Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

ದಾರಿ ತಪ್ಪಿದ ಸ್ಪೀಡ್‌ ಬೋಟ್‌ ಬೀಜಾಡಿ ಸಮೀಪ ದಡಕ್ಕೆ

Team Udayavani, May 2, 2024, 12:12 AM IST

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

ಕೋಟೇಶ್ವರ: ಮಲ್ಪೆಯಿಂದ ಆಳಸಮುದ್ರ ಮೀನುಗಾರಿಕೆಗೆ ಹೊರಟ ದೋಣಿಯೊಂದು (ಸ್ಪೀಡ್‌ ಬೋಟ್‌) ಮೀನುಗಾರರ ವಿಪರೀತ ನಿದ್ದೆಯ ಮಂಪರಿಗೆ ದಾರಿ ತಪ್ಪಿ ಬೀಜಾಡಿಯಲ್ಲಿ ಕಡಲ ತೀರಕ್ಕೆ ಬಂದು ಮರಳಿನಲ್ಲಿ ಸಿಲುಕಿಕೊಂಡ ಘಟನೆ ಬುಧವಾರ ಸಂಭವಿಸಿದೆ.ಅದೃಷ್ಟವಶಾತ್‌ ಯಾವುದೇ ಅಪಾಯವಾಗಿಲ್ಲ.

ಮಲ್ಪೆಯ ಬಂದರಿನಿಂದ ಎ. 30ರ ರಾತ್ರಿ 12 ಗಂಟೆಗೆ ಮೀನುಗಾರಿಕೆಗೆ ಈ ಬೋಟು ಹೊರಟಿದ್ದು, 7 ಮಂದಿ ಮೀನುಗಾರರಿದ್ದರು. ಎಲ್ಲರೂ ನಿದ್ದೆಗೆ ಜಾರಿದ ಪರಿಣಾಮ ಮೇ 1ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಬೀಜಾಡಿಯ ಗುÉ ಕ್ಲಿಚ್‌ ಬೀಚ್‌ ಕಾಟೇಜ್‌ ಬಳಿಯ ಕಡಲ ತೀರಕ್ಕೆ ಬಂದು ನಿಂತಿದೆ. ಗಾಳಿಯ ಪರಿಣಾಮದಿಂದಲೂ ಚಲಿಸುವ ಹಾದಿ ತಪ್ಪಿರಬಹುದು ಎಂದು ಅಂದಾಜಿಸಲಾಗಿದೆ.

ಬೆಳಕು ಹರಿಯುತ್ತಿದ್ದಂತೆ ಸಮುದ್ರ ತಟದಲ್ಲಿ ದೊಡ್ಡ ದೋಣಿಯನ್ನು ಕಂಡು ಕುತೂಹಲದಿಂದ ಜನರು ಸೇರತೊಡಗಿದರು. ಬಂದರಿನಿಂದ ಅಳಿವೆ ಬಾಗಿಲಿನ ಮೂಲಕ ನೇರವಾಗಿ ಸಮುದ್ರ ಸೇರುವ ಆಳಸಮುದ್ರ ಬೋಟ್‌ ದಡಕ್ಕೆ ಬಂದು ನಿಂತಿರುವುದು ಕುತೂಹಲಕ್ಕೆ ಕಾರಣ. ಮೀನುಗಾರರೆಲ್ಲ ಬೋಟನ್ನು ತೊರೆದು ಹೋಗಿದ್ದರಿಂದ ಈ ಬೋಟ್‌ ಇಲ್ಲಿಗೇಕೆ ಬಂತು? ಹೇಗೆ ಬಂತು ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರಿಸುವವರು ಯಾರೂ ಇರಲಿಲ್ಲ. ಬಳಿಕ ಅದು ಕೋಡಿ ಬೆಂಗ್ರೆಯ ವ್ಯಕ್ತಿಯೊಬ್ಬರ ಹೆಸರಲ್ಲಿ ನೋಂದಣಿಯಾಗಿರುವ ಬೋಟ್‌ ಆರೇಳು ಮಂದಿ ಪಾಲು ದಾರರಿದ್ದಾರೆ ಎಂಬಿತ್ಯಾದಿ ಮಾಹಿತಿ ಲಭ್ಯವಾಯಿತು.

ಕರ್ನಾಟಕ ಸಹಿತ ವಿವಿಧ ರಾಜ್ಯಗಳಿಂದ ರೆಸಾರ್ಟ್‌ಗಳಿಗೆ ಆಗಮಿಸುತ್ತಿರುವ ಪ್ರವಾಸಿಗರು ಹಾಗೂ ಪುಟ್ಟ ಮಕ್ಕಳಿಗೆ ದಡ ಸೇರಿದ ಬೋಟನ್ನು ಸನಿಹದಿಂದ ವೀಕ್ಷಿಸಲು ಅವಕಾಶ ಲಭಿಸಿತು.

ಸ್ಥಳಾಂತರ ಕಾರ್ಯ
ದಡಕ್ಕೆ ಬಂದಿದ್ದರಿಂದ ಬೋಟ್‌ ಎಂಜಿನ್‌ನ ಫ್ಯಾನಿನ ರೆಕ್ಕೆಗೆ ಸ್ವಲ್ಪ ಹಾನಿಯಾಗಿದೆ. ಅದನ್ನು ಸರಿಪಡಿಸಲಾಗಿದ್ದು, ಬುಧವಾರ ಅಪರಾಹ್ನದ ಬಳಿಕ ಜೆಸಿಬಿ, ಎರಡು ದೋಣಿಗಳ ಮೂಲಕ ಆಳಸಮುದ್ರಕ್ಕೆ ಎಳೆದು ತಂದು ಮಲ್ಪೆಯತ್ತ ಕೊಂಡೊಯ್ಯಲಾಯಿತು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.