Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ


Team Udayavani, Apr 27, 2024, 5:46 PM IST

s suresh kumar

ಬಳ್ಳಾರಿ: ಕಾಂಗ್ರೆಸ್ ಪಕ್ಷ ತಮ್ಮ ಚಿಹ್ನೆ ಬದಲು ಮಾಡಿದ್ದಾರೆಯೇ? ಹಸ್ತದ ಬದಲು ಚೊಂಬು ಸಿಂಬಲ್ ಮಾಡಿಕೊಂಡಿದ್ದಾರೆ. ರಾಹುಲ್ ಭಾಷಣದಲ್ಲಿ ಹಸ್ತದ ಚಿಹ್ನೆ ಬದಲು ಚೊಂಬು ತೋರಿಸುತ್ತಿರುವ ಹಿನ್ನೆಲೆಯಲ್ಲಿ ಬದಲಾವಣೆ ಮಾಡಿಕೊಂಡಿದ್ದಾರೆಯೇ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಹೋದಲ್ಲಿ ಬಂದಲ್ಲಿ ಚೊಂಬು ಹಿಡಿದುಕೊಂಡಿದ್ದಾರೆ. ರಾಜ್ಯದಲ್ಲಿ ಚೊಂಬುಗಳ ಗುತ್ತಿಗೆ ಪಡೆದಿರುವ ಮತ್ತು ಇದೀಗ ಜನರಿಗೆ ಚೆಂಬು ನೀಡುವ ಪಕ್ಷವೆಂದರೆ ಅದು ಕಾಂಗ್ರೆಸ್. ಅಭಿವೃದ್ಧಿ ಕಾರ್ಯಕ್ಕೆ ಹಣ ನೀಡದೆ ರಾಜ್ಯದ ಜನರಿಗೆ ಚೊಂಬು ನೀಡಿದ್ದಾರೆ. ಹತ್ತು ತಿಂಗಳಿಂದ ಒಬ್ಬರಿಗೆ ನಿರುದ್ಯೋಗಿ ಭತ್ಯೆ ನೀಡಿಲ್ಲ. ಯುವಕರಿಗೆ ಕಾಂಗ್ರೆಸ್ ಚೊಂಬು‌ ನೀಡಿದೆ. ರೈತರಿಗೆ ನೀಡುವ ಹಣ ಕೂಡ ಸಂಪೂರ್ಣ ನಿಲ್ಲಿಸಿ ರೈತರಿಗೆ ಚೊಂಬು ನೀಡಿದೆ. ಮಹಿಳೆಯರಿಗೆ ಉಚಿತ ಬಸ್ ಎಂದು‌ ಕೆಂಪು ಬಸ್ ಸೀಮಿತ ಮಾಡಿದ್ರು ಬಸ್ ಕಡಿಮೆ ಮಾಡಿದ್ರು, ಸಾರಿಗೆ ದರ ಹೆಚ್ಚು ಮಾಡಿ ಚೊಂಬು ನೀಡಿದರು. ಕರೆಂಟ್ ಫ್ರೀ ಎಂದು ಅದಕ್ಕೆ ನೂರಾರು ಕಂಡಿಷನ್ ಹಾಕಿ ಯೂನಿಟ್ ದರ ಜಾಸ್ತಿ‌ ಮಾಡಿ ಚೊಂಬು ನೀಡಿದೆ. 5 ಕೆಜಿ ಅಕ್ಕಿ‌ ಫ್ರೀ ಎಂದ್ರು ಕೇಂದ್ರದ ಅಕ್ಕಿಗೆ ತಮ್ಮ ಲೇಬಲ್ ಹಾಕಿ ಕೊಟ್ಟು ಜನರಿಗೆ ಚೊಂಬು ನೀಡಿದರು. ಪರೀಕ್ಷೆ ವಿಚಾರದಲ್ಲಿ ಮಕ್ಕಳ ಜೊತೆಗೆ ಪೋಷಕರಿಗೆ ಗೊಂದಲ ನೀಡಿ ಚೊಂಬು ನೀಡಿದರು. ಸಿಎಂ ಡಿಸಿಎಂಗೆ ಜನರು ಹೇಗೆ ಚೊಂಬು ಕೊಡಬೇಕೆಂದು ಗೊತ್ತಿದೆ ಎಂದು ಸುರೇಶ್ ಕುಮಾರ್ ಟೀಕೆ ಮಾಡಿದರು.

ಗರೀಬಿ‌ ಹಠಾವೋ ಸ್ಲೋಗನ್ ನೀಡಿ ಇಂದಿರಾ ಗಾಂಧಿಯವರ ಕಾಂಗ್ರೆಸ್ ಪಕ್ಷ ಬಡತನವನ್ನೇ ಜನರಿಗೆ ಕೊಡುಗೆ ನೀಡಿದೆ. ಚೊಂಬುಗಳ ಸರದಾರ ಕಾಂಗ್ರೆಸ್ ಪಕ್ಷ. ಬಿಸಿಲಿನಿಂದ ಬಸವಳಿದಂತೆ ಕಾಂಗ್ರೆಸ್ ಆಡಳಿತದಿಂದ ಜನರು ಬಸವಳಿದಿದ್ದಾರೆ. ಧನ್ಯವಾದಗಳ ಮೂಲಕ ಜನರೇ ಜೂನ್ 4ರಂದು ಕಾಂಗ್ರೆಸ್ ಗೆ ಚೊಂಬು ನೀಡುತ್ತಾರೆ ಎಂದರು.

ಜೆಡಿಎಸ್ ಬಿಜೆಪಿ ಕಾರ್ಯಕರ್ತರು ‌ಜಂಟಿ ಕಾರ್ಯಚರಣೆ ಮಾಡಿದ್ದು ನಿನ್ನೆಯ 14 ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಹಾಸನನದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಚಾರಿತ್ರ್ಯ ಹರಣ ಮಾಡುವುದು ಹೆಚ್ಚಾಗಿದೆ. ಮಾಧ್ಯಮಗಳು ವಿಶ್ಲೇಷಣೆ ಮಾಡಬೇಕು. ಯಾವುದೊ ಒಂದು ಚಾನೆಲ್ ಪ್ರಸಾರ ಮಾಡಿದ್ದಾರೆ. ಇದು ಚುನಾವಣೆ ಸಂದರ್ಭದಲ್ಲಿ ಪರಿಶೀಲಿಸಬೇಕು ಎಂದರು.

ಬೆಂಗಳೂರಿನಲ್ಲಿ ಮತದಾನ ಕಡಿಮೆಗೆ ಪರೋಕ್ಷವಾಗಿ ಜನರ ಜೊತೆ ಆಯೋಗ ಕೂಡ ಕಾರಣ ಎಂದು ಸುರೇಶ್ ಕುಮಾರ್ ಹೇಳಿದರು.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.