![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 28, 2024, 12:02 AM IST
ಬೆಂಗಳೂರು: ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಾಧ್ಯಮಗಳ ಮುಂದೆ ತೋರಿಸಿ ತಮ್ಮ ಜೇಬಲ್ಲಿಟ್ಟುಕೊಂಡಿದ್ದ ಪೆನ್ ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯಿತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಹಾಸನ ನಾಯಕರ ವಿರುದ್ಧ ಲೈಂಗಿಕ ಹಗರಣ ಆರೋಪ ಬರುತ್ತಿದ್ದು, ಈ ಬಗ್ಗೆ ಎಸ್ಐಟಿ ತನಿಖೆ ಮಾಡಬೇಕು ಎಂದು ಕೇಳಿರುವ ಪ್ರಶ್ನೆಗೆ ಡಿಕೆಶಿ ಈ ರೀತಿ ಉತ್ತರಿಸಿದರು.
ಕುಮಾರಸ್ವಾಮಿ ತೋರಿಸುತ್ತಿದ್ದ ಪೆನ್ ಡ್ರೈವ್ ಯಾವುದು, ಅದರಲ್ಲಿ ಏನಿದೆ ಎಂಬುದು ಆಗ ನನಗೆ ಗೊತ್ತಿರಲಿಲ್ಲ. ಅದರಲ್ಲಿ ಏನಿದೆ ಎಂದು ಈಗ ಗೊತ್ತಾಯಿತು. ಈ ಪೆನ್ ಡ್ರೈವ್ ಬಗ್ಗೆ ಕುಮಾರಣ್ಣನಿಗೆ ಚೆನ್ನಾಗಿ ಗೊತ್ತು. ಅವರ ಜೇಬಿನಲ್ಲೇ ಇಟ್ಟುಕೊಂಡಿದ್ದನ್ನು ಮಾಧ್ಯಮದವರಿಗೆ ತೋರಿಸಿದ್ದರು. ಹೀಗಾಗಿ ಇದರ ಬಗ್ಗೆ ಕುಮಾರಸ್ವಾಮಿ ಅವರನ್ನು ನೀವು ಕೇಳಬೇಕು. ಇದಕ್ಕೆ ಉತ್ತರಿಸಲು ಅವರೇ ಸೂಕ್ತ ವ್ಯಕ್ತಿ ಎಂದರು.
ಮಾಧ್ಯಮಗಳು ಈ ಹಗರಣದ ವಿಚಾರದಲ್ಲಿ ಸುಳ್ಳು ಹೇಳುತ್ತಿವೆ. ಅದು ಬರೀ ಹಾಸನದ ನಾಯಕನದಲ್ಲ. ಹಾಸನ ಲೋಕಸಭಾ ಕ್ಷೇತ್ರದ ಎನ್ಡಿಎ ಮೈತ್ರಿ ಕೂಟದ ಅಭ್ಯರ್ಥಿಯದ್ದು, ಸಂಸದನದ್ದು. ಹೀಗಾಗಿ ಈ ವಿಚಾರವಾಗಿ ಪ್ರಧಾನಿ, ವಿಜಯೇಂದ್ರ, ಶೋಭಕ್ಕ, ಅಶೋಕ್, ಕುಮಾರಣ್ಣ, ಗಂಡಸ್ತನದ ಬಗ್ಗೆ ಮಾತನಾಡುತ್ತಿದ್ದ ಡಾ| ಅಶ್ವತ್ಥನಾರಾಯಣ ಉತ್ತರಿಸಬೇಕು ಎಂದು ತಾಕೀತು ಮಾಡಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.