Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?


Team Udayavani, May 1, 2024, 6:33 PM IST

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

ಚೆನ್ನೈ: ದಳಪತಿ ವಿಜಯ್‌ ರಾಜಕೀಯ ರಂಗಕ್ಕೆ ಧುಮುಕಿದ್ದಾರೆ. ಸಿನಿಮಾರಂಗದಲ್ಲಿ ಹೈಪ್‌ ಹೆಚ್ಚಿರುವಾಗಲೇ ಅವರು ರಾಜಕೀಯ ಅಖಾಡಕ್ಕೆ ಎಂಟ್ರಿ ಆಗಿರುವುದು ಅವರ ಕೆಲ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ಕೊನೆಯ ಎರಡು ಸಿನಿಮಾಗಳನ್ನು ಮಾಡಿದ ಬಳಿಕ ಅವರು, 2026 ರ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಆ ಬಳಿಕ ಸಂಪೂರ್ಣವಾಗಿ ರಾಜಕೀಯ ರಂಗದಲ್ಲಿ ತೊಡಗಿಕೊಳ್ಳುವುದಾಗಿ ವಿಜಯ್‌ ಹೇಳಿದ್ದಾರೆ.

ಸದ್ಯ ವಿಜಯ್‌ ವೆಂಕಟ್‌ ಪ್ರಭು ನಿರ್ದೇಶನದ ʼ ಗೋಟ್‌ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಬಗ್ಗೆ ಹೈಪ್‌ ಹೆಚ್ಚಾಗಿದೆ. ಇತ್ತೀಚೆಗೆ ʼವಿಜಿಲ್‌ ಪೋಡ್‌ʼ ಎನ್ನುವ ಮೊದಲ ಸಿಂಗಲ್‌ ಹಾಡನ್ನು ರಿಲೀಸ್‌ ಮಾಡಲಾಗಿದೆ.

ಇದೀಗ ಸಿನಿಮಾದ ಬಗ್ಗೆ ಮತ್ತೊಂದು ಅಪ್ಡೇಟ್‌ ವೊಂದು ಕಾಲಿವುಡ್‌ ನಲ್ಲಿ ಹರಿದಾಡಿದೆ. ವಿಜಯ್‌ ಅವರ ʼಗೋಟ್‌ʼ ಸಿನಿಮಾದಲ್ಲಿ ನಟ ಅಜ್ಮಲ್ ಅವರು ಪಾತ್ರವೊಂದನ್ನು ಮಾಡಲಿದ್ದಾರೆ.

ಇತ್ತೀಚೆಗೆ ಅವರು ಯೂಟ್ಯೂಬ್‌ ಚಾನೆಲ್‌ ವೊಂದಕ್ಕೆ ಸಂದರ್ಶನದಲ್ಲಿ ಕುತೂಹಲಕಾಗಿ ವಿಚಾರವನ್ನು ಹೇಳಿದ್ದಾರೆ.

“ಚೆನ್ನೈ ಸೂಪರ್‌ ಕಿಂಗ್ಸ್‌ ಆಟಗಾರರು ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆಯೇ?” ಎನ್ನುವ ಪ್ರಶ್ನೆಯೊಂದನ್ನು ಕೇಳಲಾಗಿದೆ. ಇದಕ್ಕೆ ಒಂದು ಕ್ಷಣ ತುಟಿ ಬಿಚ್ಚದ ಅವರು, ಆ ಬಳಿಕ ಇಂಥ ವಿಚಾರವನ್ನು ಪ್ರೂಡಕ್ಷನ್‌ ಹೌಸ್‌ ಅಧಿಕೃತವಾಗಿ ಹೇಳುತ್ತಾರೆ ಎಂದು ಹೇಳುವ ಮೂಲಕ ಕುತೂಹಲವನ್ನು ಹಾಗೆಯೇ ಬಿಟ್ಟಿದ್ದಾರೆ.

ಅಜ್ಮಲ್‌ ಈ ಪ್ರಶ್ನೆ ಇಲ್ಲವೆನ್ನುವ ಉತ್ತರವನ್ನು ಹೇಳದ ಕಾರಣ, ಸಿನಿಮಾದಲ್ಲಿ ಧೋನಿ ಹಾಗೂ ರುತ್‌ ರಾಜ್‌ ಗಾಯಕ್ವಾಡ್‌ ಅವರು ನಟಿಸುತ್ತಾರೆ ಎಂದು ಹರಿದಾಡುತ್ತಿದ್ದ ವದಂತಿ ಮತ್ತಷ್ಟು ಬಲಗೊಂಡಂತಾಗಿದೆ.

ಇತ್ತೀಚೆಗೆ ರುತ್‌ ರಾಜ್‌ ʼಲಿಯೋʼ ಸಿನಿಮಾವನ್ನು ಓಟಿಟಿಯಲ್ಲಿ ನೋಡಿ ಖುಷಿಪಟ್ಟಿದ್ದರು. ಧೋನಿ ಈಗಾಗಲೇ ನಿರ್ಮಾಪಕರಾಗಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಗಾಗಿ ಈ ಇಬ್ಬರು ಸಿನಿಮಾದಲ್ಲಿ ಸಣ್ಣ ಪಾತ್ರ ಮಾಡಿದರೆ ಅಚ್ಚರಿಪಡಬೇಕಿಲ್ಲ.

ಇದೇ ವರ್ಷದ ಸೆ.5 ರಂದು ʼಗೋಟ್‌ʼ ಸಿನಿಮಾ ರಿಲೀಸ್‌ ಆಗಲಿದೆ. ಸಿನಿಮಾದಲ್ಲಿ ವಿಜಯ್‌ ಜೊತೆ ಮೀನಾಕ್ಷಿ ಚೌಧರಿ, ಯೋಗಿ ಬಾಬು, ಜಯರಾಮ್, ಪ್ರಭುದೇವ, ಲೈಲಾ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Amaran trailer: ಮೇಜರ್‌ ಮುಕುಂದ್‌ ಸಾಹಸಗಾಥೆಗೆ ಜೀವ ತುಂಬಿದ ಶಿವಕಾರ್ತಿಕೇಯನ್

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

Actor: ಮಾಜಿ ಪತ್ನಿ ದೂರಿನಿಂದ ಅರೆಸ್ಟ್‌ ಆದ ಕೆಲ ದಿನಗಳಲ್ಲೇ 3ನೇ ಮದುವೆಯಾದ ಖ್ಯಾತ ನಟ

10

The Raja Saab: ಹುಟ್ಟುಹಬ್ಬಕ್ಕೆ ʼರಾಜಾಸಾಬ್‌ʼ ಆಗಿ ಸಿಂಹಾಸನದಲ್ಲಿ ಕೂತ ರೆಬೆಲ್‌ ಸ್ಟಾರ್

Toxic Movie: ‘ಟಾಕ್ಸಿಕ್ʼ ರಿಲೀಸ್‌ ಡೇಟ್‌ ಮುಂದೂಡಿಕೆ ಅಧಿಕೃತ; ಯಶ್‌ ಹೇಳಿದ್ದೇನು?

Toxic Movie: ‘ಟಾಕ್ಸಿಕ್ʼ ರಿಲೀಸ್‌ ಡೇಟ್‌ ಮುಂದೂಡಿಕೆ ಅಧಿಕೃತ; ಯಶ್‌ ಹೇಳಿದ್ದೇನು?

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.