Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

ನಾವು ನಮ್ಮ ಆತ್ಮಗೌರವಕ್ಕಾಗಿ ಉತ್ತಮವಾಗಿ ಆಡಲು ಬಯಸಿದ್ದೇವೆ... ಅಭಿಮಾನಿಗಳಿಗಾಗಿ...

Team Udayavani, Apr 28, 2024, 8:59 PM IST

1-qqwewqeeqwe

ಅಹಮದಾಬಾದ್: ಮಧ್ಯಮ ಓವರ್‌ಗಳಲ್ಲಿ ಸ್ಪಿನ್ ಎದುರು ಸ್ಟ್ರೈಕ್ ರೇಟ್‌ನ ನಿರಂತರ ಚರ್ಚೆ ನಡೆಯುತ್ತಿರುವ ವೇಳೆ, ಟೀಕೆಗಳ ಕುರಿತು ವಿರಾಟ್ ಕೊಹ್ಲಿ ಭಾನುವಾರ ಪ್ರತಿಕ್ರಿಯೆ ನೀಡಿದ್ದು,’ನನ್ನ ಆಟದ ವಿಧಾನವನ್ನು ಪ್ರಶ್ನಿಸುವವರಿಗಿಂತ ನನಗೆ ನನ್ನ ಆಟ ಚೆನ್ನಾಗಿ ತಿಳಿದಿದೆ’ ಎಂದು ಪ್ರತಿಕ್ರಿಯಿಸಿದ್ದಾರೆ.

ಭಾನುವಾರ ಗುಜರಾತ್ ಟೈಟಾನ್ಸ್ ವಿರುದ್ಧ ರಾಯಲ್ ಚಾಲೆಂಜರ್ ಬೆಂಗಳೂರು ತಂಡ ಒಂಬತ್ತು ವಿಕೆಟ್‌ಗಳ ಜಯ ಸಾಧಿಸಿದ ಬಳಿಕ ಮಾತನಾಡಿದರು. ಕೊಹ್ಲಿ 44 ಎಸೆತಗಳಲ್ಲಿ 70 ರನ್ ಗಳಿಸಿದ್ದರು.

“ನೀವು 15 ವರ್ಷಗಳ ಕಾಲ ಇದನ್ನು ಏಕೆ ಮಾಡುತ್ತೀರಿ ಎಂಬುದಕ್ಕೆ ಒಂದು ಕಾರಣವಿದೆ, ನನಗಿದು ನನ್ನ ಕೆಲಸ ಮಾಡುವುದಾಗಿದೆ. ಜನರು ಏನು ಬೇಕಾದರೂ ಮಾತನಾಡಬಹುದು, ಅವರು ನನ್ನ ಸ್ಟ್ರೈಕ್ ರೇಟ್ ಮೇಲೆರಲು ಸಾಧ್ಯವಾಗದ ಬಗ್ಗೆ ಮಾತನಾಡಬಹುದು ಮತ್ತು ನಾನು ಸ್ಪಿನ್ ಚೆನ್ನಾಗಿ ಆಡುತ್ತಿಲ್ಲ ಅನ್ನಬಹುದು. ಆದರೆ ಆಟದ ಬಗ್ಗೆ ನಿಮಗೆ ಚೆನ್ನಾಗಿ ಗೊತ್ತಿದೆ’ ಎಂದು ಪಂದ್ಯದ ನಂತರ ಕೊಹ್ಲಿ ತಿರುಗೇಟು ನೀಡಿದ್ದಾರೆ.

