Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


Team Udayavani, May 1, 2024, 5:29 PM IST

16

ನವದೆಹಲಿ: ಪಂಜಾಬಿ ಗಾಯಕ ಸಿಧು ಮೊಸೆವಾಲಾ ಹತ್ಯೆ ಪ್ರಕರಣದ ಪ್ರಮುಖ ರೂವಾರಿ ಗೋಲ್ಡಿ ಬ್ರಾರ್ ಗುಂಡಿನ ದಾಳಿಯಲ್ಲಿ ಹತ್ಯೆಗೀಡಾಗಿದ್ದಾನೆ ಎಂದು ವರದಿ ಆಗಿದೆ.

ಯುಎಸ್‌ನ ಕ್ಯಾಲಫೋರ್ನಿಯಾದ ಹೋಟೆಲ್ ಫೇರ್‌ಮೌಂಟ್‌ನಲ್ಲಿ ಗೋಲ್ಡಿ ಬ್ರಾರ್‌ ನನ್ನು ಗುಂಡಿಕ್ಕೆ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.

ಈ ಕೃತ್ಯವನ್ನು ದಲ್ಲಾ ಲಖ್ಬೀರ್ ಗ್ಯಾಂಗ್‌ನ ಸದಸ್ಯರು ಮಾಡಿದ್ದಾರೆ ಎಂದು ʼನ್ಯೂಸ್‌ 18ʼ ವರದಿ ತಿಳಿಸಿದೆ.

ಆದರೆ ಈ ಬಗ್ಗೆ ಗುಪ್ತಚರ ಸಂಸ್ಥೆಗಳು ಮತ್ತು ಭದ್ರತಾ ಅಧಿಕಾರಿಗಳಿಂದ ಅಧಿಕೃತ ಮಾಹಿತಿ ಇದುವರೆಗೆ ಹೊರಬಿದ್ದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಗೋಲ್ಡಿ ಹತ್ಯೆ ವಿಚಾರ ಹಬ್ಬಿದೆ.

ಲಾರೆನ್ಸ್‌ ಬಿಷ್ಣೋಯಿ ಸಿಧು ಮೂಸೆವಾಲಾ ಹತ್ಯೆ ಹಿಂದಿನ ಪ್ರಮುಖ ಮಾಸ್ಟರ್‌ ಮೈಂಡ್‌ ಆಗಿದ್ದಾನೆ. ಇದೇ ಗ್ಯಾಂಗ್‌ ನಲ್ಲಿರುವ ಗೋಲ್ಡಿ ಬ್ರಾರ್‌ ಸಿಧು ಹತ್ಯೆಯ ರೂವಾರಿ ಆಗಿದ್ದ. ಕೆನಾಡದಲ್ಲಿದ್ದುಕೊಂಡೇ ಅಪರಾಧವನ್ನು ಕೃತ್ಯವನ್ನು ಮಾಡುತ್ತಿದ್ದ ಈತನನ್ನು ಭಾರತ ಸರ್ಕಾರ ವರ್ಷದ ಆರಂಭದಲ್ಲಿ ಭಯೋತ್ಪಾದಕ ಎಂದು ಘೋಷಿಸಿತ್ತು .

ಮೂಲತಃ ಪಂಜಾಬ್‌ ನವನಾಗಿದ್ದು, ಈತನ ನಿಜವಾದ ಹೆಸರು ಸತೀಂದರ್ಜೀತ್ ಸಿಂಗ್. ಈತ ಪಂಜಾಬ್‌ನ ಮಾಜಿ ಪೊಲೀಸ್‌ ಅಧಿಕಾರಿಯ ಮಗ. ಪಂಜಾಬ್‌ನಲ್ಲಿ ಸ್ಥಳೀಯ ಗ್ಯಾಂಗ್ ನಲ್ಲಿ ಭಾಗಿಯಾಗಿ ಅಪರಾಧ ಜಗತ್ತಿಗೆ ಕಾಲಿಟ್ಟ ಈತ ಮುಂದೆ ಹತ್ತಾರು ಕೃತ್ಯಗಳನ್ನು ಮಾಡಿ ಪಂಜಾಬ್‌ನ ಮೋಸ್ಟ್ ವಾಂಟೆಡ್‌ ಕ್ರಿಮಿನಲ್‌ ಆದ. ಅಕ್ರಮವಾಗಿ ಬಂದೂಕುಗಳನ್ನು ಪೂರೈಸುವುದು, ಹತ್ಯೆ, ಕೋಮು ಸೌಹಾರ್ದತೆಗೆ ಭಂಗ ತರುವುದು, ಧಮ್ಕಿ, ವಿಧ್ವಂಸಕ ಕೃತ್ಯಕ್ಕೆ ಪಿತೂರಿ ಹೀಗೆ ಹತ್ತಾರು ಪ್ರಕರಣಗಳು ಈತನ ಮೇಲಿದೆ.

2019 ರಲ್ಲಿ ವಿದ್ಯಾರ್ಥಿ ವೀಸಾದಲ್ಲಿ ಕೆನಡಾಕ್ಕೆ ತೆರಳಿದ್ದ. ಇಂದು ಕೆನಡಾದ 25 ಮೋಸ್ಟ್ ವಾಂಟೆಡ್‌ಗಳಲ್ಲಿ ಗೋಲ್ಡಿ ಒಬ್ಬನಾಗಿದ್ದಾನೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.