Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು
Team Udayavani, May 1, 2024, 12:41 AM IST
ಕಾಸರಗೋಡು: ಕಣ್ಣೂರು ಸಮೀಪದ ಕಣ್ಣಾಪುರ ಚೆರುಕುನ್ನು ಕುನ್ನೆಚ್ಚೇರಿ ಪೆಟ್ರೋಲ್ ಬಂಕ್ ಪರಿಸರದಲ್ಲಿ ಎ. 29ರಂದು ರಾತ್ರಿ 10.15ಕ್ಕೆ ಕಾರು ಹಾಗೂ ಗ್ಯಾಸ್ ಸಿಲಿಂಡರ್ ಹೇರಿಕೊಂಡು ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ಕಾಸರಗೋಡಿನ ಒಂದೇ ಕುಟುಂಬದ ಮಗು ಸಹಿತ ಐವರು ಮೃತಪಟ್ಟಿದ್ದಾರೆ.
ಕಾರು ಚಲಾಯಿಸುತ್ತಿದ್ದ ನೀಲೇಶ್ವರ ಸಮೀಪದ ಕಾಲಿಚ್ಚಾನಡ್ಕ ಶಾಸ್ತಾಂಪಾರ ಶ್ರೀಶೈಲದ ಕೆ.ಎನ್. ಪದ್ಮಕುಮಾರ್(59), ಸಂಬಂಧಿಕರಾದ ಬಂದಡ್ಕ ಸಮೀಪದ ಭೀಮನಡಿ ಮಂಟಪಂ ಕಮ್ಮಾಡತ್ ಚೂರಿಕ್ಕಾಡನ್ ಸುಧಾಕರನ್ (52), ಅವರ ಪತ್ನಿ ಅಜಿತಾ (35), ಅಜಿತಾ ಅವರ ತಂದೆ ಪುತ್ತೂರು ಕೊಳುಮ್ಮಲ್ ಕೃಷ್ಣನ್ (65), ಅಜಿತಾ ಅವರ ಸಹೋದರ ಅಜಿತ್ ಅವರ ಪುತ್ರ ಆಕಾಶ್ ಮೃತಪಟ್ಟವರು.
ಕಾರಿನಲ್ಲಿದ್ದವರು ಕಣ್ಣೂರಿನಿಂದ ನೀಲೇಶ್ವರದತ್ತ ಪ್ರಯಾಣಿಸುತ್ತಿದ್ದ ಸಂದರ್ಭ ಎದುರುಗಡೆಯಿಂದ ಬಂದ ಲಾರಿ ಮುಖಾಮುಖಿ ಢಿಕ್ಕಿ ಹೊಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod: ಬೋಟ್ ಮುಳುಗಡೆ; ನಾಪತ್ತೆಯಾಗಿದ್ದ ಮುಜೀಬ್ ಮೃತದೇಹ ಪತ್ತೆ
Kumbla: ಕುಸಿದು ಬೀಳುವ ಅಪಾಯದಲ್ಲಿದೆ ಉರ್ಮಿ-ಪಲ್ಲೆಕೂಡೆಲು ಕಿರು ಸೇತುವೆ
Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ
Kasaragod: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ ಸರಕಾರ
Kasaragod: ಕೊಲೆ ಪ್ರಕರಣ: 8 ವರ್ಷ ಕಠಿಣ ಸಜೆ, ದಂಡ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.