Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ


Team Udayavani, May 4, 2024, 1:10 AM IST

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

ಕಾರ್ಕಳ: ಬೈಲೂರಿನ ಪರಶುರಾಮನ ಮೂರ್ತಿ ಕಂಚಿನದ್ದಲ್ಲ, ನಕಲಿ ಎಂದು ಹೇಳಲು ಕೊನೆಯ ಸಾಕ್ಷಿ ಉಳಿದಿತ್ತು. ಅದನ್ನು ತೆರವುಗೊಳಿಸುವ ಹುನ್ನಾರ ನಡೆಯುತ್ತಿದ್ದು, ನಮ್ಮ ಪ್ರಬಲ ವಿರೋಧವಿದೆ ಎಂದು ಕಾಂಗ್ರೆಸ್‌ ಮುಖಂಡ ಉದಯ ಕುಮಾರ್‌ ಶೆಟ್ಟಿ ಮುನಿಯಾಲು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಈಗಾಗಲೇ ಮೂರ್ತಿಯ ಅರ್ಧ ಭಾಗ ತೆರವು ಗೊಳಿಸಲಾಗಿದೆ. ಮಳೆಗಾಲದಲ್ಲಿ ನೀರು ತುಂಬಿದರೆ ಮೂರ್ತಿ ಮುರಿದು ಬೀಳಬಹುದು ಎಂಬ ಕಾರಣ ನೀಡಿ ಟಾರ್ಪಾಲು ಹೊದೆಸು
ವುದಾಗಿ ತಿಳಿಸಿದ್ದರು. ಈಗ ಹೈಕೋರ್ಟ್‌ ಆದೇಶದಂತೆ ಮೂರ್ತಿಯ ಬಾಕಿ ಭಾಗವನ್ನು ತೆರವು ಗೊಳಿಸಿ ಶಿಲ್ಪಿಗೆ ಕೊಡುತ್ತಾರೆಂಬ ವಿಷಯ ತಹಶೀಲ್ದಾರ್‌ ಮೂಲಕ ನನಗೆ ತಿಳಿಯಿತು. ಇದು ಉಳಿದ ಸಾಕ್ಷ್ಯವನ್ನೂ ನಾಶ ಮಾಡುವ ಪ್ರಯತ್ನ ಎಂದು ಆರೋಪಿಸಿದರು.

ಕೆಂಪೇಗೌಡ, ಶಿವಾಜಿಯ ಮೂರ್ತಿಗಳನ್ನು ನಿರ್ಮಿಸಿದ ಹಲವು ಪ್ರತಿಭೆಗಳು ರಾಜ್ಯ ದಲ್ಲಿ¨ªಾರೆ. ಆದರೂ ಜಿಎಸ್‌ಟಿ ಡಿಫಾಲ್ಟರ್‌ ಆಗಿರುವ ಕೃಷ್ಣ ನಾಯ್ಕ ಅವರಿಗೆ ಯಾವುದೇ ಅರ್ಹತೆ ಇಲ್ಲದಿದ್ದರೂ ಮೂರ್ತಿ ಮಾಡಲು ನೀಡಲಾಗಿದೆ ಎಂದು ಆಪಾದಿಸಿದ ಅವರು, ಈಗ ತರಾತುರಿಯಲ್ಲಿ ಮೂರ್ತಿಯ ಉಳಿದ ಭಾಗವನ್ನು ಕೃಷ್ಣ ನಾಯಕ್‌ರಿಗೆ ನೀಡಿ ಏನು ಸಾಧಿಸುವುದಿದೆ? ಇದು ಸಾಕ್ಷ್ಯ ಅಳಿಸುವ ಹುನ್ನಾರವಲ್ಲದೇ ಮತ್ತೇನೂ ಅಲ್ಲ ಎಂದರು.

ಪ್ರತಿಮೆಯನ್ನು ಸುನಿಲರೇ ಸ್ಥಾಪಿಸಲಿ
ಪರಶುರಾಮನ ಮೂರ್ತಿಯ ಈ ಸ್ಥಿತಿಗೆ ಸುನಿಲ್‌ ಕುಮಾರ್‌ ಹಾಗೂ ಅವರ ಹಿಂಬಾಲಕರೇ ಕಾರಣ. ಮೂರ್ತಿ ಯಾವುದರಿಂದ ತಯಾರಾ ದದ್ದು (ಫೈಬರ್‌ /ಕಂಚು) ಎಂಬ ತನಿಖೆಯಾಗಲಿ ಎಂದ ಅವರು, 2 ಕೋಟಿ ರೂ. ವೆಚ್ಚದ ಮೂರ್ತಿ ಉದ್ಘಾಟನೆ ಕಾರ್ಯಕ್ರಮಕ್ಕೆ 2.5. ಕೋಟಿ ರೂ.ಗಳನ್ನು ಸುನಿಲ್‌ ಕುಮಾರ್‌ ಖರ್ಚು ಮಾಡಿಸಿ¨ªಾರೆ ಎಂದು ಟೀಕಿಸಿದರು.

ನಮ್ಮ ಉದ್ದೇಶ ಅಲ್ಲಿ ಸ್ಥಾಪಿಸ ಬೇಕಿದ್ದ ಪರಶುರಾಮನ ಕಂಚಿನ ಮೂರ್ತಿಯನ್ನು ಸುನಿಲ್‌ ಕುಮಾರ್‌ ಅವರೇ ಸ್ಥಾಪಿಸಲಿ. ಆದರೆ ಕೃಷ್ಣ ನಾಯಕ್‌ ಅವರಿಗೆ ಪುನಃ ಕೆಲಸ ನೀಡಬಾರದು. ನಿರ್ಮಿತಿ ಕೇಂದ್ರದವರಿಗೆ ಈ ಮೂರ್ತಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಬಾರದು. ಸಂಪೂರ್ಣ ತನಿಖೆಯ ಬಳಿಕವೇ ಪರಿಣಿತರಿಂದ ಥೀಂ ಪಾರ್ಕ್‌ ಕೆಲಸ ಮುಂದುವರಿಸಬೇಕು ಎಂದು ಆಗ್ರಹಿಸಿದರು.ಸದಾಶಿವ ದೇವಾಡಿಗ, ಉದಯ ಕುಮಾರ್‌ ಶೆಟ್ಟಿ ಕುಕ್ಕುಂದೂರು, ಜಾರ್ಜ್‌ ಕ್ಯಾಸ್ತಲಿನೋ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.