“ನಾವು ನಮ್ಮ ಆತ್ಮಗೌರವಕ್ಕಾಗಿ ಉತ್ತಮವಾಗಿ ಆಡಲು ಬಯಸಿದ್ದೇವೆ, ನಮ್ಮನ್ನು ಬೆಂಬಲಿಸಿದ ಅಭಿಮಾನಿಗಳಿಗಾಗಿ ನಾವು ಆಡಲು ಬಯಸುತ್ತೇವೆ, ನಾವು ಅಗತ್ಯವಿರುವ ಮಾನದಂಡಗಳಿಗೆ ಅನುಗುಣವಾಗಿ ಟೂರ್ನಮೆಂಟ್‌ನಲ್ಲಿ ಇದುವರೆಗೆ ಆಡಿಲ್ಲ ಎಂದು ನಮಗೆ ತಿಳಿದಿದೆ ನಾವು ಬಹಳಷ್ಟು ಮಾಡಬಹುದು ಎಂದು ನಮಗೆ ತಿಳಿದಿದೆ. ಅದನ್ನು ನಾವು ಪ್ರಯತ್ನಿಸುತ್ತೇವೆ ಮತ್ತು ಮಾಡುತ್ತೇವೆ ಎಂದು ವಿಶ್ವಾಸದ ನುಡಿಗಳನ್ನಾಡಿದರು.

ವಿಲ್ ಜಾಕ್ಸ್ ಅತ್ಯದ್ಭುತ ಶತಕದ ಬಗ್ಗೆ ಮಾತನಾಡಿದ ಕೊಹ್ಲಿ “ಅದ್ಭುತ, ಆರಂಭದಲ್ಲಿ ಅವರು ಬ್ಯಾಟಿಂಗ್‌ಗೆ ಬಂದಾಗ, ಅವರು ಬಯಸಿದಂತೆ ಚೆಂಡನ್ನು ಹೊಡೆಯಲು ಸಾಧ್ಯವಾಗಲಿಲ್ಲ ಎಂದು ಅವರು ಬೇಸರಗೊಂಡಿದ್ದರು. ಅವರು ಎಷ್ಟು ಸ್ಫೋಟಕ ಆಟಗಾರನಾಗಬಹುದು ಎಂದು ನಮಗೆ ತಿಳಿದಿದೆ. ಮೋಹಿತ್‌ ಎಸೆದ ಓವರ್ ಗೇಮ್ ಚೇಂಜರ್ ಆಗಿತ್ತು, ನಾನು ಎದುರಿದ್ದು ಅವರ ಹೊಡೆತಗಳನ್ನು ನೋಡಲು ಸಂತೋಷವಾಯಿತು” ಎಂದರು.

“ನಾವು 19 ಓವರ್‌ಗಳಲ್ಲಿ ಗೆಲ್ಲುತ್ತೇವೆ ಎಂದು ನಾನು ಭಾವಿಸಿದ್ದೆ, ಆದರೆ ಅದನ್ನು 16 ರಲ್ಲಿ ಮಾಡುವುದು ಸಂಪೂರ್ಣವಾಗಿ ಅದ್ಭುತವಾಗಿದೆ’ ಎಂದರು.

ಜಾಕ್ಸ್, ಕೊಹ್ಲಿ ಜತೆ ಬ್ಯಾಟಿಂಗ್ ಮಾಡಿದ್ದು ಆತ್ಮವಿಶ್ವಾಸ ಮೂಡಿಸಿದೆ ಎಂದು ಹೇಳಿದರು.

ಸುನಿಲ್ ಗವಾಸ್ಕರ್ ಅವರಂತ ಹಿರಿಯರು ಗುರುವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ಎದುರಿನ ಪಂದ್ಯದಲ್ಲಿ 43 ಎಸೆತಗಳಲ್ಲಿ 51 ರನ್ ಮಾಡಿದಾಗ ಪ್ರಶ್ನೆ ಮಾಡಿದ್ದರು. ಇನ್ನೊಂದು ಬದಿಯಲ್ಲಿದ್ದ ರಜತ್ ಪಾಟಿದಾರ್ ಅವರು ಆಕ್ರಮಣಕಾರಿ ಆಟವಾಡಿ 20 ಎಸೆತಗಳಲ್ಲಿ 50 ರನ್ ಗಳಿಸಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್‌ ಅಭಿಮಾನಿಗಳು ಕರೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.