Bellary; ದಲಿತಕೇರಿಯಲ್ಲಿ ಒಡಾಡಿ ಶ್ರೀರಾಮುಲು ಪರ ಮತಯಾಚನೆ ಮಾಡಿದ ಯದುವೀರ್ ಒಡೆಯರ್
Team Udayavani, May 4, 2024, 3:49 PM IST
ಬಳ್ಳಾರಿ: ಲೋಕಸಭೆ ಅಭ್ಯರ್ಥಿ ಶ್ರೀರಾಮುಲು ಪರ ಮತಯಾಚನೆಗೆ ನಗರಕ್ಕೆ ಆಗಮಿಸಿದ್ದ ಯದುವೀರ್ ಒಡೆಯರ್ ದಲಿತಕೇರಿಯಲ್ಲಿ ಒಡಾಡಿ ಮತಯಾಚನೆ ಮಾಡಿದರು. ಅಲ್ಲದೆ ದಲಿತರ ಮನೆಯಲ್ಲಿ ಎಳನೀರು ಕುಡಿದರು.
ಬಳಿಕ ಮಾತನಾಡಿದ ಅವರು, ಹಂಪಿ – ಅಂಜನಾದ್ರಿಗೆ ಸಾಕಷ್ಟು ಬಾರಿ ಬಂದಿದ್ದೇನೆ ಪ್ರಚಾರಕ್ಕೆ ಇದೇ ಮೊದಲ ಬಾರಿ ಪ್ರಚಾರಕ್ಕೆ ಬಂದಿರುವೆ. ಜೈನ್ ಮಾರುಕಟ್ಟೆ ಮತ್ತು ಗೋನಾಳ ದಲಿತ ಕಚೇರಿಯಲ್ಲಿ ಪ್ರಚಾರ ಮಾಡಿದ್ದೇನೆ. ದಲಿತರ ಜೊತೆಗೆ ನಾವಿದ್ದೇವೆ. ಮೈಸೂರಿನ ಸಂಸ್ಥಾನಕ್ಕೂ ಸಂವಿಧಾನಕ್ಕೂ ಅವಿನಾಭಾವ ಸಂಬಂಧವಿದೆ. ಅಂಬೇಡ್ಕರ್ ಸಂವಿಧಾನ ರಚನೆ ವೇಳೆ ಮೈಸೂರಿನ ಪ್ರಜಾ ಪ್ರತಿನಿಧಿ ಸಮಯ ಉಲ್ಲೇಖಿಸಿದ್ದರು. ಅಂದಿನ ಕಾಲದಿಂದಲೂ ದಲಿತರಿಗೆ ಸಮಾನ ಅವಕಾಶ ನೀಡುತ್ತಾ ಬಂದಿದ್ದೇವೆ ಎಂದರು.
ಸಾಮಾನ್ಯ ಜನರ ಜೊತೆಗೆ ಮೈಸೂರಿನ ಮಹಾರಾಜ ಸದಾಕಾಲವೂ ಇದ್ದಾರೆ. ಒಗ್ಗಾಟ್ಟಾಗಿ ಎಲ್ಲರೂ ಭಾರತೀಯರಾಗಿ ಇರೋಣ. ಮಹಾರಾಜರ ಕುಟುಂಬ ಎಲ್ಲಾ ವರ್ಗದ ಜೊತೆಗೆ ಅಂದು ಮೈಸೂರಿನವರಾಗಿ ಇದೀಗ ಭಾರತೀಯರಾಗಿ ಇದ್ದೇವೆ. ರಾಜ್ಯದ 28 ಕ್ಷೇತ್ರದಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲ್ಲಿದ್ದಾರೆ. ಮೈಸೂರಿನಲ್ಲಿ ತಾವೂ ಗೆಲ್ಲುವುದಾಗಿ ಯದುವೀರ್ ವಿಶ್ವಾಸ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್: ಪ್ರಸಾದ,ಡ್ರೈಫ್ರೂಟ್ಸ್ ತಂದ ಪತ್ನಿ
Valmiki scam; ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಶ್ರೀರಾಮುಲು ದಾವೆ
Renukaswamy Case ಚಾರ್ಜ್ಶೀಟ್ನಲ್ಲಿ ಸಾಕ್ಷಿಗಳ ಹೇಳಿಕೆ ಕೇಳಿ ದಂಗಾದ ದರ್ಶನ್
Bellary: ಬಳ್ಳಾರಿ ಜೈಲಿಗೆ ಬಂದ ಶಿಗ್ಲಿ ಬಸ್ಯಾ; ದರ್ಶನ್ ಪರ ವಾದ ಮಾಡಲು ಸಿದ್ದ ಎಂದ ಬಸ್ಯಾ
Renukaswamy Case: ದರ್ಶನ್ ಕಸ್ಟಡಿ ಅಂತ್ಯ; ವಿಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್ ಗೆ ಹಾಜರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.