ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
Team Udayavani, May 1, 2024, 10:18 PM IST
ಇಂಫಾಲ್: ಮಣಿಪುರದ ಇಬ್ಬರು ಬುಡಕಟ್ಟು ಮಹಿಳೆಯರ ಬೆತ್ತಲೆ ಮೆರವಣಿಗೆ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಪೊಲೀಸರೇ ಕುಮ್ಮಕ್ಕು ನೀಡಿದ್ದಾರೆ. ಹೀಗೆಂದು ಸಿಬಿಐ ತನ್ನ ಆರೋಪಪಟ್ಟಿಯಲ್ಲಿ ಉಲ್ಲೇಖೀಸಿದೆ.
2023ರ ಮೇ 4ರಂದು ಈ ಅಮಾನವೀಯ ಕೃತ್ಯ ನಡೆದಿದ್ದು, ಘಟನೆಯ ವೇಳೆ ಸ್ಥಳದಲ್ಲಿದ್ದ ಪೊಲೀಸರೇ ಗಲಭೆಕೋರರಿಗೆ ಸಹಕಾರ ನೀಡಿದ್ದಾರೆ.
ಗಲಭೆಕೋರರ ದಾಳಿಯಿಂದ ಭೀತರಾದ ಸಂತ್ರಸ್ತರು, ಸ್ಥಳದಲ್ಲಿದ್ದ ಪೊಲೀಸರ ಸಹಾಯ ಯಾಚಿಸಿ, ಪೊಲೀಸರ ಜೀಪಿನಲ್ಲಿ ಕುಳಿತುಕೊಂಡಿದ್ದಾರೆ. ಈ ವೇಳೆ ತಮ್ಮ ಬಳಿ ಕೀ ಇಲ್ಲವೆಂದು ಪೊಲೀಸರು ನಾಟಕ ಆಡಿದ್ದು, ಗಲಭೆಕೋರರಿಗೆ ಕುಮ್ಮಕ್ಕು ನೀಡಿದ್ದಾರೆಂದು ಚಾರ್ಜ್ಶೀಟ್ನಲ್ಲಿ ಆಪಾದಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Recommendation: ನ್ಯಾ. ಸಂಜೀವ್ ಖನ್ನಾ ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.