ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಲೋಕಸಭೆ ಚುನಾವಣೆ ಪ್ರಜಾಭುತ್ವದ ಹಬ್ಬವಾಗಿದೆ

Team Udayavani, May 6, 2024, 5:17 PM IST

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಉದಯವಾಣಿ ಸಮಾಚಾರ
ಕುಷ್ಟಗಿ:ಪ್ರಜಾಪ್ರಭುತ್ವ ಉಳಿಯಲು ಮತ ನೀಡಿ..ಪರಿಸರ ಉಳಿಯಲು ಸಸಿ ನೆಡಿ ಎನ್ನುವ ಘೋಷ ವಾಕ್ಯದ ಜಾಗೃತ ಸಂದೇಶದೊಂದಿಗೆ ಕುಷ್ಟಗಿಯ ದಾನಿ ಕ್ಲಿನಿಕ್‌ನ ಡಾ|ರವಿಕುಮಾರ ಅವರು, ತಮ್ಮ ಕ್ಲಿನಿಕ್‌ಗೆ ಆಗಮಿಸಿದ ರೋಗಿಗಳಿಗೆ ಸಸಿ ನೀಡಿ ಮೇ 7ರಂದು ಲೋಕಸಭೆ ಚುನಾವಣೆಯಲ್ಲಿ ತಪ್ಪದೇ ಮತದಾನ ಮಾಡುವಂತೆ ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಪಟ್ಟಣದ ಕನಕದಾಸ ವೃತ್ತದ ಬಳಿ ಇರುವ ದಾನಿ ಕ್ಲಿನಿಕ್‌ನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ತಹಶೀಲ್ದಾರ್‌ ರವಿ ಅಂಗಡಿ, ಸ್ವೀಪ್‌ ಸಮಿತಿ ಅಧ್ಯಕ್ಷ, ತಾಪಂ ಇಒ ನಿಂಗಪ್ಪ ಮಸಳಿ ಅವರು ಭೇಟಿ ನೀಡಿ ಡಾ| ದಾನಿ ಅವರ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಪ್ರೋತ್ಸಾಹಿಸಿದರು.

ಇದೇ ವೇಳೆ ಮಾತನಾಡಿದ ತಹಶೀಲ್ದಾರ್‌ ರವಿ ಅಂಗಡಿ ಅವರು, ಇಂತಹ ಕಾರ್ಯಕ್ರಮಗಳಿಂದಲೇ ಉತ್ತಮ ಮತದಾನ ಗುರಿ ಮುಟ್ಟಲು ಸಾಧ್ಯವಿದೆ. ಎಲ್ಲ ಕ್ಷೇತ್ರದ ಜನರು ಸಾಮಾಜಿಕ ಬದ್ಧತೆಯೊಂದಿಗೆ ಪ್ರಜಾಭುತ್ವದ ಮತದಾನ ಹಕ್ಕು ಚಲಾಯಿಸುವುದು ಸಂವಿಧಾನದ ವಿಶೇಷ ಕೊಡುಗೆಯಾಗಿದೆ. ಈ ಜಾಗೃತಿಗೆ ತಾಲ್ಲೂಕು ಆಡಳಿತ ಧನ್ಯವಾದ ತಿಳಿಸುತ್ತದೆ ಎಂದರು. ಸ್ವೀಪ್‌ ಸಮಿತಿ ಅಧ್ಯಕ್ಷ, ತಾಪಂ ಇಒ ನಿಂಗಪ್ಪ ಮಸಳಿ ಅವರು, ಲೋಕಸಭೆ ಚುನಾವಣೆ ಪ್ರಜಾಭುತ್ವದ ಹಬ್ಬವಾಗಿದೆ. ಹಬ್ಬದ ಸಡಗರದಲ್ಲಿ ನಾವೆಲ್ಲರೂ ಭಾಗವಹಿಸಬೇಕಿದೆ. ಡಾ| ರವಿಕುಮಾರ ಮತದಾನ ವಿಭಿನ್ನ ಜಾಗೃತಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಡಾ| ರವಿಕುಮಾರ ದಾನಿ ಮಾತನಾಡಿ, ಬಿಸಿಲಿಗೆ ನಿಡುಸುಯ್ಯುವ ಬದಲಾಗಿ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರ ಕಾಳಜಿ ಅಗತ್ಯವಾಗಿದೆ. ಅದೇ ರೀತಿ ಸುಭದ್ರ ಪ್ರಜಾಪ್ರಭುತ್ವಕ್ಕೆ ಮತದಾನ ಅಗತ್ಯವಾಗಿದೆ ಎಂದರು. ಸಸಿಗಳನ್ನು ನೀಡಿದ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ (ಪ್ರಭಾರಿ) ರಿಯಾಜ್‌ ಗಣಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಗ್ರೆಡ್‌-2 ತಹಶೀಲ್ದಾರ್‌ ಮುರಳೀಧರ ಮೊಕ್ತೆದಾರ, ಪ್ರಗತಿ ಪರ ಕೃಷಿಕ ರಮೇಶ ಬಳೂಟಗಿ, ಡಾ| ಬಸವರಾಜ್‌ ವಸ್ತ್ರದ್‌, ಪಿಎಸ್‌ಐ ಮುದ್ದುರಂಗಸ್ವಾಮಿ, ಡಾ| ಕುಶಾಲ ರಾಯಬಾಗಿ, ಇನ್ನರ್‌ ವ್ಹೀಲ್‌ ಕ್ಲಬ್‌ ಅಧ್ಯಕ್ಷೆ ಶಾರದಾ ಶೆಟ್ಟರ್‌, ವಿಠಲ್‌ ಸಾ ಮಿಸ್ಕೀನ್‌, ಬಿಆರ್‌ಪಿ ಡಾ| ಜೀವನಸಾಬ್‌ ಬಿನ್ನಾಳ, ಮಲ್ಲಿಕಾರ್ಜುನ ಬಳಿಗಾರ, ಕಿರಣ್‌ ಬಳೂಟಗಿ, ಬಸವರಾಜ ಬಳೂಟಗಿ ಇತರರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

100 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ: ಶಿವರಾಜ್‌ ತಂಗಡಗಿ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister Shivaraj Tangadagi: ಶೈಕ್ಷಣಿಕ, ಆರ್ಥಿಕ ಗಣತಿಗೆ ವಿರೋಧ ಸಲ್ಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ: ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

Minister; ಸತೀಶ್ ಜಾರಕಿಹೊಳಿ ಸಿಎಂ‌ ಆಗಲಿ ಎಂದ ಬಿಜೆಪಿ ಶಾಸಕ ದೊಡ್ಡನಗೌಡ ಪಾಟೀಲ

9-gangavathi

Anegundi ಸ್ವಚ್ಛ ಗ್ರಾಮಕ್ಕೆ ಸಹಕರಿಸಿ: ಸಿಇಓ ರಾಹುಲ್ ರತ್ನಂ ಪಾಂಡೆ;ಗ್ರಾ.ಪಂ. ಸಾಮಾನ್ಯ ಸಭೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.