![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 6, 2024, 1:01 PM IST
ರಿಪ್ಪನ್ಪೇಟೆ: ಸಮೀಪದ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಕಾಡಾನೆ ದಾಳಿಯಿಂದ ಮೃತಪಟ್ಟ ರೈತ ತಿಮ್ಮಪ್ಪ ಮಡಿವಾಳ ಅವರ ಮನೆಗೆ ಸಂಸದ ಬಿ.ವೈ.
ರಾಘವೇಂದ್ರ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಈ ದುರ್ಘಟನೆ ನಡೆದ ಬಗ್ಗೆ ತಿಳಿದಾಗ ನಾನು ಬೈಂದೂರಿನಲ್ಲಿದ್ದೆ. ವಿಷಯ ತಿಳಿದು ಬಹಳ ನೋವಾಯಿತು. ದೇವರು ತಿಮ್ಮಪ್ಪರವರ ಅತ್ಮಕ್ಕೆ ಶಾಂತಿ ನೀಡಲಿ.
ಕುಟುಂಬಕ್ಕೆ ದು:ಖ ಭರಿಸುವ ಶಕ್ತಿ ನೀಡಲಿ ಎಂದು ವೈಯಕ್ತಿಕ ಧನ ಸಹಾಯ ಮಾಡಿದರು. ಮಾಜಿ ಸಚಿವ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ
ಟಿ.ಡಿ.ಮೇಘರಾಜ್, ಜಿಪಂ ಮಾಜಿ ಸದಸ್ಯ ಸುರೇಶ್ ಸ್ವಾಮಿರಾವ್, ತಾಪಂ ಮಾಜಿ ಅಧ್ಯಕ್ಷ ವೀರೇಶ್ ಅಲುವಳ್ಳಿ, ತಾಲೂಕು ಜೆಡಿಎಸ್ ಅಧ್ಯಕ್ಷ ಎನ್. ವರ್ತೇಶ್, ಬಿಜೆಪಿ ಮುಖಂಡರಾದ ಎಂ.ಎನ್. ಸುಧಾಕರ್, ಎಚ್.ಎಸ್. ಕೀರ್ತಿಗೌಡ, ದೇವೇಂದ್ರಪ್ಪ ಗೌಡ ವಾರೆಕೊಪ್ಪ, ರಾಜು ದೂನ(ಸೋಮಶೇಖರ), ಕೆಂಚಿಕೆರೆ
ಗಣಪತಿ, ಷಣ್ಮುಖಪ್ಪ ಇತರರು ಇದ್ದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.