ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಶೇಖಯ್ಯ ಪುರದಯ್ಯನಮಠ ಬೊರಮ್ಮತಾಯಿ ಮಹಾಪೂಜೆ ನೆರವೇರಿಸಿದರು

Team Udayavani, May 4, 2024, 4:30 PM IST

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಉದಯವಾಣಿ ಸಮಾಚಾರ
ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ ಹಾಕಬಹುದು ಎಂದು ಶ್ರೀ ಸಂಗಮಶ್ವರ ದೇವಸ್ಥಾನ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಶೇಖರಪ್ಪ ಬಾದವಾಡಗಿ ಹೇಳಿದರು.

ಪಟ್ಟಣದ ಬಸವ ಮಂಟಪದಲ್ಲಿ ಶ್ರೀಶೈಲ ಪಾದಯಾತ್ರಾ ಸೇವಾ ಸಮಿತಿಯು ಬೋರಮ್ಮತಾಯಿ ಪೂಜೆ ನಿಮಿತ್ತ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇವಸ್ಥಾನ ಸಮಿತಿಗಳು ಮತ್ತು ಟ್ರಷ್ಟಿಗಳು ನಡೆಸುವ ಸಾಮೂಹಿಕ ವಿವಾಹದಲ್ಲಿ ಮದುವೆಯಾದರೆ ಸಾಕ್ಷಾತ್‌ ಶಿವನ ಸಮ್ಮುಖದಲ್ಲಿ ವಿವಾಹ ಆದಂತೆ ಎಂದರು. ಹಿರಿಯರು ಹಾಕಿದ ನಡೆ-ನುಡಿ ಸಂಸ್ಕಾರ ಮತ್ತು ಸಮಾಜ ಸೇವೆಯಲ್ಲಿ ಪಾಲ್ಗೊಳ್ಳಬೇಕೆಂದು ಬಾದವಾಡಗಿ ತಿಳಿಸಿದರು.

ಪಾದಯಾತ್ರಾ ಸೇವಾ ಸಮಿತಿ ಅಧ್ಯಕ್ಷ ವೀರೇಶ ಕುರ್ತಕೋಟಿ ಮಾತನಾಡಿ, ಪ್ರತಿವರ್ಷವೂ ಹುನಗುಂದ ಮಾರ್ಗವಾಗಿ ಶ್ರೀಶೈಲಕ್ಕೆ ಹೋಗುವ ಪಾದಯಾತ್ರಾರ್ಥಿಗಳಿಗೆ ಅವಶ್ಯಕ ಮೂಲ ಸೌಕರ್ಯಗಳನ್ನು ಒದಗಿಸುವ ಜೊತೆಗೆ ನಂತರದ ದಿನಗಳಲ್ಲಿ ಬೋರಮ್ಮತಾಯಿ ಮಹಾಪೂಜೆಯಲ್ಲಿ ಸಾಮೂಹಿಕ ವಿವಾಹ ನಡೆಸಲಾಗುತ್ತಿದೆ. ಈ ಸಾಮಾಜಿಕ ಸೇವೆಯಲ್ಲಿ ಪ್ರತಿಯೊಬ್ಬರ ಪಾತ್ರವು ಮುಖ್ಯವಾಗಿದೆ. ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಈ ಸಾಮೂಹಿಕ ವಿವಾಹದ ಜೊತೆಗೆ ಸಮಾಜಕ್ಕೆ ಅನ್ವಯಿಸುವ ಹೆಚ್ಚಿನ ಕಾರ್ಯ ಮಾಡುವುದೇ ಸಮಿತಿ ಉದ್ದೇಶವಾಗಿದೆ ಎಂದರು.

ಸಮಿತಿ ಕಾರ್ಯದರ್ಶಿ ಮಹಾಂತೇಶ ಹೊದ್ಲೂರ ಮಾತನಾಡಿದರು. ವೀರೇಶ ಶಾಸ್ತ್ರೀಮಠ ಕಲ್ಯಾಣ ಮಹೋತ್ಸವದ ನೇತೃತ್ವ ವಹಿಸಿದ್ದರು. ಶೇಖಯ್ಯ ಪುರದಯ್ಯನಮಠ ಬೊರಮ್ಮತಾಯಿ ಮಹಾಪೂಜೆ ನೆರವೇರಿಸಿದರು.

ಸಮಿತಿ ಉದಾಧ್ಯಕ್ಷ ಕಿಡಿಯಪ್ಪ ಹೋಲಗೇರಿ, ಜಗಧೀಶ ಬಳ್ಳೊಳ್ಳಿ, ಮುತ್ತಣ್ಣ ಹವಾಲ್ದಾರ, ಬಸವರಾಜ ಜಮಾದಾರ, ಶರಣಯ್ಯ
ತಾವರಗೇರಿಮಠ, ಪರಸಪ್ಪ ಮಜ್ಜಗಿ, ಮಲ್ಲಪ್ಪ ಪಲ್ಲೇದ, ನಾಗಪ್ಪ ತ್ಯಾಪಿ, ಮುತ್ತಪ್ಪ ಪಲ್ಲೇದ, ಮುತ್ತಣ್ಣ ಹಳಪೇಟಿ, ಶಿವಪ್ಪ ಬಾದವಾಡಗಿ, ಈರಪ್ಪ ಮೇಳಿ, ಮಲ್ಲನಗೌಡ ಪಾಟೀಲ, ಪ್ರಭು ಬೆಳ್ಳಿಹಾಳ, ಮುತ್ತು ಜವಳಗೇರಿ, ಶರಣಪ್ಪ ಹಳಪೇಟಿ, ಶಿವನಗೌಡ ಹಿರೇವೆಂಕನಗೌಡ್ರ, ವಿಜಯಕುಮಾರ ಬೆಳ್ಳಿಹಾಳ, ಶಾಂತಪ್ಪ ಹೊಸಮನಿ, ಚೇತನ ಹಳಪೇಟಿ, ನಾಗನಗೌಡ ನಾಡಗೌಡ್ರ, ಹಿರಿಯ ಪತ್ರಕರ್ತ ಮಲ್ಲು ದರಗಾದ, ಸಂಗಣ್ಣ ಕರಂಡಿ, ಶಿವಪ್ಪ ನಾಗೂರ, ಮುತ್ತಣ್ಣ ಮನ್ನಾಪೂರ, ಮಲ್ಲು ತಾರಿವಾಳ, ಸಂಗಮೇಶ ವೀರಾಪೂರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

ಬೆಳಗಾವಿ: 12 ತಾಸು ಈಜಿ ತಾಯಿ-ಮಗ ದಾಖಲೆ

Jaya-Swamiji

Reservation: ಬೆಳಗಾವಿಯಲ್ಲಿ ಸೆ.22ಕ್ಕೆ ಲಿಂಗಾಯತ ಪಂಚಮಸಾಲಿ ವಕೀಲರ ಬೃಹತ್ ಸಮಾವೇಶ

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ಸಾಲಬಾಧೆಯಿಂದ ಬೇಸತ್ತು ನೇಕಾರ ಆತ್ಮಹತ್ಯೆ…

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬಿಎ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ

Coat ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

Missing Case; ಕೋಟ್ ಧರಿಸಿ ಕೋರ್ಟ್ ಗೆ ಆಗಮಿಸಿದ ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.