ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್


Team Udayavani, May 5, 2024, 3:00 PM IST

15

ಚೆನ್ನೈ: ಕಾಲಿವುಡ್‌ ನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದೆಂದು ಹೇಳಲಾಗುತ್ತಿರುವ ಧನುಷ್‌ ನಿರ್ದೇಶನದ ʼ ರಾಯನ್ʼ ಅನೌನ್ಸ್‌ ಆದ ದಿನದಿಂದ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ.

ಆ್ಯಕ್ಷನ್ ಥ್ರಿಲ್ಲರ್‌ ಕಥೆಯನ್ನೊಳಗೊಂಡಿದೆ ಎನ್ನಲಾಗುತ್ತಿರುವ ʼರಾಯನ್‌ʼ ಬಗ್ಗೆ ಹೈಪ್‌ ಹೆಚ್ಚಾಗಲು ಪ್ರಮುಖ ಕಾರಣವೆಂದರೆ ಇದು ಧನುಷ್‌ ನಿರ್ದೇಶನದ ಸಿನಿಮಾವೆನ್ನುವುದು. 2017 ರಲ್ಲಿ ಧನುಷ್ ನಿರ್ದೇಶನದ ʼ ಪಾ ಪಾಂಡಿʼ ಎನ್ನುವ ಸಿನಿಮಾ ಬಂದಿತ್ತು. ಈ ಸಿನಿಮಾಕ್ಕೆ ಅತ್ಯುತ್ತಮ ನಿರ್ದೇಶನದ ವಿಭಾಗದಲ್ಲಿ ಫಿಲ್ಮ್‌ಫೇರ್ ಪ್ರಶಸ್ತಿ ಬಂದಿತ್ತು.

ʼರಾಯನ್‌ʼ ಅನೌನ್ಸ್‌ ಆದ ಬಳಿಕ ಕುತೂಹಲ ಹೆಚ್ಚಾಗಿದೆ. ಪಕ್ಕಾ ಆ್ಯಕ್ಷನ್ ಥ್ರಿಲ್ಲರ್‌ ನಂತಿರುವ ಪೋಸ್ಟರ್‌ ನಲ್ಲಿ ಧನುಷ್‌ ಮಾಸ್‌ ಲುಕ್‌ ನಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾದ ರಿಲೀಸ್‌ ಡೇಟ್‌ ಬಗ್ಗೆ ಕಾಲಿವುಡ್‌ ನಲ್ಲಿ ಚರ್ಚೆ ನಡೆಯುತ್ತಿದೆ. ಇದೀಗ ಈ ಬಗ್ಗೆ ಲೇಟೆಸ್ಟ್‌ ಅಪ್ಡೇಟ್‌ ವೊಂದು ಹೊರಬಿದ್ದಿದೆ.

ಇದನ್ನೂ ಓದಿ: Kollywood: ಕಮಲ್‌ ಹಾಸನ್‌ ʼಇಂಡಿಯನ್‌ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?

ಕಮಲ್‌ ಹಾಸನ್‌ ಅವರ ʼಇಂಡಿಯನ್‌ -2ʼ ಸಿನಿಮಾ ಜೂನ್‌ ನಲ್ಲಿ ರಿಲೀಸ್‌ ಆಗಬೇಕಿತ್ತು. ಮೂಲಗಳ ಪ್ರಕಾರ ಜೂನ್.13‌ ರಂದು ʼಇಂಡಿಯನ್‌ -2ʼ ಸಿನಿಮಾ ರಿಲೀಸ್‌ ಮಾಡುವ ಪ್ಲ್ಯಾನ್‌ ಇತ್ತು. ಆದರೆ ಜೂನ್‌ ಬದಲಿಗೆ ಸಿನಿಮಾ ಜುಲೈನಲ್ಲಿ ರಿಲೀಸ್‌ ಆಗಲಿದೆ ಎನ್ನುವ ಸುದ್ದಿಯೊಂದು ಲೇಟೆಸ್ಟ್‌ ಆಗಿ ಹರಿದಾಡಿದೆ.

ಇದನ್ನೂ ಓದಿ: Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

ಇದೇ ಲಾಭವನ್ನು ಈಗ ಧನುಷ್‌ ಅವರ ʼರಾಯನ್‌ʼ ಸಿನಿಮಾ ಪಡೆದುಕೊಂಡಿದೆ. ಮೂಲಗಳ ಪ್ರಕಾರ ಜೂನ್‌ 13 ರಂದು ʼರಾಯನ್‌ʼ ಸಿನಿಮಾವನ್ನು ರಿಲೀಸ್‌ ಮಾಡುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ ಎಂದು ʼಪಿಂಕ್‌ ವಿಲ್ಲಾʼ ವರದಿ ಮಾಡಿದೆ.

ಜೂನ್‌ ನಲ್ಲಿ ಕಮಲ್‌ ಹಾಸನ್‌ ಅವರ ʼಇಂಡಿಯನ್‌ -2ʼ ರಿಲೀಸ್‌ ಆಗಬೇಕಿತ್ತು. ಆದರೆ ಈ ಸಿನಿಮಾ ರಿಲೀಸ್‌ ಮುಂದೂಡಿಕೆ ಆಗಿದ್ದು, ಇದೇ ಕಾರಣದಿಂದ ʼರಾಯನ್‌ʼ ಜೂನ್‌ 13 ರಂದು ತೆರೆ ಕಾಣಲಿದೆ ಎನ್ನಲಾಗಿದೆ.

ಧನುಷ್ ಜೊತೆ ಸಿನಿಮಾದಲ್ಲಿ ಎಸ್ ಜೆ ಸೂರ್ಯ, ಸಂದೀಪ್ ಕಿಶನ್, ಕಾಳಿದಾಸ್ ಜಯರಾಮ್, ಸೆಲ್ವರಾಘವನ್, ಅಪರ್ಣಾ ಬಾಲಮುರಳಿ, ದುಷಾರ ವಿಜಯನ್, ವರಲಕ್ಷ್ಮಿ ಶರತ್‌ಕುಮಾರ್, ಪ್ರಕಾಶ್ ರಾಜ್ ಮುಂತಾದವರು ಕಾಣಿಸಿಕೊಳ್ಳಲಿದ್ದಾರೆ.

ಇದರೊಂದಿಗೆ ನಟಿ ನಿತ್ಯಾ ಮೆನನ್‌ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

ಶಿವ ಶಿವ ಎಂದ ʼಕಣ್ಣಪ್ಪʼ

Kannappa Movie: ಶಿವ ಶಿವ ಎಂದ ʼಕಣ್ಣಪ್ಪʼ

2-maharaja

Maharaja: 2 ಭಾಗಗಳಲ್ಲಿ ರಾಜಮೌಳಿಯ ಮಹಾರಾಜ ಸಿನಿಮಾ?

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

Chiranjeevi: ಸಕ್ರಿಯ ರಾಜಕಾರಣಕ್ಕೆ ಮರಳಲ್ಲ, ಸಿನಿಮಾಗಷ್ಟೇ ಸೀಮಿತ: ನಟ ಚಿರಂಜೀವಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.