Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?


Team Udayavani, May 3, 2024, 5:44 PM IST

1-wddsa-das

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟಿಸುತ್ತಿರುವ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಚಿತ್ರ ‘ಟಾಕ್ಸಿಕ್’ ನಿಂದ ಬಾಲಿವುಡ್ ನಟಿ ಕರೀನಾ ಕಪೂರ್ ಖಾನ್ ಅವರು ಹೊರ ಹೋಗಿದ್ದಾರೆ ಎಂದು ವರದಿಯಾಗಿದೆ.

ಆಕ್ಷನ್-ಪ್ಯಾಕ್ಡ್ ಥ್ರಿಲ್ಲರ್ ಇತ್ತೀಚೆಗೆ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಿದ್ದು, ಟಾಕ್ಸಿಕ್‌ ನಲ್ಲಿ ಯಶ್ ಅವರ ನಾಯಕಿ ಯಾರು ಎನ್ನುವುದನ್ನ ಚಿತ್ರ ತಂಡ ಇನ್ನೂ ಅಧಿಕೃತವಾಗಿ ಘೋಷಿಸದಿದ್ದರೂ, ಕಿಯಾರಾ ಅಡ್ವಾಣಿ ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ ಎಂದು ಊಹಿಸಲಾಗಿದೆ.

ಚಿತ್ರದಲ್ಲಿ ಯಶ್ ಅವರ ಸಹೋದರಿಯ ಪಾತ್ರಕ್ಕೆ ಕರೀನಾ ಕಪೂರ್ ಖಾನ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಈ ಹಿಂದೆ ವರದಿಯಾಗಿತ್ತು. ಆದರೆ ಈಗ ಬೆಬೋ ಚಿತ್ರದ ಭಾಗವಾಗಿಲ್ಲ ಎಂದು ಕೇಳಿ ಬಂದಿದೆ. ‘ಟಾಕ್ಸಿಕ್’ ಬಲವಾದ ಒಡಹುಟ್ಟಿದ ಸಂಬಂಧ ತೋರುವ ಕಥಾ ಹಂದರ ಹೊಂದಿದ್ದು ಸಹೋದರಿಯ ಪಾತ್ರ, ನಿರೂಪಣೆಗೆ ಬಹಳ ನಿರ್ಣಾಯಕವಾಗಿದ್ದು, ದೊಡ್ಡ ಮಟ್ಟದ ತಾರೆಯಿಂದ ಆ ಪಾತ್ರ ಮಾಡಿಸುವ ಇರಾದೆ ಚಿತ್ರ ತಂಡದ್ದಾಗಿತ್ತು.

ಗೀತು ಮೋಹನ್‌ದಾಸ್ ನಿರ್ದೇಶನದ, ‘ಟಾಕ್ಸಿಕ್’ ಚಿತ್ರವನ್ನು ಡಿಸೆಂಬರ್ 8, 2023 ರಂದು ಅಧಿಕೃತವಾಗಿ ಘೋಷಿಸಲಾಗಿತ್ತು.ಇತ್ತೀಚಿನ ಪಿಂಕ್ ವಿಲ್ಲಾ ವರದಿ ಪ್ರಕಾರ ಡೇಟ್ ಹೊಂದಾಣಿಕೆ ಕಾರಣದಿಂದಾಗಿ ನಿರೀಕ್ಷಿತ ಯೋಜನೆಯಿಂದ ಕರೀನಾ ಹೊರ ಹೋಗಿದ್ದಾರೆ. ಯಶ್ ಅವರ ಡೇಟ್ ನೊಂದಿಗೆ ಹೊಂದಿಕೆಯಾಗದ ನಂತರ ಚಿತ್ರ ತಂಡದಿಂದ ಸೌಹಾರ್ದಯುತವಾಗಿ ದೂರವಾಗಿದ್ದಾರೆ” ಎಂದು ಹೇಳಲಾಗಿದೆ. ಕರೀನಾ ಅವರ ಬದಲಿಗೆ ಸ್ಟಾರ್ ನಟಿಯರನ್ನು ಕರೆತರಲು ಚಿತ್ರ ತಂಡ ಮುಂದಾಗಿದೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Donald-Trumph

Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್‌ಗೆ ಟ್ರಂಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.