Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌


Team Udayavani, May 2, 2024, 11:18 PM IST

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

ರಾಯಚೂರು/ ಶಿವಮೊಗ್ಗ: ದೇಶದ ಜನಗಣತಿ ಮಾಡಿ ಆರ್ಥಿಕತೆಯಲ್ಲಿ ಯಾವ ಸಮುದಾ ಯದ ಪಾಲು ಎಷ್ಟು ಎಂದು ಬಯಲು ಮಾಡುತ್ತೇವೆ. ಈ ವಿಚಾರ ದೇಶದ ಎಲ್ಲ ನಾಗರಿಕರಿಗೂ ಗೊತ್ತಾದಾಗಲೇ ಅಸಲಿ ರಾಜಕೀಯ ಆರಂಭವಾಗುತ್ತದೆ ಎಂದು  ರಾಹುಲ್‌ ಗಾಂಧಿ  ಹೇಳಿದರು.

ರಾಯಚೂರು ಹಾಗೂ ಶಿವಮೊಗ್ಗದಲ್ಲಿ ಗುರುವಾರ ಕಾಂಗ್ರೆಸ್‌ ಆಯೋಜಿಸಿದ್ದ  “ಪ್ರಜಾಧ್ವನಿ ಯಾತ್ರೆ-2′ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಷ್ಟು ಬಡ ಕುಟುಂಬಗಳಿವೆ ಎಂಬ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.

ದೇಶದ ಶೇ.90 ಬಡಜನರ ತೆರಿಗೆ ಹಣ ಕೆಲವೇ ಕೆಲವು ಸಿರಿವಂತರ ಜೇಬು ಸೇರುತ್ತಿದೆ. ದೇಶದ 70 ಕೋಟಿ ಜನರ ಆಸ್ತಿ ಕೇವಲ 20 ಜನರ ಬಳಿಯಿದೆ. ಕೇಂದ್ರ ಸರಕಾರ ಕೇವಲ 20-25 ಜನರ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದೆ. ದೇಶದಲ್ಲಿ ಶೇ.15 ದಲಿತರು, ಶೇ.50 ಹಿಂದುಳಿದವರು, ಶೇ.8 ಆದಿವಾಸಿಗಳು, ಶೇ.15 ಅಲ್ಪಸಂಖ್ಯಾಕರು, ಶೇ.6 ಸಾಮಾನ್ಯ ವರ್ಗದ ಜನರಿದ್ದಾರೆ. ಈ ಸಮುದಾಯಗಳಿಗೆ ಪ್ರಧಾನಿ ಮೋದಿ ಏನೂ ಮಾಡಿಲ್ಲ. ದೇಶದ ಎಲ್ಲ ಮಾಧ್ಯಮಗಳ ಮಾಲಕರು ದಲಿತರು, ಹಿಂದುಳಿದವರಲ್ಲ ಎಂದರು.

ಅಷ್ಟೇ ಅಲ್ಲ, ಇಡೀ ದೇಶದ ಆರ್ಥಿಕತೆ ನಿರ್ವಹಿಸುತ್ತಿರುವುದು ಕೂಡ ಕೇವಲ 90 ಐಎಎಸ್‌ ಅ ಧಿಕಾರಿಗಳು. ಅದರಲ್ಲಿ ದಲಿತರು, ಹಿಂದುಳಿದ, ಅಲ್ಪಸಂಖ್ಯಾಕರ ಸಂಖ್ಯೆ ಕೇವಲ ಬೆರಳೆಣಿಕೆ ಮಾತ್ರ. ಅವರಿಗೂ ಸಣ್ಣಪುಟ್ಟ ಹುದ್ದೆ ನೀಡಿದ್ದಾರೆ. ಪ್ರಮುಖ ಹುದ್ದೆಗಳಲ್ಲಿ ಹಿಂದುಳಿದವರಿಗೆ ಸ್ಥಾನ ಇಲ್ಲ. 100 ರೂಪಾಯಿಯಲ್ಲಿ ಕೇವಲ 6 ರೂ. ವೆಚ್ಚ ನಿರ್ಧರಿಸುವ ಹಕ್ಕು ಮಾತ್ರ ಹಿಂದುಳಿದವರಿಗಿದೆ. ಸಮಾನತೆ ಬಗ್ಗೆ ಮಾತನಾಡುವವರು ನಕ್ಸಲರು ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳುತ್ತಾರೆ. ಇದು ಸಂವಿಧಾನದ ಮೇಲಿನ ಅತಿ ದೊಡ್ಡ ಆಕ್ರಮಣವಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಕೊಡಬೇಕು. ನಡ್ಡಾ  ಹೇಳಿಕೆ ಸಂವಿಧಾನ ವಿರೋ ಧಿಯಾಗಿದ್ದು, ಅವರು ಕ್ಷಮೆಯಾಚನೆ ಜತೆಗೆ ಹುದ್ದೆ ತ್ಯಜಿಸಬೇಕಾಗಿದೆ ಎಂದರು.

ಟಾಪ್ ನ್ಯೂಸ್

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-BCCI

Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

Big-Bos

BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.