ಮುಖ್ಯ ಸಭಾಂಗಣದವರೆಗೂ ಯುಗಾದಿ ಹಬ್ಬಕ್ಕೆ ಹೋಲುವಂತಹ ಅಲಂಕಾರ ಮಾಡಲಾಗಿತ್ತು. ಮಾವಿನ ಎಲೆಗಳ ತೋರಣ ಅಲ್ಲಲ್ಲಿ ರಾರಾಜಿಸುತ್ತಿತ್ತು.

ಸಮೃದ್ಧಿ ಮತ್ತು ಸಂತೋಷಭರಿತ ವರ್ಷಕ್ಕಾಗಿ ದೇವರ ಆಶೀರ್ವಾದವನ್ನು ಪಡೆಯಲು ಮಂತ್ರಗಳನ್ನು ಪಠಿಸಿ, ಪೂಜೆಯನ್ನು ನೆರವೇರಿಸಲಾಯಿತು. ಜೀವನದಲ್ಲಿ ಸುಖ-ದುಃಖ ನೋವು-ನಲಿವುಗಳ ಜತೆ ಸಮತೋಲನ ಸಾಧಿಸಿಕೊಂಡು ಹೋಗಬೇಕೆಂಬ ಜೀವನ ಪಾಠವನ್ನು ಎಲ್ಲರೂ ಬೇವು-ಬೆಲ್ಲ ಮಿಶ್ರಣ ತಿನ್ನುವ ಮೂಲಕ ಅರಿತರು.

ಕನ್ನಡಿಗರ ಶ್ರೀಮಂತ ಪರಂಪರೆ, ಸಂಸ್ಕೃತಿಯನ್ನು ಹಾಡಿಹೊಗಳಲು ಹಲವಾರು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು. ಹಲವಾರು ವಾರಗಳ ಮುಂಚೆಯೇ ಕಲಾವಿದರು ಸಾಂಸ್ಕೃತಿಕ ಚಟುವಟಿಕೆಗಳಿಗೆ ಭರದಿಂದ ಅಭ್ಯಾಸ ನಡೆಸಿದರು. ಗಾಯನ, ನೃತ್ಯ, ಮತ್ತು ಕಿರುನಾಟಕ ಒಳಗೊಂಡಂತೆ ವಿವಿಧ ಪ್ರದರ್ಶನಗಳು ನೋಡುಗರ ಮನಸೆಳೆದವು.

ನೆರೆದ ಎಲ್ಲ ಪ್ರೇಕ್ಷಕರನ್ನು ಖುಷಿಗೊಳಿಸಲು ಹಲವಾರು ಗುಂಪು ಚಟುವಟಿಕೆಗಳನ್ನು ನಡೆಸಿಕೊಡಲಾಯಿತು. ಆಕರ್ಷಕ ಬಹುಮಾನ ವಿತರಿಸಲಾಯಿತು. ಮಕ್ಕಳ ಜಾನಪದ ನೃತ್ಯ ಹಾಗೂ ಸಾಂಪ್ರದಾಯಿಕ ಉಡುಗೆ ತೊಟ್ಟವರಿಂದ ನಡೆದ ರಾಂಪ್‌ ವಾಕ್‌ ಎಲ್ಲರ ಕಣÕಳೆಯಿತು. ತುಂಬು ಸಭಾಂಗಣದಲ್ಲಿ ಕಿಕ್ಕಿರಿದ ಜನ ಶಿಳ್ಳೆ-ಚಪ್ಪಾಳೆಯೊಂದಿಗೆ ಕಾರ್ಯಕ್ರಮವನ್ನು ಆನಂದಿಸಿದರು. ಹಬ್ಬವೆಂದರೆ ಊಟಕ್ಕೆ ಬಹು ಪ್ರಾಮುಖ್ಯ. ಹಬ್ಬದ ಹೋಳಿಗೆ ಊಟವನ್ನು ಎಲ್ಲರೂ ಆಸ್ವಾದಿಸಿದರು.

ಮೂಲಭೂತವಾಗಿ ಯುಗಾದಿಯನ್ನು ಪೂರ್ಣ ಸಂತೋಷ ಹಾಗೂ ಧಾರ್ಮಿಕ ಮನೋಭಾವದಿಂದ ಆಚರಿಸಲಾಯಿತು. ಎಲ್ಲ ಸದಸ್ಯರು ಈ ಕಾರ್ಯಕ್ರಮವನ್ನು ಸುಗಮವಾಗಿ ಮತ್ತು ಸ್ಮರಣೀಯವಾಗಿರಿಸಲು ಬಹಳ ಶ್ರಮಪಟ್ಟರು.

ಪೋಲೆಂಡ್‌ ಕನ್ನಡಿಗರು ಕನ್ನಡದ ಸಾಂಸ್ಕೃತಿಕ ಹಾಗೂ ಧಾರ್ಮಿಕ ಮೌಲ್ಯವನ್ನು ಹೊರದೇಶದಲ್ಲೂ ಹೆಚ್ಚಿಸಿದ್ದಾರೆ ಎಂಬುದು ಮನದಟ್ಟಾಗಿದೆ, 2024ರ ಯುಗಾದಿ ಹಬ್ಬ ಸದಾ ನೆನಪಿನಲ್ಲಿ ಉಳಿಯಲಿದೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

Navaratri 2024: ನವ ರೂಪದಲ್ಲಿ ದೇವಿಯ ದೈವಿಕ ನವರಾತ್ರಿಗಳು-ಶಕ್ತಿಯ ಸಂಕೇತ ಶೈಲಪುತ್ರಿ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ವಿಶ್ವಬ್ರಾಹ್ಮಣ ಒಕ್ಕೂಟ ಮಸ್ಕತ್‌: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

ಯಕ್ಷಧ್ರುವ ಪಟ್ಲ ಫೌಂಡೇಶನ್‌: 75 ದಿನಗಳ ಯಕ್ಷಯಾನ ಸಮಾರೋಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.