![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Apr 30, 2024, 11:09 PM IST
ಹುಬ್ಬಳ್ಳಿ: ರಾಜಕೀಯವಾಗಿ ನಮ್ಮನ್ನು ಮುಗಿಸಲು, ದೇವೇಗೌಡರ ಕುಟುಂಬದ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸಿದರೆ ಸುಮ್ಮನೆ ಇರುವುದಿಲ್ಲ. ನನ್ನ ಬಳಿ ಇರುವ ಪೆನ್ಡ್ರೈವ್ ಇವರಂತೆ ಅಶ್ಲೀಲದ್ದಲ್ಲ. ಡಿಸಿಎಂ ಭ್ರಷ್ಟಾಚಾರಕ್ಕೆ ಸಂಬಂಧಿಸಿದ್ದು. ಅದನ್ನು ಸಮಯ ಬಂದಾಗ ಬಹಿರಂಗಗೊಳಿಸುವೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ಚಿತ್ರನಟಿಯರಿಬ್ಬರು ಸೇರಿದಂತೆ ಹಲವರ ವಿರುದ್ಧದ ಡ್ರಗ್ಸ್ ಸೇವನೆ ಪ್ರಕರಣದ ಎಸ್ಐಟಿ ತನಿಖೆ ಏನಾಗಿದೆ ಎಂಬುದು ನಮ್ಮ ಕಣ್ಣ ಮುಂದೆಯೇ ಇದೆ. ಪೆನ್ಡ್ರೈವ್ ವಿಚಾರದಲ್ಲಿ ವಿಕೃತ ಮನಸ್ಸಿನ ಬಗ್ಗೆ ನಾನೇನು ಹೇಳುವುದಿಲ್ಲ. ಸತ್ಯ ಏನೆಂಬುದು ತನಿಖೆಯಿಂದ ಹೊರಬರಲಿ, ಒಂದು ಕೈನ ಎಲ್ಲ ಬೆರಳುಗಳು ಸಮವಾಗಿ ಇರುವುದಿಲ್ಲವಲ್ಲ ಎಂದು ಎಚ್ಡಿಕೆ ಹೇಳಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
You seem to have an Ad Blocker on.
To continue reading, please turn it off or whitelist Udayavani.